ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Bear Attack: ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿದ್ದು, ಆಹಾರ ಪದಾರ್ಥಗಳನ್ನು ತಿನ್ನುವುದರ ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿ ದಾಂಧಲೆ ಮಾಡಿದೆ.
Arecanut today price (15-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಶಕ್ತಿ ಯೋಜನೆ ವಿರುದ್ಧ ಕಿಡಿಕಾರಿದ ಶಾಲಾ-ಕಾಲೇಜು ವಿದ್ಯಾರ್ಥಿಗಳು ತುಮಕೂರಿನ ವಿದ್ಯಾರ್ಥಿನಿಯೊಬ್ಬಳ ಆಕ್ರೋಶದ ವಿಡಿಯೋ ವೈರಲ್ ಪ್ರತಿನಿತ್ಯವೂ ಶಾಲಾ ಅವಧಿಗೆ ಹೋಗೋಕಾಗದೆ ವಿದ್ಯಾರ್ಥಿಗಳ ಆಕ್ರೋಶ
Transport Department Recruitment 2023: ಪ್ರತಿದಿನದ ಸರಾಸರಿ ಆದಾಯ KSRTCಯಲ್ಲಿ 12.57 ಕೋಟಿ ರೂ., ಬಿಎಂಟಿಸಿಯಲ್ಲಿ 5.39 ಕೋಟಿ ರೂ. ವಾಯುವ್ಯ ಸಾರಿಗೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ. ತಲುಪಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Arecanut today price (14-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Karnataka Recruitment 2023: ಕರ್ನಾಟಕದಲ್ಲಿ 9,000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1,500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.
ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯನವರು ಹೇಳಿದ್ದ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಬೊಗಳೆ ಎಂದು ಸಾಬೀತುಪಡಿಸಿ, ಈಗ “ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ” ಎಂಬ ನೀತಿ ಪಾಲಿಸುತ್ತಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ನಂಬಿಕೆ ದ್ರೋಹವೆಂದು ಬಿಜೆಪಿ ಟೀಕಿಸಿದೆ.
Arecanut today price (12-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Car Accident Near Chikkaballapur: ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿಯೊಳಗೆ ಸ್ವಿಫ್ಟ್ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಪರಿಣಾಮ ನಾಲ್ವರು ಯುವಕರು ಕಾರಿನಲ್ಲೇ ಜಲಸಮಾಧಿಯಾಗಿದ್ದಾರೆ.
ʼಬಿಜೆಪಿಯಲ್ಲಿನ ಕಚ್ಚಾಟದಿಂದಾಗಿ ಸಾಮ್ರಾಟರು "ಶೋಕ" ರಾಗ ಹಾಡುತ್ತಿದ್ದಾರೆ. ಅಶೋಕರಲ್ಲಿ ಆ ಕಳೆದು "ಶೋಕ" ಮಾತ್ರ ಉಳಿದುಕೊಂಡಿದೆ! ಸದನದಲ್ಲಿ ಏನು ಚರ್ಚಿಸಬೇಕು, ಏನು ಮಾಡಬೇಕು ಎನ್ನುವುದು ವಿರೋಧ ಪಕ್ಷದ ನಾಯಕನ ತೀರ್ಮಾನವೋ, ಶಾಸಕನೊಬ್ಬನ ತೀರ್ಮಾನವೋ? ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅಶೋಕ್ ಅವರೋ ಅಥವಾ ಬಸನಗೌಡ ಪಾಟೀಲ್ ಯತ್ನಾಳ್ ಅವರೋ ಎಂಬ ಗೊಂದಲ ಸ್ವತಃ ಬಿಜೆಪಿಗರಿಗೆ ಇದ್ದಂತಿದೆ.
Chitradurga Suicide Case: ಲತಾರ ಪತಿ ತಿಪ್ಪೇಸ್ವಾಮಿ ಜಮೀನಿಗೆ ಹೋಗಿದ್ದರಂತೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಲತಾ ತನ್ನಿಬ್ಬರು ಮಕ್ಕಳನ್ನು ಮೊದಲು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ʼಕರ್ನಾಟಕದ ಲೂಟಿಯ ಮಾಡೆಲ್ನ್ನು ಕಾಂಗ್ರೆಸ್ ದೇಶದಾದ್ಯಂತ ವಿಸ್ತರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗುತ್ತಿಗೆದಾರರ ಮಂಚದ ಅಡಿ ಸಿಕ್ಕಂತೆಯೇ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಮನೆಯಲ್ಲಿ ₹200 ಕೋಟಿ ಅಕ್ರಮ ಹಣ ಪತ್ತೆಯಾಗಿದೆ! ಭ್ರಷ್ಟಾಚಾರದ ನವ ಇತಿಹಾಸ ಬರೆಯುತ್ತಿರುವ ಕಾಂಗ್ರೆಸ್ ಶಾಸಕರ ಮನೆಯಲ್ಲಿ ಹುಡುಕಿದರೆ ಅದಕ್ಕಿಂತಲೂ ಹೆಚ್ಚು ಹಣ ಸಿಗಬಹುದು ಎಂದು ಬಿಜೆಪಿ ಟೀಕಿಸಿದೆ.
ISIS terror conspiracy case: ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
Muslim woman marries Bajrang Dal activist: ಕಳೆದ ಮೂರು ವರ್ಷಗಳಿಂದ ಪ್ರಶಾಂತ್ ಭಂಡಾರಿ ಹಾಗೂ ಆಯಿಷಾ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನೇ ಅಂತರ್ ಧರ್ಮೀಯ ವಿವಾಹವಾಗಿರುವುದು ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
Arecanut today price (08-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP vs Congress: ‘ಐಸಿಸ್ ಜೊತೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ’ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.