Heavy rain: ರಾಜ್ಯಾದ್ಯಂತ ಜೂನ್ 14ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ.. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ
Today Rain news : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ತಕ್ಷಣದ 'ಯೆಲ್ಲೋ ಅಲರ್ಟ್' ಘೋಷಿಸಿದೆ.
Karnataka Rains : ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 9 ರಿಂದ ಜೂನ್ 13 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
Heavy Rain: ಜೂನ್ 8 ರಿಂದ ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಜೋರಾಗಲಿದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ನಿರೀಕ್ಚೆಯಿದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ.
Karnataka Rain : ರಾಜ್ಯದಲ್ಲಿ ಇದೀಗ ಮುಂಗಾರು ಮಾರುತಗಳ ರೌದ್ರ ನರ್ತನ ಆರಂಭವಾಗಿದೆ. ಈ ವರ್ಷ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಬೇಸಿಗೆಯ ಅವಧಿಯಲ್ಲೂ ವರುಣನ ಆರ್ಭಟ ಜೋರಾಗಿದ್ದರಿಂದ, ಸಾರ್ವಜನಿಕರಿಗೆ ಅಷ್ಟಾಗಿ ಬಿಸಿಲಿನ ಬೇಗೆ ಕಾಡಲಿಲ್ಲ. ಇದರ ನಡುವೆ ನೈಋತ್ಯ ಮುಂಗಾರು ಮಾರುತಗಳು ರಾಜ್ಯವನ್ನು ಸಂಪೂರ್ಣವಾಗಿ ಆವರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
Rain Alert: ಕರ್ನಾಟಕಕ್ಕೂ ಮುಂಗಾರು ಮಳೆಯ ಆಗಮನದ ಸೂಚನೆ ಸಿಕ್ಕಿದ್ದು, ಈ ಮಧ್ಯೆ ಹವಾಮಾನ ಇಲಾಖೆ ಮಳೆ ಅಲರ್ಟ್ (Rain Alert) ಘೋಷಿಸಲಾಗಿದೆ. ಜೂನ್ 5 ರಿಂದ 11 ರವರೆಗೆ ಪ್ರಮುಖ ಹವಾಮಾನ ವಿಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
Karnataka Rains :ನೈಋತ್ಯ ಮುಂಗಾರು (Southwest Monsoon) ಕೊನೆಗೂ ಭಾರತದ ಭೂಭಾಗವನ್ನು ಪ್ರವೇಶಿಸಿದೆ. ಇಂದು (ಜೂನ್ 04) ಮುಂಗಾರು ಮಳೆಯು ಕೇರಳ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಆರಂಭದಲ್ಲಿ ಮೇ 26ರ ಸುಮಾರಿಗೆ ಮುಂಗಾರು ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿದ್ದರೂ, ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು ಪ್ರವೇಶವಾಗಿದೆ. ಇತ್ತ ಕರ್ನಾಟಕದಲ್ಲೂ ಮುಂಗಾರು ಮಳೆ ಮುನ್ಸೂಚನೆ ನೀಡಲಾಗಿದೆ.
Karnataka Weather Update: ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕುಗೊಳ್ಳಲಿದ್ದು ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವರುಣಾರ್ಭಟ ಹೆಚ್ಚಾಗಲಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
Karnataka Rain Alert: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಭಾರೀ ಮಳೆಯಾಗಲಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Karnataka weather report :ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನ ನಡುವೆಯೇ ವರುಣನ ಆರ್ಭಟ ಆರಂಭವಾಗಿದೆ. ಹವಾಮಾನ ಇಲಾಖೆಯು ನೀಡಿರುವ ಇತ್ತೀಚಿನ 'ನೌಕಾಸ್ಟ್' (Nowcast) ವರದಿಯ ಪ್ರಕಾರ, ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.
ರಾಜ್ಯದಲ್ಲಿ ರಣಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ರಣಬಿಸಿಲಿನ ಹೊಡೆತಕ್ಕೆ ರಾಜ್ಯದ ಜನರು ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸೂರ್ಯನ ತಾಪಮಾಣಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.
Heat Stroke in Karnataka: ದಿನದಿಂದ ದಿನಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು ಸುಡುಸುಡು ಬಿಸಿಲಿಗೆ ಜನರು ಕಂಗಾಲಾಗಿದ್ದಾರೆ. ಬೆಳಗ್ಗೆ 11 ರ ಬಳಿಕ ಜನರು ಮನೆಯಿಂದ ಹೊರಬಾರದಷ್ಟು ಬಿಸಿ ವಾತಾವರಣ ನಿರ್ಮಾಣವಾಗಿದ್ದು ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.
Karnataka Heatwave News: ಹಿಂದೆಂದೂ ಕಾಣದಂಥ ಬಿಸಿಲು ಇರುವುದರಿಂದ ಹೀಟ್ ಸ್ಟ್ರೋಕ್ ಆಗಬಹುದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಹುಷಾರ್!
Karnataka Weather Report: ಬೇಸಿಗೆಯ ಬಿಸಿಯಿಂದ ಬೇಸತ್ತಿದ್ದವರಿಗೆ ಇದು ತುಸು ಸಮಾಧಾನಕರ ಸುದ್ದಿ; ಮೆಲ್ಲಗೆ ಶುರುವಾಗುತ್ತಿದೆ ಮಳೆಗಾಲ.
Karnataka Weather Report: ಕರ್ನಾಟಕದಲ್ಲಿ ಬೇಸಿಗೆಯ ನಡುವೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ ಬೆಂಗಳೂರು ಸೇರಿದಂತೆ 17ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ..ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಸಾಧಾರಾಣಾ ಮಳೆಯಾಗುವ ಸಾಧ್ಯತೆ ಇದೆ..
Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಈ ಮೂರು ಜಿಲ್ಲೆಯ ಜನರಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ..ಅದು ಯಾವ ಜಿಲ್ಲೆಯ ತಿಳಿಯಲು ಈ ಸ್ಟೋರಿ ಓದಿ
ರಾಜ್ಯ ರಾಜಧಾನಿ ಬೆಂಗಳೂರು ನಿತ್ಯವೂ ಕೂಲ್ ಕೂಲ್ ವೆದರ್ ಗೆ ಸಾಕ್ಷಿಯಾಗ್ತಿದೆ. ಮನೆಯಿಂದ ಹೊರ ಬರಬೇಕು ಅಂದ್ರೆ ಮೈಗೆ ಜರ್ಕೀನ್, ತಲೆಗೆ ಕುಲಾವಿ ಇಲ್ಲದಂತ ಪರಿಸ್ಥಿತಿ ಎದುರಾಗಿದೆ. ದ್ವಿತಾ ಚಂಡಮಾರುತ ಎಫೆಕ್ಟ್ ಬೆನ್ನಲ್ಲೆ ಶೀತಗಾಳಿ ರಾಜ್ಯ ಹಾಗೂ ಬೆಂಗಳೂರಿಗರನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ಶತ ಮಾನದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಕನಿಷ್ಠ ತಾಪಮಾನ ಬರೆದಿದೆ. ಆಗಿದ್ರೆ ರಾಜ್ಯದಲ್ಲಿ ವೆದರ್ ಹೊಡೆತ ಹೇಗಿದೆ. ಇಲ್ಲಿದೆ ನೋಡಿ ಒಂದು ರಿಪೋರ್ಟ್.
Karnataka Weather Update: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಮುಂದಿನ ವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಯಾವ ಭಾಗಗಗಳಲ್ಲಿ ಅಧಿಕ ಮಳೆಯಾಗಲಿದೆ. ಎಲ್ಲೆಲ್ಲಿ ತುಂತುರು, ಸಾಧಾರಣ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.