Bengaluru: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.
ಬಳ್ಳಾರಿಯ ಬಿಜೆಪಿ ಮನೆ ಒಡೆದು ಎರಡು ಹೋಳು..!
ಜಿಲ್ಲಾ ಬಿಜೆಪಿ ಕಾರ್ಯಕರ್ತರಲ್ಲಿ ಹೆಚ್ಚಿದ ಗೊಂದಲ
ಆ ಕಾಲದ ಗೆಳೆಯರ ವೈರತ್ವ ಎಲ್ಲಿಗೆ ಮುಟ್ಟಲಿದೆ?
ಕೂಡ್ಲಿಗಿಗೆ ಶ್ರೀರಾಮುಲು ವಲಸೆ ಹೋಗೋದು ನಿಶ್ಚಿತ
ಹಾಗಾದ್ರೆ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ನಾಯಕ ಯಾರು..?
ಆಂತರಿಕ ಕಿತ್ತಾಟದಿಂದ ಬೇಯುತ್ತಿದೆ ಕಮಲ ಪಕ್ಷ..!
ಯತ್ನಾಳ್-ಬಿವೈವಿ ಬಳಿಕ ಮತ್ತೊಂದು ಕದನ..!
ರಾಮುಲು, ಜನಾರ್ದನ ರೆಡ್ಡಿ ಮಧ್ಯೆ ಭುಗಿಲೆದ್ದ ವಾಕ್ಸಮರ..!
ಸುದ್ದಿಗೋಷ್ಠಿಯಲ್ಲಿ ರೆಡ್ಡಿ ವಿರುದ್ಧ ರಾಮುಲು ಆಕ್ರೋಶ..!
ನಾನು ಸ್ವಂತ ಶಕ್ತಿಯಿಂದ ಬೆಳೆದಿದ್ದೇನೆ ಎಂದ ರಾಮುಲು
ನಿಮ್ಮ ಕುಕೃತ್ಯವನ್ನು ನಾನೂ ಬಿಚ್ಚಿಡುವೆ -ಶ್ರೀರಾಮುಲು
ಜನಾರ್ದನ ರೆಡ್ಡಿಗೆ ಮಾಜಿ ಸಚಿವ ಶ್ರೀರಾಮುಲು ವಾರ್ನಿಂಗ್
ಶ್ರೀರಾಮುಲು ವಿರುದ್ದ ಜನಾರ್ದನ ರೆಡ್ಡಿ ಗುಡುಗು..!
ಡಿ.ಕೆ.ಶಿವಕುಮಾರ ವಿರುದ್ದ ಹೊಸ ಬಾಂಬ್..!
ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ರೆಡ್ಡಿ..!
ರಾಮುಲರನ್ನು ಕಾಂಗ್ರೆಸ್ಗೆ ಸೆಳೆಯಲು ಡಿಕೆಶಿ ಯತ್ನ
ಸತೀಶ್ ಮಣಿಸಲು ರಾಮುಲು ಅಸ್ತ್ರ ಬಳಸುತ್ತಿದ್ದಾರೆ
ಸತೀಶ್ ಜಾರಕಿಹೊಳಿ ಕಂಟ್ರೋಲ್ ಮಾಡಲು ಡಿಕೆಶಿ ಯತ್ನ
ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಹೊಸ ಬಾಂಬ್
ರಾಜ್ಯ ಬಿಜೆಪಿ ಮನೆಯಲ್ಲಿ ಮತ್ತಷ್ಟು ಬುಗಿಲೆದ್ದ ಭಿನ್ನಮತ
ಯತ್ನಾಳ್ ಬಣಕ್ಕೆ ಸೇರ್ಪಡೆಯಾದ ಮತ್ತಷ್ಟು ಅಸಮಾಧಾನಿತರು
ಮಾಜಿ ಸಚಿವ ಶ್ರೀರಾಮುಲು, ರಾಜುಗೌಡ ಯತ್ನಾಳ್ ಬಣ ಸೇರ್ಪಡೆ
ಕೋರ್ ಕಮಿಟಿ ಸಭೆಯಲ್ಲಿ ರಾಮುಲು ವಿರುದ್ಧ ಅಸಮಾಧಾನ ಹಿನ್ನೆಲೆ
ಶಾಸಕ ಯತ್ನಾಳ್ ಬಣದ ಜೊತೆ ಸೇರಿದ ಮಾಜಿ ಸಚಿವ ಶ್ರೀರಾಮುಲು
ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಶಕ್ತಿಯಿದೆ.ಎಲ್ಲರೂ ಕೂಡಿದಾಗಲೇ ಒಗ್ಗಟ್ಟಿನ ಶಕ್ತಿ ಆಗುತ್ತದೆ.ಒಬ್ಬಂಟಿಯಾಗಿ ಪಕ್ಷ ಕಟ್ಟುವ ಭ್ರಮೆ ನಮ್ಮಲ್ಲಿ ಇಲ್ಲ. ಎಲ್ಲರೂ ಸೇರಿ ಮಾಡಿದಾಗ ಶಕ್ತಿ ಬರುತ್ತದೆ.ಬಿಜೆಪಿ ಜನಮಾನಸದಲ್ಲಿ ಇರುವಂತ ಪಕ್ಷ.ಅದಕ್ಕಾಗಿ ಒಮ್ಮೊಮ್ಮೆ ಪೈಪೋಟಿ ಇರುತ್ತದೆ.
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ.
ಜಾತಿ ಗಣತಿ ವಿಚಾರವಾಗಿ ಕೇಳಿದಾಗ, “ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ ಇರಬೇಕು ಎಂದು ಹೇಳಿದೆ. ಬಿಜೆಪಿ ಸಾಮಾಜಿಕ ನ್ಯಾಯ ಎಂಬ ಶಬ್ಧವನ್ನೇ ಸಂವಿಧಾನದಿಂದ ತೆಗೆದುಹಾಕಬೇಕು ಎಂದು ಹೇಳುತ್ತಿದ್ದಾರೆ. ಜಾತಿ ಗಣತಿಯು ಯಾವುದೇ ಜಾತಿಯ ವಿರುದ್ಧವಲ್ಲ. ಜಾತಿಗಣತಿಯು ಸಮಾಜದಲ್ಲಿ ಅಸಮಾನತೆಗೆ ಒಳಗಾಗಿರುವ ಸಮುದಾಯಗಳನ್ನು ಸರ್ಕಾರದ ಅನುದಾನದ ಮೂಲಕ ಮೇಲೆತ್ತಲು ನೆರವಾಗುವ ಉದ್ದೇಶವಾಗಿದೆ” ಎಂದರು.
ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಿಂದುಳಿದ ವರ್ಗಗಳ ಒಳಗೊಂಡ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು) ಸಮುದಾಯದ ಹಲವು ನಾಯಕರು ಈ ಹುದ್ದೆಗೆ ತಮ್ಮ ದಾವೆಯನ್ನು ಮುಂದಿಟ್ಟಿದ್ದಾರೆ. ಹಿರಿಯ ಸಚಿವರು ಹಾಗೂ ಅಹಿಂದ ಸಮುದಾಯದ ಪ್ರಮುಖರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಗಮನ ಸೆಳೆಯಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ.
ಬುದ್ಧ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ. ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆಗಳು. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಆಶಿಸುತ್ತೇನೆ ಎಂದರು.
ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ.
ಮೊನ್ನೆಯವರೆಗೂ ಕಾಂಗ್ರೆಸ್ ಮನೆಯಲ್ಲಿ ನಡೆಯುತ್ತಿದ್ದ ಭೋಜನ ಕೂಟ ಇದೀಗ ಬಿಜೆಪಿ ಮನೆಯಲ್ಲಿ ವಿಜೃಂಭಿಸಲು ಆರಂಭಿಸಿದೆ. ಮೊನ್ನೆ ಹಿರಿಯ ನಾಯಕರ ಮಧ್ಯಾಹ್ನದ ಊಟದ ಮೀಟಿಂಗ್ ಬೆನ್ನಲ್ಲೇ ಇದೀಗ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಸೋತವರಿಗೆ ಅಹ್ವಾನ ನೀಡಿರೊದು ಕಮಲದ ಮನೆಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು.ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.