Google Map Troubles Family: ಕೇರಳದ ನಾಲ್ವರ ಕುಟುಂಬವೊಂದು ಗೂಗಲ್ ಮ್ಯಾಪ್ಸ್ ಅನ್ನು ಅನುಸರಿಸಿದ್ದು, ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅವರ ಕಾರು ಕಾಲುವೆಗೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Monkeypox Death Kerala: ಈ ಕುರಿತು ಹೇಳಿಕೆ ನೀಡಿರುವ ಕೇರಳದ ಆರೋಗ್ಯ ಸಚಿವೆ, ಮಂಕಿಪಾಕ್ಸ್ ನ ಈ ನಿರ್ಧಿಷ್ಟ ಪ್ರಕಾರ ಕೊವಿಡ್-19 ನಂತಹ ಉನ್ನತ ಮಟ್ಟದ ಸೋಂಕು ಅಲ್ಲ, ಆದರೆ, ಇದು ಹರಡುತ್ತದೆ' ಎಂದು ಹೇಳಿದ್ದಾರೆ.
ಮದುವೆಯಾದ ತಕ್ಷಣವೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜೋಡಿ ವಿವಾದಕ್ಕೆ ಒಳಗಾಗಿತ್ತು. ನಯನತಾರಾ ಚಪ್ಪಲಿ ಹಾಕಿಕೊಂಡು ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.
ನೈಋತ್ಯ ಮಾನ್ಸೂನ್ ತನ್ನ ಸಾಮಾನ್ಯ ದಿನಾಂಕವಾದ ಜೂನ್ 1 ಕ್ಕಿಂತ ಮೂರು ದಿನಗಳ ಮುಂಚಿತವಾಗಿ ಕೇರಳದಲ್ಲಿ ಆರಂಭವಾಗಿರುವುದನ್ನು ಭಾರತೀಯ ಹವಾಮಾನ ಇಲಾಖೆ ಖಚಿತಪಡಿಸಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯಲ್ಲಿ ನೈರುತ್ಯ ಮಾನ್ಸೂನ್ ಮಹತ್ವದ ಪಾತ್ರವನ್ನು ವಹಿಸುತ್ತದೆ.
ಕೊರೊನಾ ಆಯ್ತು ಈಗ ಟೊಮೆಟೋ ಪ್ಲೂ.. ಕೇರಳದಲ್ಲಿ ಆತಂಕ ಸೃಷ್ಟಿಸಿರೋ ಈ ಫ್ಲೂ ಕರ್ನಾಟಕದ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಕೇರಳ ಗಡಿ ಮಂಗಳೂರು ಬಳಿ ಮಗುವೊಂದಕ್ಕೆ ಸೋಂಕು ಕಾಣಿಸಿಕೊಂಡಿದ್ದು ಪೋಷಕರನ್ನು ಕಂಗೆಡಿಸಿದೆ.
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಐದು ವರ್ಷಕ್ಕೂ ಕಡಿಮೆ ವಯಸ್ಸಿನ ಮಕ್ಕಳಲ್ಲಿ ನಿಗೂಢ ಕಾಯಿಲೆ ಕಾಣಿಸಿಕೊಂಡಿದೆ. ಮಕ್ಕಳ ಮೈಮೇಲೆ ಕೆಂಪು ಗುಳ್ಳೆ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ.
ಕೇರಳದಲ್ಲಿ ಇದುವರೆಗೆ ಐದು ವರ್ಷದೊಳಗಿನ 80ಕ್ಕೂ ಹೆಚ್ಚು ಮಕ್ಕಳಲ್ಲಿ ಟೊಮೇಟೊ ಜ್ವರ ಕಾಣಿಸಿಕೊಂಡಿದೆ. ಸೋಂಕು ತಡೆಗಟ್ಟಲು ಕ್ರಮ ಕೈಗೊಳ್ಳದಿದ್ದರೆ ವೈರಸ್ ಮತ್ತಷ್ಟು ಹರಡಬಹುದು ಎಂದು ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಈ ಘಟನೆ ನಡೆದಿರುವುದು ತಿರುವಂತಪುರಂನ ನೆಡುಮಂಗಡ ಪುರಸಭೆ ವ್ಯಾಪ್ತಿಯಲ್ಲಿರುವ ಚಂತಮುಕ್ಕಿನ ಶಾಲಿಮಾರ್ ಹೊಟೇಲ್ನಲ್ಲಿ ಎಂದು ತಿಳಿದುಬಂದಿದೆ. ಪ್ರಿಯಾ ಎಂಬ ಗ್ರಾಹಕರು ಶಾಲಿಮಾರ್ ಹೊಟೇಲ್ನಿಂದ ಪರೋಟವನ್ನು ಖರೀದಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಅಪಘಾತದ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಪ್ರತಿದಿನವೂ ಇಂತಹ ಅನೇಕ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸದ್ಯ ಇಂತಹದ್ದೇ ಅಪಘಾತದ ದೃಶ್ಯವೊಂದು ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿನ ದೃಶ್ಯ ಭಯಾನಕವಾಗಿದ್ದು, ಮನುಷ್ಯನಿಗೆ ಸಾವು ಯಾವುದೇ ರೂಪದಲ್ಲಿ ಬರಬಹುದು ಅನ್ನೋದಕ್ಕೆ ಸ್ಪಷ್ಟ ನಿರ್ದಶನವಾಗಿದೆ.
ಕೊರೊನಾವೈರಸ್ನ ನಾಲ್ಕನೇ ಅಲೆಯ ಶೀಘ್ರದಲ್ಲೇ ಭಾರತಕ್ಕೆ ಅಪ್ಪಳಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಶುಕ್ರವಾರದಂದು ಕೆಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.ಕೊರೊನಾ ಪ್ರಸರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
ನಮ್ಮ ದೇಸಿ ಪ್ರತಿಭೆಯೊಂದು ಈಗ ತಮ್ಮ ವೈಯಕ್ತಿಕ ಸಾಧನೆಗಳ ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಸಾಧಕನ ಕಥೆಯಿದು.
ಹೌದು, ಈಗ ನಾವು ಹೇಳ್ತಾಯಿರೋದು ಸವೀನ್ ಅನ್ನೋ ಅಪ್ಪಟ ದೇಸಿ ಪ್ರತಿಭೆ ಬಗ್ಗೆ. ಸವೀನ್.ವಿ ಎಂಬ ಈ ಪ್ರತಿಭೆ ಮೂಲತಃ ನೆರೆ ರಾಜ್ಯ ಕೇರಳದವರು..ಆದ್ರೆ ಹುಟ್ಟಿ ಬೆಳೆದಿದ್ದೆಲ್ಲವು ಕೂಡ ಒರಿಸ್ಸಾದಲ್ಲಿ, ಆದ್ರೂ ಅವರ ತಾಯ್ನಾಡಿನ ಬಗೆಗಿನ ಪ್ರೀತಿ ಮತ್ತು ಗೌರವ ಕಿಂಚಿತ್ತೂ ಕರಗಿಲ್ಲ. ಅಷ್ಟಕ್ಕೂ ಸವೀನ್ ಸಾಧನೆ ಮಾಡಿರೋದು ಯಾವ ಕ್ಷೇತ್ರದಲ್ಲಿ ಗೊತ್ತಾ ? ಅದು ಫಿಟ್ನೆಸ್ ಕ್ಷೇತ್ರದಲ್ಲಿ..!
ಕೇರಳದ ವಯನಾಡ್ ಜಿಲ್ಲೆಯ ತಿರುನೆಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನ್ವೇಲಿ ಬುಡಕಟ್ಟು ವಸಾಹತು ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಕ್ಯಾಸನೂರು ಫಾರೆಸ್ಟ್ ಡಿಸೀಸ್ ನಿಂದ ಬಳಲುತ್ತಿದ್ದಾರೆ.
MediaOne Telecast Banned - ಮಾಹಿತಿ ಮತ್ತು ಪ್ರಸಾರ ಸಚಿವಾಲಯವು "ಭದ್ರತಾ ಕಾರಣಗಳನ್ನು" ಉಲ್ಲೇಖಿಸಿ ಮಲಯಾಳಂ ಸುದ್ದಿ ವಾಹಿನಿ 'ಮೀಡಿಯಾ ಒನ್' ಪ್ರಸಾರವನ್ನು ಸೋಮವಾರ ಸ್ಥಗಿತಗೊಳಿಸಿದೆ. ಜಮಾತ್-ಎ-ಇಸ್ಲಾಮಿ ನಿಯಂತ್ರಣದಲ್ಲಿರುವ ಚಾನೆಲ್ ಅನ್ನು ಸೋಮವಾರ ಮಧ್ಯಾಹ್ನ ಸ್ಥಗಿತಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.