ಮತ್ತೆ ವಿವಾದಾತ್ಮಕ ಪೋಸ್ಟ್ ಹಾಕಿ ಶಿವಸೇನೆ ಉದ್ಧಟತನ ತೋರಿದೆ. ಬೆಳಗಾವಿ ಬಂದ್ ತಾಕತ್ತು ನಮಗಷ್ಟೇ ಇದೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಶಿವಸೇನೆಯ ಯುವಸೇನೆ ಪೋಸ್ಟ್ ಮಾಡಿದೆ. ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ಹಿನ್ನೆಲೆ ಈ ಪೋಸ್ಟ್ ಮಾಡಿದ್ದು, ಕ್ರಮಕ್ಕೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.
ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಪ್ರಕರಣ
ಕರ್ನಾಟಕ ಬಂದ್ ಕರೆ ಕೊಟ್ಟ ವಾಟಾಳ್ ನಾಗರಾಜ್
ಇದೇ ತಿಂಗಳ 22 ರಂದು ಕರ್ನಾಟಕ ಬಂದ್.. ಬಂದ್
ಆಟೋ ಯೂನಿಯನ್ ಸಂಘದಿಂದ ನೈತಿಕ ಬೆಂಬಲ
ಇತ್ತ ಉತ್ತರದ ಆಟೋ ಸಂಘಟನೆ ಬೆಂಬಲ ನಕಾರ
ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಬೆಂಬಲವಿಲ್ಲ
ಈ ಮಧ್ಯೆ ನಾಳೆ ಬಂದ್ ನಡೆದರೆ ನಾಳೆ ನಡೆಯಬೇಕಾಗಿರುವ ಪರೀಕ್ಷೆಗಳ ಗತಿ ಏನು ಎನ್ನುವ ಆತಂಕ್ ವಿದ್ಯಾರ್ಥಿ ಮತ್ತು ಪೋಷಕರನ್ನು ಕಾಡುತ್ತಿದೆ. ನಾಳೆ ಎಸ್ಎಸ್ಎಲ್ ಸಿ ಪರೀಕ್ಷೆ ಇಲ್ಲ. ಆದರೆ 5,6,7,8,9 ನೇ ತರಗತಿಗಳಿಗೆ ಗಣಿತ ಪರೀಕ್ಷೆ ನಿಗದಿಯಾಗಿದೆ.
Karnataka bandh on March 22: ಬೆಳಗಾವಿಯಲ್ಲಿ KSRTC ಬಸ್ ಕಂಡಕ್ಟರ್ ಮೇಲೆ ಮರಾಠಿ ಭಾಷೆಯಲ್ಲಿ ಮಾತನಾಡದ ಕಾರಣಕ್ಕೆ ನಡೆದ ದಾಳಿಯನ್ನು ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಬಂದ್ಗೆ ಬೆಂಬಲ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಇರಲಿದ್ದು, ರಾಜ್ಯದಲ್ಲಿ ಸಾರಿಗೆ ಮತ್ತು ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಳ್ಳುವ ಸಂಭವ ಇದೆ.
Kannada film industry supports Karnataka Bandh: ಕರ್ನಾಟಕ ಬಂದ್ಗೆ ಚಿತ್ರರಂಗದ ಬೆಂಬಲ ಇರಲಿದೆಯಾದರೂ ಸಿನಿಮಾ ಚಿತ್ರೀಕರಣಗಳನ್ನು ನಿಲ್ಲಿಸಲಾಗುತ್ತಿಲ್ಲ. ಚಿತ್ರಪ್ರದರ್ಶಕರು ಸಹ ಬಂದ್ಗೆ ತಮ್ಮ ಬೆಂಬಲ ನೀಡಿದ್ದು, ಅಂದು ಬೆಳಗಿನ ಶೋ ನಿಲ್ಲಿಸುತ್ತಿದ್ದಾರೆ. ಆದರೆ ಮಧ್ಯಾಹ್ನದ ನಂತರ ಎಂದಿನಂತೆ ಶೋ ನಡೆಯಲಿವೆ.
Karnataka Bandh: ಬೆಳಗಾವಿಯಲ್ಲಿ ಇತ್ತೀಚೆಗೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿವೆ. ಇನ್ನು ಈ ಬಂದ್ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದಲ್ಲದೆ, ಸದ್ಯದಲೇ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವುದೆ. ಈ ಎಲ್ಲರಕ್ಕೂ ಬಂದ್ ಬಿಸಿ ಹೇಗೆ ಮುಟ್ಟಲಿದೆ ಎಂಬುದರ ಬಗ್ಗೆ ತಿಳಿದಿಕೊಳ್ಳೋಣ.
ರಾಜ್ಯದಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಿದೆ. ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಗ್ಗಟ್ಟು ಪ್ರದರ್ಶನಕ್ಕಾಗಿ ಈ ಹೋರಾಟ. ಪ್ರತಿಭಟನೆ, ಬಂದ್ ಗೆ ದೊಡ್ಡ ಶಕ್ತಿ ಇದೆ. ನಾನು ಯಾವುದೇ ಪಕ್ಷದ ಪರ, ವಿರೋಧವಾಗಿ ಬಂದಿಲ್ಲ. ಒಬ್ಬ ಕನ್ನಡತಿಯಾಗಿ ಬಂದಿರುವೆ ಎಂದು ನಟಿ ಶ್ರುತಿ ಹೇಳಿದರು.
Karnataka bandh : ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸಿದ್ಧಾರ್ಥ ಪತ್ರಿಕಾ ಗೋಷ್ಠಿಯನ್ನು ಸ್ಥಗಿತಗೊಳಿಸಿದ್ದರು. ಈ ವಿಚಾರವಾಗಿ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದ್ದರು.
Karnataka Bandh: ನಾಳೆ ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಶುಕ್ರವಚಾರ ಬೆಳಗ್ಗೆ 10 ಗಂಟೆಗೆ ಗುರುರಾಜ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಹೋರಾಟ ಮಾಡಲಾಗುತ್ತದೆ ಎಂದು ಎನ್.ಎಂ.ಸುರೇಶ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.