Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ "ಕೊಳೆ ಒಳ್ಳೇದಲ್ಲ" ಟಾಸ್ಕ್ನ ತೀರ್ಪಿನ ನಂತರ ದೊಡ್ಮನೆಯಲ್ಲಿ ತನಿಷಾ ಹಾಗೂ ನಮ್ರತಾ ಮಧ್ಯೆ ಜಗಳವಾಡಿದ್ದಾರೆ. ಹಾಗಾದ್ರೆ ಅಲ್ಲಿ ನಡೆದಿದ್ದಾದರೂ ಏನು? ಇಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬಾರಿ ಅಡುಗೆ ವಿಚಾರವಾಗಿ ಜಗಳ ನಡೆದಿದ್ದು, ಈ ಬಾರಿ ದಿನಸಿ ವಿಚಾರವಾಗಿ ಕೋಪಗೊಂಡ ವಿನಯ್ ಪ್ರತಾಪ್ಗೆ ‘ತಲೆಕೆಟ್ಟಿದೆ ಜಾಸ್ತಿ ಮಾತನಾಡಬೇಡ’ ಎಂದು ಅವಾಜ್ ಹಾಕಿದ್ದಾರೆ.
Bigg Boss Pavi Poovappa: ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಅವರ ಮೇಲಿನ ನಿರೀಕ್ಷೆಗಳೂ ಜಾಸ್ತಿಯೇ ಇದ್ದವು. ಆದರೆ ಇದೀಗ ಪವಿ ದೊಡ್ಮನೆಯಿಂದ ಹೊರಬಿದ್ದಿದ್ದಾರೆ..
Bigg Boss Kannada: ಭಾನುವಾರದ ‘ಸೂಪರ್ ಸಂಡೆ ವಿತ್ ಸುದೀಪ್’ ಎಪಿಸೋಡಿನಲ್ಲಿ ಮಡಿಕೆ ಒಡೆಯುವ ‘ಅಗ್ರೆಸಿವ್’ ಆಕ್ಟಿವಿಟಿ ನಡೆಸಿದ್ದ ಸ್ಪರ್ಧಿಗಳ ಕಿಚ್ಚು ಇನ್ನೂ ಆರಿದಂತಿಲ್ಲ. ಬದಲಿಗೆ ಹೊಸ ವಾರದ ಮೊದಲ ದಿನ ಅದು ಜೊರಾಗೇ ಭಗಭಗಿಸುತ್ತಿದೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ 9ನೇ ವಾರ ಸ್ನೇಹಿತ್ ಮನೆಯಿಂದ ಎಲಿಮಿನೇಟ್ ಆದಾಗಿನಿಂದ ನಮ್ರತಾ ಸ್ನೇಹಿತ್ನ ಮಿಸ್ ಮಾಡಿಕೊಳ್ಳುತ್ತಿದ್ದಾರಾ..? ಎಂಬ ಪ್ರಶ್ನೆಗೆ ದೊಡ್ಮನೆ ಮಂದಿ ಏನು ಹೇಳಿದ್ದಾರೆ ಅಂತ ತಿಳಿಯೋಣ. ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ವಿನಯ್ ಗೌಡ, ಕಾರ್ತಿಕ್ ಇಬ್ಬರು ಒಂದಾಗಿರೋದು ಸಂಗೀತಾಗೆ ಸಹಿಸಲಾಗದೇ, ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಆಗ ಕಾರ್ತಿಕ್ ಅವರು ಸಂಗೀತಾಗೆ ಸ್ಟುಪ್ಪಿಡ್ ಎಂದು ಕರೆದಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಶೋದಲ್ಲಿ ನಿನ್ನೆ ನಡೆದ ಕಿಚ್ಚನ ಪಂಚಾಯಿತಿಯಲ್ಲಿ, ಸ್ಪರ್ಧಿಗಳ ಅಶಿಸ್ತು ಬಗ್ಗೆ ಬೇಸರ ಹೊರಹಾಕಿದ ಸುದೀಪ್, ಸಿರಿಗೆ ವಿಶೇಷ ಅಧಿಕಾರವನ್ನು ನೀಡಿದ್ದಾರೆ. ಹಾಗಾದ್ರೆ ಸುದೀಪ್ ಸಿರಿಗೆ ಯಾವ ಅಧಿಕಾರ ನೀಡಿದರು? ಯಾಕೆ ನೀಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 10ನೇ ವಾರಾಂತ್ಯದ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಯ ಆರಂಭದಲ್ಲೇ, ಸ್ಕೂಲ್ ಟಾಸ್ಕ್ ಇದ್ದ ವಾರವೇ ಸ್ಪರ್ಧಿಗಳಲ್ಲಿ ಶಿಸ್ತು ಇರಲಿಲ್ಲ ಎಂಬ ಕಾರಣಕ್ಕೆ ಕಿಚ್ಚ ಸುದೀಪ್ ಬೇಸರಗೊಂಡಿದ್ದಾರೆ. ಪದೇ ಪದೇ ಬಝರ್ ಹಾಕಿದ್ದರೂ, ಸ್ಪರ್ಧಿಗಳು ರೆಡಿಯಾಗಿರದ ಕಾರಣ ಕಿಚ್ಚ ಸುದೀಪ್ ಫುಲ್ ಗರಂ ಆಗಿದ್ದಾರೆ.
Kiccha Sudeep, Bigg Boss Kannada 10: ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮ ನಡೆಸಿಕೊಡಲೆಂದು ಕಿಚ್ಚ ವೇದಿಕೆಗೆ ಆಗಮಿಸಿದ್ದಾರೆ. ಆದರೆ ಕಿಚ್ಚ ಎಂಟ್ರಿ ಬಜರ್ ಆದರೂ ಕೂಡ ವಿನಯ್, ಮೈಕಲ್ ಮತ್ತು ಪ್ರತಾಪ್ ವಾಷ್ ರೂಂಗೆ ತೆರಳಿದ್ದು, ಲಿವಿಂಗ್ ಏರಿಯಾಗೆ ಬಂದಿರಲಿಲ್ಲ. ಅಷ್ಟೇ ಅಲ್ಲದೆ, ಪ್ರತಾಪ್ ಮೈಕ್ ಕೂಡ ಧರಿಸದೆ ಬಿಗ್ ಬಾಸ್ ಮನೆಯ ಮೂಲ ನಿಯಮವನ್ನೇ ಉಲ್ಲಂಘಿಸಿದ್ದರು.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ ಈ ವಾರ ಸ್ಕೂಲ್ ಟಾಸ್ಕ್ನಲ್ಲಿ ತುಕಾಲಿ ಸಂತು ಉತ್ತಮ ಪಡೆದಿದ್ದಾರೆ. ಇತ್ತ ಪವಿ ಪೂವಪ್ಪ ಚೆನ್ನಾಗಿ ಪರ್ಫಾಮೆನ್ಸ್ ನೀಡದೆ ಕಳೆ ಪಟ್ಟ ಪಡೆದು ಜೈಲು ಸೇರಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ ಮೊದಲ ವಾರದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಲಕ್ಷುರಿ ಬಜೆಟ್ನ ಸ್ಪರ್ಧಿಗಳು ಕಳೆದುಕೊಳ್ಳುತ್ತಿದ್ದು, ಈ ಬಾರಿ ಲೆಕ್ಕಾಚಾರ ಉಲ್ಟಾ ಪಲ್ಟಾ ಆಗಿ, ನಿಗದಿಗಿಂತ ಹೆಚ್ಚಿನ ಮೌಲ್ಯದ ಸಾಮಾಗ್ರಿಗಳನ್ನು ಬರೆದ ಕಾರಣ ಲಕ್ಷುರಿ ಬಜೆಟ್ ಮಿಸ್ ಆಗಿದೆ. ಇದಕ್ಕೆ ಕಾರಣ ಏನು? ಇಲ್ಲಿದೆ ಸಂಪೂರ್ಣ ಸ್ಟೋರಿ.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋನಲ್ಲಿ ತುಕಾಲಿ ಸಂತು ಹಾಗೂ ನಮ್ರತಾ, ಈ ವಾರ ಯಾರು ಔಟ್ ಆಗಬಹುದು ಎಂಬುದರ ಬಗ್ಗೆ ಚರ್ಚೆ ಮಾಡಿದ್ದು ಆಗ ಸರಿ ಬಗ್ಗೆ ಮಾತುಕಥೆ ನಡೆದಿದೆ. ಹಾಗಾದ್ರೆ ಸಿರಿ ಬಗ್ಗೆ ಇವರಿಬ್ಬರ ಅಭಿಪ್ರಾಯವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ 10ರ ಶೋದಲ್ಲಿ ಸ್ಕೂಲ್ ಟಾಸ್ಕ್ ನೀಡಲಾಗಿದ್ದು, ಅದರಲ್ಲಿ ನಿನ್ನೆಯ ಸಂಚಿಕೆಯಲ್ಲಿ ಸಂಗೀತಾ ಆಧ್ಯಾತ್ಮ ಶಿಕ್ಷಕಿ ಆಗಿದ್ದು, ಶಿಕ್ಷಕಿಯಾಗಿ ಆಧ್ಯಾತ್ಮದ ಬಗ್ಗೆ ಪಾಠ ಮಾಡಿದ್ದು, ವೀಕ್ಷಕರಿಗೆ ಸಿಕ್ಕಾಪಟ್ಟೆ ಇಷ್ಟವಾಗಿದ್ದು, ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ‘ಟಾಪ್ ಐದರಲ್ಲಿ ನಾವೇ ಇರೋಣ’ ಎಂದು ಬೀಗಿದ್ದ ವಿನಯ್ ಗ್ಯಾಂಗ್ನಲ್ಲಿ ಟೀಂನಿಂದ ಒಬ್ಬೊಬ್ಬರಾಗಿಯೇ ದೊಡ್ಮನೆಯಿಂದ ಎಲಿಮಿನೇಟ್ ಆಗುತ್ತಿದ್ದು, ಸದ್ಯ ಆ ಗುಂಪಿನಲ್ಲಿ ವಿನಯ್ ಹಾಗೂ ನಮ್ರತಾ ಮಾತ್ರ ಉಳಿದಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ ಒಂಬತ್ತನೇ ವಾರ ಕಳಪೆ ಪಟ್ಟ ಪಡೆದು ಜೈಲಿಗೆ ಹೋದವರು ಕಾರ್ತಿಕ್ಗೆ, ಇದೀಗ ಕಿಚ್ಚ ಸುದೀಪ್ ತಮ್ಮ ಮೆಚ್ಚುಗೆಯ ಚಪ್ಪಾಳೆ ತಟ್ಟಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಶೋದಲ್ಲಿ ಒಂಬತ್ತನೇ ವಾರ ವರ್ತೂರು ಸಂತೋಷ್ಗೆ ಲಭಿಸಿದ್ದ ಇಮ್ಯೂನಿಟಿಯನ್ನ ವಾಪಸ್ ಪಡೆದು, ಕ್ಯಾಪ್ಟನ್ ಸ್ಟಾನದಿಂದ ವಜಾ ಮಾಡಲಾಗಿದೆ. ಹಾಗೆ ಸುದೀಪ್ ಕ್ಯಾಪ್ಟನ್ ರೂಮ್ಗೆ ಬಂದ್ ಮಾಡಿಸಿದ್ದಾರೆ. ಹಾಗಾದ್ರೆ ಬಿಗ್ಬಾಸ್ ಮನೆಯಲ್ಲಿ ನಡೆದಿದ್ದಾದರೂ ಏನು? ಸುದೀಪ್ ಈ ರೀತಿ ಯಾಕೆ ಮಾಡಿದ್ದಾರೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಟಾಸ್ಕ್ ವೊಂದರಲ್ಲಿ ಮುಖಕ್ಕೆ ಕೆಮಿಕಲ್ ನೀರು ಹಾಕಿದ ಕಾರಣದಿಂದಾಗಿ ಡ್ರೋನ್ ಪ್ರತಾಪ್ ಮತ್ತು ಸಂಗೀತಾ ಶೃಂಗೇರಿ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾದವರೂ, ಇದೀಗ ಮತ್ತೆ ದೊಡ್ಮೆನೆ ವಾಪಸ್ ಬಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.