Arecanut today price (02-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
New Year celebrations: ಬರೋಬ್ಬರಿ 8 ಟನ್ ಕಸ ಸಂಗ್ರಹಿಸಿರುವ ಪೈಕಿ ಹೆಚ್ಚಾಗಿ ಪ್ಲಾಸ್ಟಿಕ್ ಕವರ್ಗಳು, ಪಾದರಕ್ಷೆಗಳು, ಮದ್ಯದ ಬಾಟಲಿಗಳು ಮತ್ತು ಬಟ್ಟೆಗಳು ಸಿಕ್ಕಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
₹40,000 crore scam: ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಸಂಸದ ಪ್ರತಾಪ್ ಸಿಂಹ ಅವರೇ, ತಮ್ಮ ಪ್ರತಾಪ ಬ್ಯಾರಿಕೆಡ್ ಹಾರುವುದರಲ್ಲಿ ಅಷ್ಟೇ ಅಲ್ಲ, ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ. ನಿಮ್ಮ ಸಹೋದರ ಜಮೀನು ಗುತ್ತಿಗೆ ಪಡೆದಿದ್ದು ನಿಜವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Student Suicide in Bengaluru: ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಕಾಲೇಜಿನಲ್ಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಪೋಷಕರ ಮಾತಿಗೆ ಬೇಸರಗೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
Arecanut today price (01-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಬಿಜೆಪಿ ನಾಯಕ ಸಿಟಿ ರವಿ ರಾಜಕೀಯದಲ್ಲಿ ಮಾತ್ರವಲ್ಲ ಶಿಕ್ಷಣದಲ್ಲೂ ಒಂದು ಕೈ ಮುಂದೆ. ಹೌದು.. ಸಿಟಿ ರವಿ ಅವರ ಪಿಎಚ್ಡಿ ಪದವಿ ಅಂತಿಮ ಹಂತಕ್ಕೆ ಬಂದಿದೆ. ಇಂದು ಅವರು ಸಲ್ಲಿಸಿದ್ದ ಮಹಾ ಪ್ರಬಂಧದ ಮೇಲಿನ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
AMC college Student suicide: ತಾಯಿಯ ಎದುರೇ ಡೀನ್ ಅವಾಚ್ಯ ಶಬ್ಧಗಳಿಂದ ಬೈದು ಅವಮಾನ ಮಾಡಿದ್ದದಂತೆ. ಇದರಿಂದ ಮನನೊಂದ ನಿಖಿಲ್ ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.