ಬಿಜೆಪಿಗೆ ಅಧಿಕಾರ ಕೊಟ್ಟರೆ, 40% ಪರ್ಸೆಂಟ್ ಭ್ರಷ್ಠಾಚಾರಕ್ಕೆ ಮತ್ತೇ ಅವಕಾಶ ಮಾಡಿಕೊಟ್ಟಂತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಅವರು ಕಲಬುರಗಿ ಜಿಲ್ಲೆಯ ಜೇರ್ವಗೀ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದರು.
‘ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬಿಜೆಪಿ ಶಾಸಕ ಯತ್ನಾಳ್ ವಿಷಕನ್ಯೆ ಎಂದು ಕರೆಯುವ ಮೂಲಕ ಬಿಜೆಪಿ ಇಡೀ ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕ್ಷಮೆ ಕೇಳಬೇಕು. ಅಲ್ಲದೆ ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.
ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ ನಡುವೆ ಟಾಕ್ ವಾರ್. ಸಾಹುಕಾರ್ಗೆ ನಯವಾಗಿ ತಿರುಗೇಟು ನೀಡಿದ ಲಕ್ಷ್ಮಣ್ ಸವದಿ. ರಮೇಶ್ ಅಣ್ಣಾ ನೀನು ಏನೇ ಮಾತಾಡಿದ್ರು ನಾನು ತುಟಿ ಬಿಚ್ಚಲ್ಲ. ನಿಮಗೆ ಮೇ 10ರಂದು ಕ್ಷೇತ್ರದ ಜನರು ಉತ್ತರ ಕೊಡುತ್ತಾರೆ. ಅಥಣಿಯಲ್ಲಿ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿ ತಿರುಗೇಟು.
ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳ ಜಾರಿ, ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಕ್ಷಿಪ್ರಗತಿಯ ಅನುಷ್ಠಾನ ಸೇರಿದಂತೆ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿರುವ ಜೆಡಿಎಸ್ ಪಕ್ಷವು, ಜನತೆಗೆ ಸಾಮಾಜಿಕ ಭದ್ರತೆ ನೀಡುವ ಹಿನ್ನೆಲೆಯಲ್ಲಿ ಅನೇಕ ಜನಾನುರಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ.
ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಇಂದು 5ನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ರಾಹುಲ್ ಗಾಂಧಿ ಸಾರ್ವಜನಿಕ ಬಸ್ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡಿದರು
ದ್ರೋಹಿಗಳಿಗೆ ಮೋದಿ ಸಿಂಹ ಸ್ವಪ್ನ ಆಗಿದ್ದಾರೆ. ಹೀಗೆ ಮಾತಾಡಿಯೇ ಕಾಂಗ್ರೆಸ್ ಈ ಮಟ್ಟಕ್ಕೆ ಬಂದಿದೆ. ಪ್ರಧಾನಿ ಬಗ್ಗೆ ಅವರ ಮಾತುಗಳು ಕಾಂಗ್ರೆಸ್ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇತ್ತೀಚೆಗೆ ದಲಿತರ ವೋಟ್ ಬ್ಯಾಂಕಿಗೋಸ್ಕರ ಅಂಬೇಡ್ಕರ್ ಅವರನ್ನು ನಾಟಕದ ಪ್ರೀತಿಯನ್ನು ಬಿಜೆಪಿ ತೋರುಸುತ್ತಿದೆ. ದಲಿತರೊಳಗಡೆ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡ್ತ ಇದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಕುರಿತ ಹೇಳಿಕೆಗೆ ಕಮಲಪಾಳಯದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ರಾಷ್ಟ್ರದ ಕ್ಷಮೇ ಕೇಳಬೇಕು ಎಂದು ಖರ್ಗೆ ಅವರಿಗೆ ಒತ್ತಾಯಿಸುತ್ತಿದ್ದಾರೆ. ಮೋದಿ ವಿಷ ಸರ್ಪ ಎಂಬ ಕಾಂಗ್ರೆಸ್ ಅಧ್ಯಕ್ಷನ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಅಂತ ನಾನು ಹೇಳಿಲ್ಲ. ಬಿಜೆಪಿ ಪಾರ್ಟಿ ಹಾವು ಇದ್ದಂಗೆ, ಸ್ವಲ್ಪ ನೆಕ್ಕಿ ನೋಡ್ತೆವಿ ಅಂದ್ರೆ ಅಲ್ಟಿಮೇಟ್ಲಿ ಡೆತ್ ಅಂತ ಹೇಳಿದ್ದೇನೆ. ನಾನು ಮೋದಿಯವರ ಬಗ್ಗೆ ಏನೂ ಹೇಳಿಲ್ಲ. ವೈಯಕ್ತಿಕವಾಗಿ ನಾವು ಯಾರ ಬಗ್ಗೆಯೂ ಹೇಳೋದಿಲ್ಲ ಎಂದು ತಮ್ಮ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟತೆ ನೀಡಿದ್ದಾರೆ.
ಮತದಾರರ ಜವಾಬ್ದಾರಿಯಾದ ಮತದಾನ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ಆದರೆ ಭಾರತ ಸರ್ಕಾರ ಮತದಾನವನ್ನು ಕಡ್ಡಾಯಗೊಳಿಸಿಲ್ಲದಿರುವುದರಿಂದ, ಅದು ಪ್ರತಿಯೊಬ್ಬ ಭಾರತೀಯ ನಾಗರಿಕನ ನೈತಿಕ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತದಲ್ಲಿ ಮತದಾನ ಯಾಕೆ ಅಷ್ಟೊಂದು ಅಮೂಲ್ಯ?
ಬದಲಾವಣೆಯ ಮೂಲ
Rahul Gandhi : ಕರುನಾಡ ಕುರುಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಕದನ ಕಲಿಗಳು ರಣರಂಗದಲ್ಲಿ ಯಶಸ್ಸುಗಳಿಸಲು ಅಬ್ಬರದ ಪ್ರಚಾರವನ್ನು ನಡೆಸುತ್ತಿದ್ದಾರೆ. ಚುನಾವಣಾ ಕಣ ರಂಗೆರುತ್ತಿದ್ದಂತೆ ಕೇಂದ್ರ ನಾಯಕರು ಗೆಲುವು ಸಾಧಿಸಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಗೆಲ್ಲುವ ಹುಮ್ಮಸ್ಸಿನಲ್ಲಿರುವ ಕಾಂಗ್ರೇಸ್ ತನ್ನ ಕೇಂದ್ರನಾಯಕರನ್ನು ರಾಜ್ಯಕ್ಕೆ ಕರೆರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.