Kidney diseases symptoms: ಕಿಡ್ನಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಅದರಲ್ಲಿ ಏನಾದರೂ ತೊಂದರೆಯಾದರೆ ವಿಷಕಾರಿ ವಸ್ತುಗಳು ದೇಹದಿಂದ ಹೊರಬರಲು ಸಾಧ್ಯವಾಗುವುದಿಲ್ಲ ಮತ್ತು ಆರೋಗ್ಯವು ಹಲವು ರೀತಿಯಲ್ಲಿ ಹಾನಿಯಾಗುತ್ತದೆ. ಇದರ ಬಗ್ಗೆ ಕಾಳಜಿ ವಹಿಸುವುದರಿಂದ ನೀವು ಪ್ರಾಣಾಪಾಯದಿಂದ ಪಾರಾಗುತ್ತೀರಿ.
Kidney Stone: ಮೂತ್ರಪಿಂಡದಲ್ಲಿ ಕಲ್ಲುಗಳ ಅಪಾಯ ಸರ್ವೇ ಸಾಮಾನ್ಯ ಸಮಸ್ಯೆ ಆಗಿದೆ. ಆದರೆ ಈ ಸಮಸ್ಯೆಗೆ ನಮ್ಮ ಕೆಲವು ದೈನಂದಿನ ಅಭ್ಯಾಸಗಳು ಕೂಡ ಕಾರಣವಾಗಿರಬಹುದು ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಈ ಅಭ್ಯಾಸಗಳನ್ನು ತಪ್ಪಿಸುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ. ಅಂತಹ ಅಭ್ಯಾಸಗಳು ಯಾವುವು ಎಂದು ತಿಳಿಯೋಣ...
How To Gain Weight: ಅನೇಕ ಜನರು ಆಹಾರ ಸೇವಿಸಿದ ಬಳಿಕವೂ ತೂಕ ಹೆಚ್ಚಿಸಿಕೊಳ್ಳಲು ಪರದಾಡುತ್ತಾರೆ. ಇದಕ್ಕೆ ಕಾರಣವೇನು? ಮತ್ತು ತೂಕ ಹೆಚ್ಚಿಸಿಕೊಳ್ಳಲು ಏನು ಮಾಡಬೇಕೆಂದು ತಿಳಿಯಿರಿ.
Kidney Disease: ಮೂತ್ರಪಿಂಡದ ಕಾಯಿಲೆಯಿಂದಾಗಿ, ದೇಹದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳು ಪ್ರಾರಂಭವಾಗುತ್ತವೆ, ಏಕೆಂದರೆ ವಿಷಕಾರಿ ಪದಾರ್ಥಗಳು ಆಂತರಿಕ ಭಾಗದಲ್ಲಿಯೇ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತವೆ, ಆದ್ದರಿಂದ ರೋಗಲಕ್ಷಣಗಳನ್ನು ಸಮಯಕ್ಕೆ ಗುರುತಿಸುವುದು ಅವಶ್ಯಕ.
ನಿಮ್ಮ ಜೀರ್ಣಕ್ರಿಯೆ ಸುಧಾರಿಸಲು ಬಯಸಿದರೆ ಆಹಾರದಲ್ಲಿ ನೆಲ್ಲಿಕಾಯಿ ಸೇರಿಸಿಕೊಳ್ಳಬೇಕು. ನೆಲ್ಲಿಕಾಯಿ ನಿಮ್ಮ ಚರ್ಮದ ಸಮಸ್ಯೆಯನ್ನು ನಿವಾರಿಸಲು ಸಹ ಕೆಲಸ ಮಾಡುತ್ತದೆ. ಆದರೆ ಕೆಲವು ಕಾಯಿಲೆಗಳನ್ನು ಹೊಂದಿರುವವರು ನೆಲ್ಲಿಕಾಯಿಯನ್ನು ಅಪ್ಪಿತಪ್ಪಿಯೂ ಸೇವಿಸಬಾರದು.
Worst Food For Kidney Health: ಕಿಡ್ನಿಯನ್ನು ನಮ್ಮ ದೇಹದ ಯೋಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ದೇಹದಲ್ಲಿರುವ ರಕ್ತದ ಕೊಳೆಯನ್ನು ಸ್ವಚ್ಛಗೊಳಿಸುತ್ತದೆ. ಕೆಲವು ಬಾರಿ ನಾವು ಸೇವಿಸುವ ಆಹಾರ ಪದ್ಧತಿಯಿಂದ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಮೂತ್ರಪಿಂಡದ ಅಪಾಯವು ಹೆಚ್ಚಾಗುತ್ತದೆ. ಮೂತ್ರಪಿಂಡದ ಕಾಯಿಲೆಗಳನ್ನು 4 ವರ್ಗಗಳಾಗಿ ವಿಂಗಡಿಸಬಹುದು. ತೀವ್ರವಾದ ಮೂತ್ರಪಿಂಡದ ಗಾಯ, ಮೂತ್ರಪಿಂಡದ ಕಲ್ಲುಗಳು, ಅಂತಿಮ ಹಂತದ ಮೂತ್ರಪಿಂಡದ ಕಾಯಿಲೆ (ESRD) ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD).
Bad Habits for Kidney:ಒಂದು ವೇಳೆ ಕಿಡ್ನಿ ಆರೋಗ್ಯದಲ್ಲಿ ಏರುಪೇರಾದರೆ, ಹಾನಿಕಾರಕ ಅಂಶಗಳು ದೇಹದಿಂದ ಹೊರಬರುವುದು ಸಾಧ್ಯವಾಗುವುದಿಲ್ಲ. ಅವು ಕ್ರಮೇಣ ದೇಹದ ಇತರ ಭಾಗಗಳಿಗೆ ಹರಡುತ್ತವೆ.
Kidney Disease: ಕಿಡ್ನಿ ಸಮಸ್ಯೆಯ ಕಾರಣ ಶರೀರದಲ್ಲಿ ವಿವಿಧ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಏಕೆಂದರೆ, ವಿಷಕಾರಿ ಪದಾರ್ಥಗಳು ಶರೀರದ ಒಳಭಾಗದಲ್ಲಿಯೇ ಶೇಖರಣೆಯಾಗಲು ಪ್ರಾರಂಭಿಸುತ್ತವೆ. ಹೀಗಾಗಿ ಸಮಯ ಇರುವಾಗಲೇ ಅದರ ಲಕ್ಷಣಗಳನ್ನು ಗುರುತಿಸುವುದು ತುಂಬಾ ಮುಖ್ಯವಾಗಿರುತ್ತದೆ.
ನಿಮ್ಮ ಮೂತ್ರಪಿಂಡಗಳಿಗೆ ಹಾನಿ ಮಾಡುವ ಕೆಲವು ಆರೋಗ್ಯ ಸಮಸ್ಯೆಗಳಿವೆ. ಅವುಗಳಲ್ಲಿ ಒಂದು ಮಧುಮೇಹ. ಆದ್ದರಿಂದ ನಿಮ್ಮ ಕಿಡ್ನಿಯ ಆರೋಗ್ಯನ್ನು ಕಾಪಾಡಬೇಕಾದರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬೇಕು
ಪ್ರಸ್ತುತ ಭಾರತದಲ್ಲಿ 75 ಲಕ್ಷಕ್ಕೂ ಹೆಚ್ಚು ಜನರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ, ಪ್ರತಿ ವರ್ಷ 2 ಲಕ್ಷ ಮಂದಿ ಕಿಡ್ನಿ ವೈಫಲ್ಯದ ಸಮಸ್ಯೆ ಎದುರಿಸುತ್ತಿದ್ದಾರೆ.
ತಿಳಿದಿರಲಿ ಎಲ್ಲಾ ಸಂದರ್ಭಗಳಲ್ಲೂ ರಾಗಿಯ ಸೇವನೆ ಲಾಭವನ್ನೇ ನೀಡುವುದಿಲ್ಲ. ಇದರ ಸೇವನೆ ಅಡ್ಡ ಪರಿಣಾಮಗಳನ್ನೂ ಉಂಟು ಮಾಡುತ್ತದೆ. ರಾಗಿ ಸೇವನೆಯಿಂದ ಅನೇಕ ಅನಾನುಕೂಲಗಳು ಕೂಡಾ ಆಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.