Karnataka Politics: ಈಶ್ವರಪ್ಪ ಬಿಜೆಪಿಯಲ್ಲಿ ಕುರುಬ ಸಮುದಾಯದ ಫೇಸ್ ಅನ್ನುವುದರ ಜೊತೆಗೆ ಕಟ್ಟಾ ಹಿಂದುತ್ವವಾದಿಯೂ ಹೌದು. ಇದೇ ಕಾರಣದಿಂದ ಈಶ್ವರಪ್ಪ ನೀಡುವ ಹೇಳಿಕೆ ಭಾರೀ ಸದ್ದು ಮಾಡುತ್ತದೆ.
Siddaramaiah CM Again: ಈಗಾಗಲೇ ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಚುನಾವಣೆ ಭರಾಟೆ ಜೋರಾಗಿದೆ.ರಾಜ್ಯ ನಾಯಕರು ಮಾತ್ರವಲ್ಲದೇ ಯುವಕರು ಸಹ ಚುನಾವಣೆಯ ಪ್ರಚಾರದಲ್ಲಿ ಮುಳುಗಿದ್ದಾರೆ.ಇದರ ನಡುವೆ ಯುವ ಉದ್ಯಮಿಯೊಬ್ಬ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಮೊರೆ ಹೋಗಿದ್ದಾನೆ.
ಈ ಕಾಂಗ್ರೆಸ್ ಮಹಾತ್ಮ ಗಾಂಧೀಜಿಯವರ ಕಾಲದ ಕಾಂಗ್ರೆಸ್ ಅಲ್ಲ, ಅಧಿಕಾರಕ್ಕಾಗಿ ಎಲ್ಲ ಅಡ್ಡದಾರಿ ಹಿಡಿದ ಪಕ್ಷ ಈ ಕಾಂಗ್ರೆಸ್, ಕಾಲಚಕ್ರಕ್ಕೆ ಸಿಲುಕಿ ಕೊರಗುತ್ತಾ ನೀತಿಗೆಟ್ಟ, ಲಜ್ಜೆಗೆಟ್ಟ, ಮತಿಗೆಟ್ಟ ಕಾಂಗ್ರೆಸ್ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ವಿ.ಸೋಮಣ್ಣ ಮುನಿಸಿಗೆ ಹೈಕಮಾಂಡ್ ಮುಲಾಮು. ಅಮಿತ್ ಶಾ ಭೇಟಿ ಬಳಿಕ ಸಮಾಧಾನಗೊಂಡಿರುವ ಸೋಮಣ್ಣ. ಸುಮಾರು 20 ನಿಮಿಷಗಳ ಕಾಲ ಚರ್ಚಿಸಿದ ಉಭಯ ನಾಯಕರು. BJP ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೊತೆಗೂ ಚರ್ಚೆ. ಸಂಧಾನ ಸಕ್ಸಸ್, ಬೆಂಗಳೂರಿನತ್ತ ಆಗಮಿಸುತ್ತಿರುವ ಸಚಿವ.
ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದಿದ್ದ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ, ಮತ್ತೆ ಚಂದನವನಕ್ಕೆ ಕಂಬ್ಯಾಕ್ ಮಾಡಿರುವ ಜೊತೆಗೆ ಈಗ ರಾಜಕೀಯಕ್ಕೂ ಮತ್ತೆ ಮರುಪ್ರವೇಶ ಮಾಡಲು ನಿರ್ಧಾರ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಿದ್ದ ರಮ್ಯಾ ಕೆಲ ತಿಂಗಳಿಂದ ಸುಮಲತಾ ಅಂಬರೀಷ್ ಮುಂದಿನ ನಡೆಗೆ ಕಾದಿದ್ದರು. ಯಾಕೆ ಅಂತೀರಾ? ಉತ್ತರ ಇಲ್ಲಿದೆ...
ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದಿದ್ದ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ, ಮತ್ತೆ ಚಂದನವನಕ್ಕೆ ಕಂಬ್ಯಾಕ್ ಮಾಡಿರುವ ಜೊತೆಗೆ ಈಗ ರಾಜಕೀಯಕ್ಕೂ ಮತ್ತೆ ಮರುಪ್ರವೇಶ ಮಾಡಲು ನಿರ್ಧಾರ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಿದ್ದ ರಮ್ಯಾ ಕೆಲ ತಿಂಗಳಿಂದ ಸುಮಲತಾ ಅಂಬರೀಷ್ ಮುಂದಿನ ನಡೆಗೆ ಕಾದಿದ್ದರು. ಯಾಕೆ ಅಂತೀರಾ? ಉತ್ತರ ಇಲ್ಲಿದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.