Arvind Bellad: ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಶಾಸಕ ಅರವಿಂದ ಬೆಲ್ಲದ್ ಆಯ್ಕೆಯಾಗಿದ್ದಾರೆ. ಉತ್ತರ ಕರ್ನಾಟಕದ ಧ್ವನಿಯಾಗಿ ಪಕ್ಷ ಈ ಸ್ಥಾನ ನೀಡಿದೆ. ಪಕ್ಷದ ಎಲ್ಲ ನಾಯಕರಿಗೆ ವಂದನೆ ಸಲ್ಲಿಸುವೆ ಎಂದರು.
Karnataka BJP Unit Reshuffle: ಬಿಜೆಪಿಯಲ್ಲಿನ ರಾಜಕಾರಣ ಪ್ರೊ ಕಬ್ಬಡ್ಡಿ ಆಟದಂತೆ. ಸಂತೋಷ ಕೂಟ vs BSY ಕೂಟದ ನಡುವಿನ ಆಟದಲ್ಲಿ ಒಮ್ಮೊಮ್ಮೆ ಸಂತೋಷ ಕೂಟದ ಆಟ ಮೇಲುಗೈ ಸಾಧಿಸಿದರೆ, ಮತ್ತೊಮ್ಮೆ BSY ಕೂಟದ ಮೇಲುಗೈ! ಎಂದು ಕಾಂಗ್ರೆಸ್ ಟೀಕಿಸಿದೆ.
Arecanut today price (25-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಸಿಎಂ ಸಿದ್ದರಾಮಯ್ಯನವರ ಯೋಜನೆಗಳೆಲ್ಲಾ ಜಾರಿಯಾಗುವ ಬದಲು ಕೇವಲ ಘೋಷಣೆ ಮಾಡಲಷ್ಟೇ ಸೀಮಿತ. ಸಹಕಾರಿ ಸಾಲಗಳ ಬಡ್ಡಿ ಮನ್ನಾ ಎಂದು ಹೇಳಿಕೆ ನೀಡಿ ಈಗ ರೈತರಿಗೆ ಬ್ಯಾಂಕ್ ಮೂಲಕ ನೋಟಿಸ್ ಕೊಡಲಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
Arecanut today price (24-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Karnataka hijab row 2023: ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟೀಕಿಸಿದೆ.
Parliament Elections 2024 Congress Manifesto: ಈ ಪ್ರಣಾಳಿಕೆ ಸಮಿತಿಯಲ್ಲಿ ಒಟ್ಟು 16 ಮಂದಿ ಇದ್ದಾರೆ. ಸಮಿತಿಗೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅಧ್ಯಕ್ಷರಾಗಿದ್ದರೆ, ಟಿಎಸ್ ಸಿಂಗ್ ದೇವ್ ಅವರು ಸಂಚಾಲಕರಾಗಿದ್ದಾರೆ. 3ನೇ ಸ್ಥಾನದಲ್ಲಿಯೇ ಸಿದ್ದರಾಮಯ್ಯರ ಹೆಸರಿದೆ.
ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Karnataka hijab row 2023: ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣವೆಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.
Arecanut today price (23-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP vs Congress: ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬೀದರ್ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಸಾರ್ವಜನಿಕ ಸಭೆಯಲ್ಲೇ ಕಿತ್ತಾಟ ನಡೆದಿದೆ.
Insurance without premium: ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ 1.20 ಕೋಟಿ ರೂ.ಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.
CP Yogeeshwara brother in law murder case: ತೋಟದ ಮನೆಯಿಂದ ಕಾಣೆಯಾಗಿದ್ದ ಮಹಾದೇವಯ್ಯ ಅವರ ಶವ ಅರೆ ಕೊಳೆತ ಸ್ಥಿತಿಯಲ್ಲಿ ಕಳೆದ 4ರಂದು ರಾಮಾಪುರದಿಂದ 6 ಕಿಮೀ ದೂರದ ಕಂದಕದಲ್ಲಿ ಪತ್ತೆಯಾಗಿತ್ತು.
Arecanut today price (22-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Udupi Crime News: ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದ 2 ಪ್ರತ್ಯೇಕ ಪ್ರಕರಣಗಳಲ್ಲಿ ಬಾವಿಗೆ ಹಾರಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡರೆ, ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
Congress Slams family politics: ಕುಟುಂಬ ರಾಜಕಾರಣ ವಿರೋಧಿಸಿ ಬೂಟಾಟಿಕೆಯ ಮಾತಾಡುವ ಮೋದಿಯವರು "ದೇವೇಗೌಡರ ರಾಜಕೀಯ ಕುಟುಂಬ"ದೊಂದಿಗೆ ಪೋಸ್ ಕೊಡುವ ಮೂಲಕ ತಮ್ಮನ್ನು ತಾವೇ ವ್ಯಂಗ್ಯ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.