Rahul Gandhi In Vijaypura And Bagalkot: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಮ್ಮ ಚುನಾವಣಾ ಯಾತ್ರೆಯ ವೇಳೆ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅವರ ಈ ಚುನಾವಣಾ ಯಾತ್ರೆ ಒಂದು ಮಹತ್ವದ ಯಾತ್ರೆ ಎಂದೇ ಬಿಂಬಿಸಲಾಗುತ್ತಿದೆ.
‘ಸಮಾಜದಲ್ಲಿನ ಜಾತಿ ತಾರತಮ್ಯ, ಶೋಷಣೆ, ದಬ್ಬಾಳಿಕೆ, ಕಂದಾಚಾರಗಳನ್ನು ಕಂಡ ಬಸವಣ್ಣನವರು ಇದರ ಬಗ್ಗೆ ತಮ್ಮನ್ನು ತಾವೇ ಪ್ರಶ್ನೆ ಮಾಡಿಕೊಂಡು, ಯಾರಿಗೂ ಹೆದರದೇ ತಮ್ಮ ಮನಸ್ಸಿನಲ್ಲಿ ಬಂದ ಸತ್ಯವನ್ನು ಸಮಾಜಕ್ಕೆ ತಿಳಿಸಿದರು.
Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬಾಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Karnataka Election 2023: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಸಿಂಧು ಮಾಡಲು ಸಿಎಂ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪದ ಬಗ್ಗೆ ಸುದ್ದಿಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.
Voting from home : ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಒದಗಿಸಿದೆ. ಈ ಸೌಲಭ್ಯವನ್ನು ಯಾರು ಪಡೆಯಬಹುದು ಎಂಬ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಶಿಡ್ಲಘಟ್ಟ ಸ್ವಾಭಿಮಾನಿ ಪರ್ವ ಶುರುವಾಗಿದೆ.. ಶಿಡ್ಲಘಟ್ಟ ನಗರ ಮತ್ತು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಒಂದು ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಬಿಜೆಪಿ ಪಕ್ಷ ತ್ಯಜಿಸಿ ಸ್ಥಳೀಯ ಜೆಡಿಎಸ್ ಅಭ್ಯರ್ಥಿ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ JDS ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ಹೆಣೆದಿದೆ. ಬಿಜೆಪಿ ಪ್ರಮುಖರ ಜೊತೆ ಅಮಿತ್ ಶಾ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ
Karnataka Election Photos : ಡಿ.ಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.