Vote Counting Centre: ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ.
Karnataka Election 2023: ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುದ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯಾಗಿ ನೋಡುತ್ತಿದ್ದೇವೆ ಎಂದಿದ್ದಾರೆ.
Karnataka Election 2023: ಈ ಚುನಾವಣೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ. ಬಹಳಷ್ಟು ಕಡೆ ಅಂಡರ್ ಕರೆಂಟ್ ಇದೆ. ಏನಾದ್ರೂ ಷಡ್ಯಂತ್ರ ಮಾಡಿ ಜಗದೀಶ್ ಶೆಟ್ಟರ್ ರನ್ನು ಸೋಲಿಸಲು ಯತ್ನಿಸಿದ್ದಾರೆ. ಎಲ್ಲಿಯೂ ವಿರೋಧ ಪಕ್ಷದ ಅಭ್ಯರ್ಥಿ ಹೆಸರು ಹೇಳಿ ಸೋಲಿಸಿ ಅಂತ ಹೇಳಿಲ್ಲ. ಆದ್ರೆ ಬಿಜೆಪಿ ಘಟಾನುಘಟಿ ನಾಯಕರು ಶೆಟ್ಟರ್ ರನ್ನು ಸೋಲಿಸಿ ಅಂತ ಕರೆ ನೀಡಿದ್ರು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ವಿನಯ್ ವಿದ್ಯಾರ್ಥಿ ನಾಯಕ, ಅನ್ಯಾಯ ಜನರಿಗೆ ಅರ್ಥವಾಗಿದೆ;ಲಾಡ್ - ವಿನಯ್ ಕುಲಕರ್ಣಿ ಗೆಲ್ಲಿಸಬೇಕೆಂದು ಸಂತೋಷ್ ಲಾಡ್ ವಿಶ್ವಾಸ - ಅಮ್ಮಿನಬಾವಿಯಲ್ಲಿ ಮಾಜಿ ಸಚಿವ ಲಾಡ್ ರೋಡ್ ಶೋ
ಇಂದು ಅಂತಿಮ ಹಂತದ ಚುನಾವಣೆ ಪ್ರಚಾರ ನಡೆಯಲಿದೆ. ಈ ಬಗ್ಗೆಹುಬ್ಬಳ್ಳಿಯಲ್ಲಿ ಮಾತಾನಾಡಿರುವ ಸಿಎಮ್ ಬಸವರಾಜ ಬೊಮ್ಮಾಯಿ,ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ.ಎಲ್ಲ ನಾಯಕರು ಬಹಿರಂಗ ಸಭೆ - ರೋಡ್ ಷೋ ಮಾಡುತ್ತಿದ್ದಾರೆ.
Karnataka Election 2023 : ಇಂದು ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿ ಚುನಾವಣೆಯನ್ನು ನಾವ್ಯಾರು ಮಾಡುತ್ತಿಲ್ಲ. ಜನರೇ ಸ್ವಯಂ ಪ್ರೇರಿತರಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದರು.
Rahul Gandhi Election Campaign: ಚುನಾವಣೆ ಅಬ್ಬರದ ಪ್ರಚಾರದ ಹಿನ್ನಲೆ ರಾಜಕೀಯ ನಾಯಕರು ನಾ ಮುಂದು ತಾ ಮುಂದು ಎಂದು ಪ್ರಚಾರದಲ್ಲಿ ಮುಳುಗಿದ್ದಾರೆ. ಇದರ ನಡುವೆ ಸಿಲಿಕಾನ್ ಸಿಟಿ ಜನ ಸಾಮಾನ್ಯರ ಜೊತೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹೇಗಿದ್ರು ನೋಡಿ! ಇಲ್ಲಿವೆ ಪೋಟೊಸ್..
Karnataka election Opinion Poll On Zee : ಸಮೀಕ್ಷೆಯಲ್ಲಿ ಜನರಿಗೆ ಯಾವ ಪಕ್ಷ ಅಧಿಕಾರದಲ್ಲಿದ್ದಾಗ ಅತಿ ಹೆಚ್ಚಿನ ಪ್ರಗತಿಯಾಗಿದೆ ಎನ್ನುವ ಪ್ರಶ್ನೆಯನ್ನು ಜನರ ಮುಂದಿಟ್ಟಾಗ ಶೇ 31 ರಷ್ಟು ಜನರು ಕಾಂಗ್ರೆಸ್ ಎಂದು ಹೇಳಿದರೆ, ಶೇ 36ರಷ್ಟು ಜನರು ಬಿಜೆಪಿ ಎನ್ನುವ ಅಭಿಪ್ರಾಯಕ್ಕೆ ಬಂದಿದ್ದಾರೆ. ಇನ್ನೂ ಜೆಡಿಎಸ್ ಶೇ 11 ರಷ್ಟು ಎಂದು ಹೇಳಿದ್ದಾರೆ. ಶೇ 22 ರಷ್ಟು ಜನರ ಅಂತಹ ಯಾವುದೇ ವ್ಯತ್ಯಾಸವಿಲ್ಲ ಮೂರು ಪಕ್ಷಗಳು ಒಂದೇ ಎಂದು ಹೇಳಿದ್ದಾರೆ.
Karnataka Election 2023: ಆಯನೂರು ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಜನರತ್ತ ಕೈ ಬೀಸಿದ ಪ್ರಧಾನಿ, ಆಯನೂರು ಗ್ರಾಮದ ಮೈದಾನದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Karnataka Election 2023 Basavaraja Bommai road show: ಇಂದು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಪರ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು ಹೇಳಿದರು.
Siddaramaiah: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
Congress:ಚುನಾವಣೆಗೆ ಕೌಂಟ್ ಡೌನ್ ಶುರು ಉದ್ಯಾನನಗರಿ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ಹಿನ್ನಲೆ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಸೇರಿದಂತೆಯೇ ಇತರೆ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
Karnataka Election 2023: ವಿಧಾನಸಭೆ ಚುನಾವಣೆ ಹಿನ್ನಲೆ ಮತದಾರರನ್ನು ಆಕರ್ಷಿಸಲು ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆಯನ್ನ ಯಾದಗಿರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.