ರಂಗೇರಿದ ಬೆಳಗಾವಿ ಉತ್ತರ ವಿಧಾನಸಭಾ ಚುನಾವಣಾ ಅಖಾಡ. ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ. ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್. ಆಸಿಫ್ ಸೇಠ್ಗೆ ಗ್ರ್ಯಾಂಡ್ ವೆಲ್ಕಮ್ ಮಾಡಿಕೊಂಡ ಜನರು. ಆಸಿಫ್ ಸೇಠ್ಗೆ ಸಾಥ್ ನೀಡಿದ ಮಾಜಿ ಶಾಸಕ ಫಿರೋಜ್ ಸೇಠ್. ಆಸಿಫ್ ಸೇಠ್ ಸಹೋದರ ಫಿರೋಜ್ ಸೇಠ್ನಿಂದ ಪ್ರಚಾರ.
ನನ್ನ ಮತ್ತು ನನ್ನ ಸಂಬಂಧಿಕರ ಮೇಲೆ ರೇಡ್ ಹುನ್ನಾರ ನಡೆದಿದೆ. ಬೆಳಗಾವಿಯ 50 ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ರೇಡ್ಗೆ ಪ್ಲ್ಯಾನ್ ನಡೆಸಲಾಗಿದೆ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
Karnataka Election 2023 : ಕಾಂಗ್ರೆಸ್ಸಿಗರು ನನ್ನನ್ನು ಹಾವಿಗೆ ಹೋಲಿಕೆ ಮಾಡುತ್ತಿದ್ದಾರೆ. ನಾನು ಇದನ್ನ ಸ್ವೀಕಾರ ಮಾಡುವೆ, ಏಕೆಂದರೆ ಶಿವನ ಕೊರಳಲ್ಲಿ ಇರುವುದು ಇದೇ ನಾಗಸರ್ಪ. ನನಗೆ ಈ ದೇಶದ ಜನತೆಯೇ ಈಶ್ವರ ಸ್ವರೂಪಿ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪಿಎಂ ನಮೋ ಪ್ರತ್ಯುತ್ತರ ನೀಡಿದ್ದಾರೆ.
Karnataka Election 2023: ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದು ವಿರೋಧ ಪಕ್ಷಗಳ ಟೀಕೆಗಳ ಬಗ್ಗೆ ಲೆಕ್ಕ ನೀಡುತ್ತಿದ್ದಾರೆ. ಅದರ ಬದಲು ಅವರ ಡಬಲ್ ಇಂಜಿನ್ ಸರ್ಕಾರ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಲೆಕ್ಕ ಹೇಳಬೇಕಿತ್ತು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
Karnataka Assembly Election 2023 : ಈ ವರ್ಷದ ಕೊನೆಯ ಹೊತ್ತಿಗೆ ರಾಜಾಸ್ಥಾನ, ಛತ್ತೀಸಗಢಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಲ್ಲೆಲ್ಲ ಕಾಂಗ್ರೆಸ್ ಧೂಳೀಪಟ ಆಗಲಿದೆ. ಆ ವಿದ್ಯಮಾನದ ದೃಷ್ಟಿಯಿಂದ ಕರ್ನಾಟಕದ ಚುನಾವಣೆ ಮಹತ್ವದ್ದಾಗಿದೆ. ಹೀಗಾಗಿ ಬಿಜೆಪಿಗೆ ತಮ್ಮ ಮತ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.
ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ. ಕರ್ನಾಕಟದ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಿಯಾಂಕಾ, ರಾಹುಲ್ ಬಂದೋದ್ರಾ..? ಯಾವುದು ಸೂಕ್ತವಲ್ಲವೋ ಅದನ್ನು ಮಾತನಾಡಿ ಜನರನ್ನು ಮರಳು ಮಾಡಲು ಸಾದ್ಯವಿಲ್ಲ. ಪ್ರಿಯಾಂಕಾ ಗಾಂದಿಗೆ ಕಾಂಗ್ರೆಸ್ ಸರಿಯಾದ ಮಾಹಿತಿ ನೀಡಿಲ್ಲ.
Karnataka Election 2023: ಕರ್ನಾಟಕದ ಈ ಚುನಾವಣೆ ಕೇವಲ 5 ವರ್ಷದ ಆಡಳಿತಕ್ಕೆ ಸರ್ಕಾರ ಮಾಡುವ ಚುನಾವಣೆ ಅಲ್ಲ. ಇದು ಕರ್ನಾಟಕವನ್ನು ದೇಶದಲ್ಲಿ ನಂಬರ್ 1 ರಾಜ್ಯ ಮಾಡುವ ಚುನಾವಣೆ. ಇದು ವಿಕಸಿತ ಭಾರತಕ್ಕೆ ಕರ್ನಾಟಕದ ಭೂಮಿಕೆಯನ್ನು ತಯಾರು ಮಾಡುವ ಚುನಾವಣೆ ಎಂದು ಪ್ರಧಾನಿ ಮೋದಿ ಹೇಳಿದರು.
Karnataka Election 2023: ನನ್ನನ್ನು ಬೈಯ್ಯುವುದರಲ್ಲೇ ಕಾಂಗ್ರೆಸ್ ಸಮಯ ವ್ಯರ್ಥ ಮಾಡ್ತಿದೆ. ಚುನಾವಣೆ ಸಂದರ್ಭದಲ್ಲಿ ನನಗೆ ಮತ್ತೆ ಬೈಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ರಾಜ್ಯ ಚುನಾವಣಾ ರಣರಂಗಕ್ಕೆ ಪ್ರಧಾನಿ ಮೋದಿ ಎಂಟ್ರಿ. ಇಂದಿನಿಂದ ಎರಡು ದಿನಗಳ ಕಾಲ ನಮೋ ಎಲೆಕ್ಷನ್ ಟೂರ್. ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಎಲೆಕ್ಷನ್ ಡೋಸ್. ಬೀದರ್ನಿಂದ ಬೆಂಗಳೂರಿನವರೆಗೂ ನಮೋ ದಂಡಯಾತ್ರೆ. ಬೀದರ್.. ವಿಜಯಪುರ.. ಕಲಬುರಗಿಯಲ್ಲಿ ಪ್ರಧಾನಿ ಕ್ಯಾಂಪೇನ್.
ಧಾರವಾಡ ಎಲೆಕ್ಷನ್ ಅಖಾಡಕ್ಕಿಂದು ಪ್ರಿಯಾಂಕಾ ಗಾಂಧಿ ಎಂಟ್ರಿ. ಧಾರವಾಡದ ನವಲಗುಂದಕ್ಕೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ. ನವಲಗುಂದ ಕಾಂಗ್ರೆಸ್ ಅಭ್ಯರ್ಥಿ N.H.ಕೋನರಡ್ಡಿ ಪರ ಪ್ರಚಾರ. ನವಲಗುಂದ ಮಾಡೆಲ್ ಹೈಸ್ಕೂಲ್ನಲ್ಲಿ ಬಹಿರಂಗ ಸಭೆಯಲ್ಲಿ ಭಾಗಿ. ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಿಯಾಂಕಾ.
ರಾಯಚೂರಿನಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಮಳೆ ಅಡ್ಡಿ. ಸಿಂಧನೂರಿನಲ್ಲಿ ಅರ್ಧಕ್ಕೆ ಭಾಷಣ ನಿಲ್ಲಿಸಿದ ಸಿದ್ದರಾಮಯ್ಯ. ಹಂಪನಗೌಡ ಬಾದರ್ಲಿ ಪರ ಮತ ಪ್ರಚಾರ ವೇಳೆ ಮಳೆ. ಸಿಂಧನೂರು ಕಾಂಗ್ರೆಸ್ ಅಭ್ಯರ್ಥಿ ಹಂಪನಗೌಡ ಬಾದರ್ಲಿ. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಹೇಳಿ ಭಾಷಣ ಮೊಟಕು.
Karnataka Election 2023: ರಾಜ್ಯದಲ್ಲಿ ಸದ್ಯ ಚುನಾವಣಾ ಕಾವು ಜೋರಾಗಿದೆ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಮತಬೇಟೆಯಾಡುತ್ತಿದ್ದಾರೆ. ಎಲೆಕ್ಷನ್ ಕಾಂಪೇನ್ ಹಿನ್ನೆಲೆ ಹಾರ, ತುರಾಯಿಗಳ ಮಾರಾಟ ಸಹ ಜೋರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.