Martial Arts Practitioners: ಇತ್ತೀಚನ ದಿನಗಳಲ್ಲಿ ಭಾರತದಲ್ಲಿ ಸರ್ಕಾರಿ ಹುದ್ದೆಗಾಗಿ ಪೈಪೋಟಿ ಹೆಚ್ಚಾಗಿದ್ದು, ಕೆಲವರಿಗೆ ಮಾತ್ರ ಇಂತಹ ಅದೃಷ್ಟ ಒಲೆಯುತ್ತಿದೆ. ಆದರೆ ಇದೀಗ ಮಾರ್ಷಲ್ ಆರ್ಟ್ಸ್ ಭ್ಯಾಸ ಮಾಡುವವರಿಗೆ ಸರ್ಕಾರಿ ಉದ್ಯೋಗಗಳು ಸುಲಭವಾಗಿ ಸಿಗಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಟನೆಯ ಬಹುನಿರೀಕ್ಷಿತ 'ಆಡುಜೀವಿತಂ' (ದಿ ಗೋಟ್ ಲೈಫ್) ಚಿತ್ರ ನಾಳೆ (ಮಾರ್ಚ್ 28) ತೆರೆಗೆ ಬರಲಿದೆ.
Kerala Bumper Lottery: ಮಂಗಳವಾರವಷ್ಟೇ ಖರೀದಿಸಿದ್ದ ಲಾಟರಿಯಿಂದ ಆಟೋ ಚಾಲಕನ ಅದೃಷ್ಟ ರಾತ್ರೋರಾತ್ರಿ ಬದಲಾಗಿದೆ. ಬುಧವಾರ ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.
Pregnant Woman Suicide Case: 11 ತಿಂಗಳ ಹಿಂದಷ್ಟೇ ಲಕ್ಷ್ಮೀ ಮತ್ತು ಕಿರಣ್ ಮದುವೆಯಾಗಿದ್ದರು. ಆಕೆ ಗರ್ಭಿಣಿ ಅನ್ನೋ ಕಾರಣಕ್ಕೆ ಪತಿ ಆಕೆಗೆ ಓದದಂತೆ ನಿರ್ಬಂಧ ಹೇರಿದ್ದರಂತೆ. ಗರ್ಭಪಾತ ಮಾಡಿಸುವಂತೆ ಹೇಳಿದಾಗ ಅದಕ್ಕೆ ಮನೆಯವರು ಒಪ್ಪಿರಲಿಲ್ಲ ಎನ್ನಲಾಗಿದೆ.
Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
South India Tourist Places: ದಕ್ಷಿಣ ಭಾರತದಲ್ಲಿ ಪ್ರವಾಸಿ ತಾಣ ಎಂದಾಕ್ಷಣ ಮೊದಲು ನೆನಪಾಗುವುದು ಬಂದರು ನಗರ ಕೊಚ್ಚಿ. ಕೊಚ್ಚಿಯ ಹಿನ್ನೀರಿನಿಂದ ಹಿಡಿದು ಕರ್ನಾಟಕದ ಕಾಫಿ ತೋಟಗಳವರೆಗೆ, ನಿಮ್ಮ ಪ್ರವಾಸೋದ್ಯಮವನ್ನು ಮಸಾಲೆ ಮಾಡಲು ಅನೇಕ ಅದ್ಭುತ ದೃಶ್ಯಗಳಿವೆ.
Prime Minister Modi : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿದ್ದು ಈ ವರ್ಷದಲ್ಲಿ ಅವರು ಕೇರಳ ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸ ಇದಾಗಿದೆ
ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಕಹಳೆ - ಅನುದಾನ ತಾರತಮ್ಯ.. ಸಾಲಮಿತಿ ಕಡಿತಕ್ಕೆ ಡೆಲ್ಲಿಯಲ್ಲಿ ಘರ್ಜನೆ - ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರೊಟೆಸ್ಟ್
Covid-19 JN Update: ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 232 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ ಅಥವಾ ರಾಜ್ಯದಿಂದ ಹೊರಗೆ ತೆರಳಿದ್ದಾರೆ. ಇಲ್ಲಿಯವರೆಗೆ ಒಟ್ಟು 68,38,761 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ
ಇಂದು ಕೋವಿಡ್ ಸಂಬಂಧ ಸಭೆ.. ಸಿಎಂ-ಡಿಸಿಎಂ ಭಾಗಿ
ತಾಂತ್ರಿಕಾ ಸಲಹಾ ಸಮಿತಿ ಜೊತೆ ಸಿಎಂ ಮೀಟಿಂಗ್
ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಅಧಿಕಾರಿಗಳು ಭಾಗಿ
ಮಧ್ಯಾಹ್ನ ಮೂರು ಗಂಟೆಗೆ ನಡೆಯಲಿರುವ ಮೀಟಿಂಗ್
Covid variant JN.1: ಸೋಮವಾರದವರೆಗೆ 6 ಕೋವಿಡ್ -19 ಸಾವುಗಳು ವರದಿಯಾಗಿವೆ. ಈ ಪೈಕಿ ಕೇರಳದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ 1 ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕರ್ನಾಟಕದಲ್ಲಿ ಮಂಗಳವಾರ 1 ಕೋವಿಡ್ -19 ಸಾವು ವರದಿಯಾದ ನಂತರ ಸಾವಿನ ಸಂಖ್ಯೆ ಈಗ 7ಕ್ಕೆ ಏರಿಕೆಯಾಗಿದೆ.
Doctor suicide in Kerala: 150 ಗ್ರಾಂ ಚಿನ್ನ, 15 ಎಕರೆ ಭೂಮಿ ಮತ್ತು BMW ಕಾರು ಬೇಕೆಂಬ ವರನ ಕಡೆಯವರ ಬೇಡಿಕೆಯಿಂದ ಮದುವೆ ರದ್ದಾದ ಕಾರಣ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.
S Sreesanth cheating case: ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ ಶ್ರೀಶಾಂತ್ ಅವರು 2019ರಲ್ಲಿ ಸುಮಾರು 18.7 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಅಂತಾ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.