Kichcha Sudeep darshan patchup : ಇಬ್ಬರು ಸ್ಟಾರ್ಗಳ ನಡುವಿನ ಮುನಿಸು ಯಾವಾಗಲೂ ಸುದ್ದಿಯಾಗುತ್ತಿತ್ತು. ವರ್ಷಗಳ ಕಾಲ ನಡೆದ ಈ ಮುನಿಸನ್ನು ಮರೆತು ಇಬ್ಬರೂ ಒಂದಾಗಿದ್ದಾರೆ ಎಂದು ವರದಿಯಾಗಿದೆ.
Sudeep and MN Kumar : ಕೆಲವು ತಿಂಗಳ ಹಿಂದೆ ನಿರ್ಮಾಪಕ ಎಂಎನ್ ಕುಮಾರ್ ಮತ್ತು ಎನ್ಎಂ ಸುರೇಶ್ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಸುದ್ದಿಗೋಷ್ಠಿ ನಡೆಸಿ ಸುದೀಪ್ ಹಣ ಪಡೆದು ಸಿನಿಮಾ ಮಾಡುತ್ತಿಲ್ಲ ಎಂದು ಗಂಭೀರ ಆರೋಪ ಹೊರೆಸಿದ್ದರು.
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
ನಮ್ಮ ಒಳ್ಳೆತನ ದುರ್ಬಳಕೆ ಮಾಡಿಕೊಂಡ್ರೆ ಸುಮ್ಮನಿರಲ್ಲ. ಫಿಲ್ಮ್ ಇಂಟ್ರಸ್ಟ್ರಿ ನಮ್ಮ ತಾಯಿ ಸಮಾನ. ಎಲ್ಲರೂ ಎಲ್ಲೇ ಕುಳಿತು ಪರ ವಿರೋಧ ಮಾಡಿದಾಗ ಕಾನೂನು ಮೂಲಕವೇ ಹೋಗ್ಬೇಕಾಗುತ್ತೆ. ಒಂದಂತು ಸತ್ಯ, ಯಾವುದೇ ಸುಳ್ಳಿರಲಿ, ಸತ್ಯ ಇರಲಿ ಬಹಿರಂಗವಾಗಿ ಹೊರಗ್ ಬರಲೇಬೇಕು.
Kichcha sudeep cheating case : ಖ್ಯಾತ ನಿರ್ಮಾಪಕ ಎಂ. ಎನ್. ಕುಮಾರ್ ಕಿಚ್ಚ ಸುದೀಪ್ ಅವರ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದರು. ಸುದೀಪ್ ಅವರು ತಮ್ಮ ಬಳಿ ಅಡ್ವಾನ್ಸ್ ಪಡೆದು ಎಂಟು ವರ್ಷಗಳಿಂದ ಚಿತ್ರ ಮಾಡದೇ ಕೈಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಕುಮಾರ್ ಆರೋಪಕ್ಕೆ ನಿರ್ದೇಶಕ ನಂದಕಿಶೋರ್ ಸ್ಪಷ್ಟತೆ ನೀಡಿದ್ದಾರೆ.
Producer Kumar On Sudeep : ಸುದೀಪ್ ಮುಂದಿನ ಸಿನಿಮಾ ಅನೌನ್ಸ್ ಬೆನ್ನಲ್ಲೇ ನಿರ್ಮಾಪಕ ಎನ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಬಳಿ ಹಣ ಪಡೆದು ಸಿನಿಮಾ ಮಾಡ್ತಿಲ್ಲ ಎಂದು ಆರೋಪಿಸಿದ್ದಾರೆ.
Kichcha Sudeep gift for Abhishek Ambarish wedding: ಅರಮನೆ ಮೈದಾನದ ಚಾಮರವಜ್ರದಲ್ಲಿ ನಡೆದ ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಅನೇಕ ಗಣ್ಯರು ಸಾಕ್ಷಿಯಾದರು. ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಜೊತೆ ಕಿಚ್ಚ ಸುದೀಪ್ ಕೂಡ ಅಭಿ - ಅವಿವಾ ಮದುವೆಗೆ ಆಗಮಿಸಿದ್ದರು. ಈ ವೇಳೆ ದುಬಾರಿ ಗಿಫ್ಟ್ ನೀಡಿದ್ದು, ಎಲ್ಲರ ಗಮನ ಸೆಳೆದಿದೆ.
Kiccha 46 : ಕಿಚ್ಚ ಸುದೀಪ್ ತಮ್ಮ ಮುಂದಿನ ಚಿತ್ರದ ಶೂಟಿಂಗ್ ಜೂನ್ ನಲ್ಲಿ ಶುರು ಮಾಡಲಿದ್ದಾರೆ. ಕಿಚ್ಚ 46 ಚಿತ್ರಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಸಿನಿಮಾದಲ್ಲಿ ಸುದೀಪ್ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ.
Kichcha Sudeep: ಕೆಲವು ದಿನಗಳ ಹಿಂದೆ ಅಷ್ಟೇ ನಟ ಕಿಚ್ಚ ಸುದೀಪ್ಗೆ ಬೆದರಿಕೆ ಪತ್ರವೊಂದು ಬಂದಿತ್ತು. ಬೆದರಿಕೆ ಪತ್ರ ಹಿನ್ನಲೆ ಎಲ್ಲೆಡೆ ಸಂಚಲನ ಮೂಡಿಸಿತ್ತು. ಈ ಪ್ರಕರಣ ಸಂಬಂಧ ಇದೀಗ ಸಿಸಿಬಿ ಪೊಲೀಸರು ಆರೋಪಿ ಡೈರೆಕ್ಟರ್ ರನ್ನು ಬಂಧಿಸಿದ್ದಾರೆ.
Kichcha Sudeep New film: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಈಗ ರಾಜಕೀಯ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಇದರ ನಡುವೆ ತಮ್ಮ ಹೊಸ ಸಿನಿಮಾದ ಅಧಿಕೃತ ಮಾಹಿತಿಯನ್ನ ಇದೀಗ ಎಲ್ಲರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Kannada New Serial: ಪೈಲ್ವಾನ್ ಸಿನಿಮಾ ನಿರ್ದೇಶಕಿ ಸ್ವಪ್ನ ಕೃಷ್ಣ ಇದೀಗ ಹೊಸ ಯೋಜನೆಯನ್ನು ಪ್ರೇಕ್ಷಕರ ಮುಂದೆ ಇಟ್ಟಿದ್ದಾರೆ.ಸದ್ಯ ಹೊಸ ಸೀರಿಯಲ್ ಬಗ್ಗೆ ನಿರ್ದೇಶಕಿ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಮೂರು ವಿಧಾನಸಭೆ ಕ್ಷೇತ್ರದಲ್ಲಿ 'ರನ್ನ' ಮತಬೇಟೆ. ಹಾವೇರಿಯ ರಾಣೇಬೆನ್ನೂರು ಕ್ಷೇತ್ರದಲ್ಲಿ ಕಿಚ್ಚ ಸುದೀಪ್ ಪ್ರಚಾರ. ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಪೂಜಾರ್ ಪರ ಬೆಳಗ್ಗೆ ಕ್ಯಾಂಪೇನ್. ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ಪರ ಮತಯಾಚನೆ. ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ಸುದೀಪ್ ಅಬ್ಬರ.
Kichcha Sudeep threat letter : ನಟ ಕಿಚ್ಚ ಸುದೀಪ್ ಮನೆಗೆ ಡೈರೆಕ್ಟ್ ಆಗಿ ಬೆದರಿಕೆ ಪತ್ರ ಬಂದಿತ್ತು. ಪುಟ್ಟೇನಹಳ್ಳಿ ಠಾಣೇಲಿ ರಿಜಿಸ್ಟರ್ ಆಗಿದ್ದ ಕೇಸ್ ಸಿಸಿಬಿಗೆ ಟ್ರಾನ್ಸಫರ್ ಆಗಿತ್ತು. ತನಿಖೆ ಕೈಗೆತ್ತುಕೊಂಡಿದ್ದ ಸಿಸಿಬಿ ಎಸ್ಐಟಿ ಒಂದು ಹಂತಕ್ಕೆ ಬಂದಿದೆ. ಆರೋಪಿಗಳ ಮುಖ ಚಹರೆ ಕೂಡ ಗೊತ್ತಾಗಿದೆ. ಆದ್ರೆ ಅವ್ರು ಯಾರು ಅನ್ನೋದೆ ಮಿಲಿಯನ್ ಡಾಲರ್ ಪ್ರಶ್ನೆ. ಕಿಚ್ಚನ ಕೇಸ್ ನ ಲೇಟೆಸ್ಟ್ ಅಪ್ಡೇಟ್ ಸಿಕ್ಕಿದೆ.
Kiccha Sudeep On Vishnuvardhan: ಸಾಹಸ ಸಿಂಹ ವಿಷ್ಣುವರ್ಧನ್ ಮೇಲೆ ಸುದೀಪ್ಗೆ ವಿಶೆಷ ಪ್ರೀತಿ. ಆದರೆ ಆ ಒಂದು ವಿಚಾರಕ್ಕೆ ವಿಷ್ಣುವರ್ಧನ್ ಮೇಲೆ ಸಿಟ್ಟು ಇದೆಯಂತೆ. ಕಿಚ್ಚನಿಗೆ ಅವರ ಮೇಲೆ ಕೋಪವೇಕೆ ಗೊತ್ತಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.