Team India Star Cricketer: ಕ್ರಿಕೆಟಿಗರು ಮತ್ತು ನಾಯಕಿಯರ ನಡುವಿನ ಸಂಬಂಧಗಳು ಮತ್ತು ವಿವಾಹಗಳನ್ನು ನಾವು ನೋಡುತ್ತೇವೆ. ಕ್ರಿಕೆಟಿಗರು ವಿವಿಧ ಸಂದರ್ಭಗಳಲ್ಲಿ ನಾಯಕಿಯರ ಮೇಲಿನ ತಮ್ಮ ಪ್ರೀತಿಯನ್ನೂ ಬಹಿರಂಗಪಡಿಸುತ್ತಾರೆ. ಅದೇ ರೀತಿ ಒಬ್ಬ ಭಾರತೀಯ ಕ್ರಿಕೆಟಿಗ ಇಂತದ್ದೊಂದು ಮಾತನ್ನು ಹೇಳುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದರು.
ODI World Cup 2027: ಆಯ್ಕೆಗಾರರ ಒತ್ತಡದಿಂದ ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದರೆ, ಶ್ರೇಯಸ್ ಅಯ್ಯರ್ ನಾಯಕನಾಗುವುದು ಬಹುತೇಕ ಖಚಿತ. ಅದೇ ರೀತಿ 2027ರ ಏಕದಿನ ವಿಶ್ವಕಪ್ ಬಗ್ಗೆ ಮಾತನಾಡುವುದಾದರೆ, ಯುವ ಆಟಗಾರರಾದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಪಡೆಯಬಹುದು.
ಭಾರತದ ಕ್ರಿಕೆಟರ್ ಕೆ.ಎಲ್. ರಾಹುಲ್ ಟಿ20 ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ 8000 ರನ್ ಪೂರೈಸಿದ ಭಾರತೀಯ ಆಟಗಾರ ಎನಿಸಿದ್ದಾರೆ. ಐಪಿಎಲ್ 2025ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದಲ್ಲಿ ಈ ಸಾಧನೆ ಮಾಡಿದರು. 224 ಇನ್ನಿಂಗ್ಸ್ನಲ್ಲಿ ಈ ಮೈಲಿಗಲ್ಲು ತಲುಪಿದ ರಾಹುಲ್, ವಿರಾಟ್ ಕೊಹ್ಲಿ (243 ಇನ್ನಿಂಗ್ಸ್) ದಾಖಲೆ ಮುರಿದರು.
ಐಪಿಎಲ್ 2025ರ ಸೀಸನ್ನಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾದ್ದವು. ಬೆಂಗಳೂರು ವಿರುದ್ಧ ಡೆಲ್ಲಿ 6 ವಿಕೆಟ್ಗಳಿಂದ ಗೆದ್ದಿತ್ತು.
ಆರ್ಸಿಬಿ ಬೆಂಗಳೂರು ಮೂಲದ ತಂಡವಾದ್ದರಿಂದ, ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳು ತಮ್ಮ ರಾಜ್ಯದ ಆಟಗಾರರಾದ ಕೆಎಲ್ ರಾಹುಲ್, ಮಯಾಂಕ್ ಅಗರವಾಲ್, ಮನೀಷ್ ಪಾಂಡೆ, ಕರುಣ್ ನಾಯರ್ ಮುಂತಾದವರು ತಂಡದಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ನಿರೀಕ್ಷಿಸುತ್ತಾರೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ನನ್ನದು ಎಂದು ಕೆ.ಎಲ್.ರಾಹುಲ್ ಅಧಿಕಾರಯುತವಾಗಿ ಹೇಳಬಹುದು ಮತ್ತು ಹೇಳಿದ್ದಾನೆ. ಅದು ಅವನಿಗೆ ಯಾರೋ ಕೊಟ್ಟ ಭಿಕ್ಷೆಯಲ್ಲ. ಅವನೇ ಸಂಪಾದಿಸಿದ ಗೌರವ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇನ್ನು ಡೆಲ್ಲಿ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿ ಆರ್ಸಿಬಿಯನ್ನು 20 ಓವರ್ಗಳಲ್ಲಿ 7 ವಿಕೆಟ್ಗೆ 163 ರನ್ಗಳಿಗೆ ಸೀಮಿತಗೊಳಿಸಿದರು.
KL Rahul and Athiya Shetty Baby: ಅಥಿಯಾ ಶೆಟ್ಟಿ ಇಂದು ಅಂದರೆ ಮಾರ್ಚ್ 24 ಸೋಮವಾರದಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರವನ್ನು ರಾಹುಲ್ ಮತ್ತು ಅಥಿಯಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Axar Patel: ಐಪಿಎಲ್ 2025ಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಸೂಪರ್ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ನೇಮಿಸಲಾಗಿದೆ. ಕಳೆದ ಋತುವಿನಲ್ಲಿ ಅವರು ಒಂದು ಪಂದ್ಯದಲ್ಲಿ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ವಹಿಸಿದ್ದರು.
KL Rahul: ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಕೆಎಲ್ ರಾಹುಲ್ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯಾವಳಿಯಲ್ಲಿ ಭಾರತ ತಂಡವು ರಾಹುಲ್ ರೂಪದಲ್ಲಿ ಹೊಸ ಫಿನಿಷರ್ ಅನ್ನು ಪಡೆದುಕೊಂಡಿದೆ ಎಂದೇ ಹೇಳಬಹುದು. ಮಧ್ಯಮ ಕ್ರಮಾಂಕದಲ್ಲಿ ಬಂದ ರಾಹುಲ್ ಭಾರತ ತಂಡಕ್ಕಾಗಿ ಉತ್ತಮ ಇನ್ನಿಂಗ್ಸ್ ಆಡಿದರು.
2027 Cricket World Cup: ನಾನು ಈಗ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. 2027ರ ವಿಶ್ವಕಪ್ಗೆ ಆಡುತ್ತೇನೆಯೇ ಎಂಬುದರ ಬಗ್ಗೆ ಈಗಲೇ ಏನನ್ನೂ ಹೇಳಲು ಇಷ್ಟಪಡುವುದಿಲ್ಲವೆಂದು ರೋಹಿತ್ ಶರ್ಮಾ ಹೇಳಿದ್ದಾರೆ.
Raghavendra Divgi: ಪ್ರಾಮಾಣಿಕತೆ ಎಂಬ ಪದ ತುಂಬಾ ದೊಡ್ಡದು. ಜೀವನದ ಪ್ರತೀ ಹೆಜ್ಜೆಯಲ್ಲೂ ಪ್ರಾಮಾಣಿಕರಾಗಿಯೇ ಉಳಿಯುವುದು ಸುಲಭವಲ್ಲ.. ಎಷ್ಟೇ ಪ್ರಾಮಾಣಿಕರಾಗಿದ್ದರೂ ಸಮಯ, ಸಂದರ್ಭದ ಅನಿವಾರ್ಯತೆಯ ಕಾರಣಕ್ಕೆ ಆ ಪ್ರಾಮಾಣಿಕತೆಗೆ ಸಾಸಿವೆ ಕಾಳಿನಷ್ಟಾದರೂ ಧಕ್ಕೆ ಬಂದೇ ಬರುತ್ತದೆ. ಆದರೆ ರಾಘವೇಂದ್ರ ಇದಕ್ಕೆ ಅಪವಾದ.
Rohit Sharma: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ಬಳಿಕ ರೋಹಿತ್ ಶರ್ಮ ನಿವೃತ್ತರಾಗಲಿದ್ದಾರೆ ಅಂತಾ ಹೇಳಲಾಗಿತ್ತು. ಗೌತಮ್ ಗಂಭೀರ್ ಕೋಚ್ ಆಗುವುದಕ್ಕೂ ಮುನ್ನ ಟಿ-20 ಮಾದರಿಗೆ ನಿವೃತ್ತಿ ಘೋಷಿಸಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ ನಂತರ ಏಕದಿನ ಹಾಗೂ ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಲಿದ್ದಾರೆ ಅಂತಾ ಸುದ್ದಿಯಾಗಿತ್ತು.
Champions Trophy: ಬಹುತೇಕರು ಭಾರತ ತಂಡವೇ ಚಾಂಪಿಯನ್ ಟ್ರೋಫಿ ಗೆಲ್ಲಲಿ ಎಂದು ಆಶಿಸಿದ್ದಾರೆ. ಆದರೆ ಭಾರತವು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅನಪೇಕ್ಷಿತ ದಾಖಲೆಯನ್ನ ಹೊಂದಿದೆ. ಇಂದಿನ ಪಂದ್ಯ ಗೆದ್ದರೆ ಹೊಸದೊಂದು ಇತಿಹಾಸವನ್ನೇ ಸೃಷ್ಟಿಸಲಿದೆ. ಒಂದು ವೇಳೆ ಇಂದಿನ ಫೈನಲ್ ಫೈಟ್ನಲ್ಲಿ ರೋಹಿತ್ ಪಡೆ ಗೆದ್ದರೆ 37 ವರ್ಷಗಳ ಹಳೆಯ ಶಾಪದಿಂದ ವಿವೋಚನೆ ದೊರೆಯಲಿದೆ.
IND vs NZ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಮಾರ್ಚ್ 9ರಂದು ದುಬೈ ಮೈದಾನದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಐಸಿಸಿ ಟೂರ್ನಮೆಂಟ್ಗಳ ನಾಕೌಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾದ ದಾಖಲೆಯನ್ನು ನೋಡಿದರೆ, ಅದು ತುಂಬಾ ಕಳಪೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.