ಕೇರಳ ವಿರುದ್ಧ ತಿರುವನಂತಪುರದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದ ವೇಳೆ ಮಧ್ಯಪ್ರದೇಶ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರನಾಗಿದ್ದ ವೆಂಕಟೇಶ್ ಅಯ್ಯರ್ ಅವರು ರಣಜಿ ಟ್ರೋಫಿ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಅಯ್ಯರ್ ಅವರು ಮೈದಾನದಿಂದ ಕುಂಟುತ್ತಾ ಹೊರನಡೆಯುವ ಮೊದಲು ಮೈದಾನದಲ್ಲಿ ಮಲಗಿ ನೋವು ಅನುಭವಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ಗೆ ಕಾಲು ಉಳುಕಿದ್ದು, ಜನವರಿ 23, ಗುರುವಾರ ತಿರುವನಂತಪುರದಲ್ಲಿ ಕೇರಳ ವಿರುದ್ಧದ ಆರನೇ ಸುತ್ತಿನ ರಣಜಿ ಟ್ರೋಫಿ ಘರ್ಷಣೆಯಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಅಯ್ಯರ್ ಕೇವಲ ಎರಡು ಎಸೆತಗಳಲ್ಲಿ ತಮ್ಮ ಕಾಲನ್ನು ಉಳುಕಿಸಿಕೊಂಡಿದ್ದಾರೆ. .
venkatesh iyer: ರಣಜಿ ಟ್ರೋಫಿ ಅಂಗವಾಗಿ ಗುರುವಾರ ಆರಂಭವಾದ ಕೇರಳ vs ಮಧ್ಯಪ್ರದೇಶ ಪಂದ್ಯದಲ್ಲಿ ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಗಾಯಗೊಂಡಿದ್ದಾರೆ. ಮಧ್ಯಪ್ರದೇಶ ಪರ ಆಡುತ್ತಿದ್ದ ಅವರು ಬಲ ಪಾದದ ಪಾದಕ್ಕೆ ಗಾಯ ಮಾಡಿಕೊಂಡಿದ್ದರಿಂದ ಮೈದಾನ ತೊರೆಯಬೇಕಾಯಿತು.
Virat Kohli: ಐಪಿಎಲ್ 2025 ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿ ಮರು ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಧಾರಣ ಪಟ್ಟಿಗೆ ಸಂಬಂಧಿಸಿದಂತೆ ನಡೆದ ಸಮಾಲೋಚನೆಯಲ್ಲಿ ಆರ್ಸಿಬಿ ತಂಡದ ಮಾಲೀಕರು ವಿರಾಟ್ ಕೊಹ್ಲಿಯವರನ್ನುನಾಯಕನ ಸ್ಥಾನಕ್ಕೆ ಮರಳುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Rinku Singh: ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು.
LPL: ಐಪಿಎಲ್ ಅನ್ನು ಮೀರಿಸಲು ಬಿಸಿಸಿಐ ಶೀಘ್ರದಲ್ಲೇ ಎಲ್ಪಿಎಲ್ ಎಂಬ ಸರಣಿಯನ್ನು ಪರಿಚಯಿಸಲಿದೆ ಎಂಬ ವರದಿಗಳಿವೆ. LPL ಎಂದರೆ "ಲೆಜೆಂಡ್ಸ್ ಪ್ರೀಮಿಯರ್ ಲೀಗ್". ಈ ಸರಣಿಯಲ್ಲಿ ನಿವೃತ್ತ ಮಾಜಿ ಆಟಗಾರರೊಂದಿಗೆ ಬಿಸಿಸಿಐ ಟಿ20 ಸರಣಿಯನ್ನು ಆಯೋಜಿಸಲಿದೆ.
Ricky Ponting: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಮುಂಚೆ ಡೆಲ್ಲಿ ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಇತ್ತೀಚೆಗೆ ಡೆಲ್ಲಿ ತಂಡ ರಿಕಿ ಪಾಂಟಿಂಗ್ ಅವರನ್ನು ಕೋಚ್ ಅಧಿಕಾರದಿಂದ ಕೆಳಗಿಳಿಸಿತ್ತು. ಇದರ ನಂತರ ರಿಕಿ ಪಾಂಟಿಂಗ್ ಕೋಚ್ ಅಧಿಕಾರಕ್ಕೆ ವಿದಾಯ ಹೇಳುತ್ತಾರೆ ಎನ್ನು ಸುದ್ದಿ ಕೇಳಿಬಂದಿತ್ತು, ಆದರೆ ಇದೀ ರಿಕಿ ತಾನು ಕೋಚ್ ಹುದ್ದೆಯಲ್ಲಿ ಮುಂದುವರೆಯುತ್ತೇನೆ ಎಂದು ಖಚಿತ ಪಡೆಸಿದ್ದಾರೆ. ಹಾಗಾದರೆ ಡೆಲ್ಲಿ ಇವರನ್ನು ಕೈ ಬಿಟ್ಟ ನಂತರ ಯಾವ ತಂಡಕ್ಕೆ ಕೋಚ್ ಆಗಿಲಿದ್ದರೆ ಎನ್ನುವುದು ಹಲವರ ಪ್ರಶ್ನೆ.
Dinesh Karthik: ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತದ ಮಾಜಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಪುನರಾಗಮನ ಮಾಡಲಿದ್ದು, ಮತ್ತೆ ಬ್ಯಾಟ್ ಹಿಡಿದು ಫೀಲ್ಡ್ನಲ್ಲಿ ಅಬ್ಬರಿಸಲಿದ್ದಾರೆ. ಅವರು SA20 ಪಂದ್ಯಾವಳಿಗಳನ್ನು ಆಡಲಿದ್ದಾರೆ. ರಾಯಲ್ಸ್ ಪರ ಈ ಟೂರ್ನಿಯಲ್ಲಿ ಮಿಂಚಲು ದಿನೇಶ್ ಕಾರ್ತಿಕ್ ತಯಾರಾಗುತ್ತಿದ್ದಾರೆ.
Shreyas Iyer: ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಮೋಜು ಮಸ್ತಿ ಮಾಡಿದ್ದಾರೆ. ಆಗಸ್ಟ್ 2ರಿಂದ ಆರಂಭವಾಗಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿಗೆ ತಂಡದಲ್ಲಿರುವ ಅಯ್ಯರ್ ತಮ್ಮ ಗೆಳೆಯನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ. ಈ ಸಮಯದಲ್ಲಿ ಅನೇಕ ಹುಡುಗಿಯರಿಂದ ಸುತ್ತುವರೆದಿರುವುದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಫೋಟೊಗಳಲ್ಲಿ ನೋಡಬಹುದು.ಈ ಕಾರಣದಿಂದಾಗಿ ಈ ಬಲಗೈ ಬ್ಯಾಟ್ಸ್ಮನ್ ಎಲ್ಲರ ಗಮನ ಸೆಳೆದಿದ್ದಾರೆ.
KKR Coach: ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಟಿ20 ವಿಶ್ವಕಪ್ನ ನಂತರ ಕೋಚ್ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ, ಹೊಸ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಗೌತಮ್ ಗಂಭೀರ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇದರಿಂದ ಗೌತಮ್ ಗಂಭೀರ್ ಕೋಚ್ ಆಗಿ ತಂಡವನ್ನು ಹೇಗೆ ಮುನ್ನಡಿಸಿದ್ದಾರೆ ಎನ್ನು ಬಗ್ಗೆ ನಿರೀಕ್ಷೆಗಳು ಹೆಚ್ಚಿವೆ.
Goutham Gambir: ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಗೌತಮ್ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ರೆಡಿಯಾಗಿದ್ದಾರೆ. ಈಗಾಗಲೇ ಗಂಭೀರ್ ಮತ್ತು ಡಬ್ಲ್ಯೂವಿ ರಾಮನ್ ಇಬ್ಬರೂ ಈಗಾಗಲೇ ಈ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದು, ಈ ಸ್ಥಾನಕ್ಕೆ ಗೌತಮ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
Gautam Gambhir: ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಗಂಭೀರ್ ಅವರ ನೇಮಕಾತಿ ಈಗಾಗಲೇ ಪೂರ್ಣಗೊಂಡಿದೆ, ಈ ವಿಚರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ಪ್ರಕಟಿವುದು ಅಷ್ಟೆ ಬಾಕಿ ಇದೆ.
Venkatesh Iyer Marriage: ಟೀಂ ಇಂಡಿಯಾ ಆಲ್ರೌಂಡರ್, ಕೋಲ್ಕತ್ತಾ ನೈಟ್ ರೈಡರ್ಸ್ ಆಟಗಾರ ವೆಂಕಟೇಶ್ ಅಯ್ಯರ್ ಸದ್ಯ ಶ್ರುತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..
IPL 2024 Kavya Maran : ಐಪಿಎಲ್ 2024 ರ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ಕೈಯಲ್ಲಿ ಹೀನಾಯ ಸೋಲನುಭವಿಸಿತು. ತಮ್ಮ ತಂಡದ ಸೋಲಿನ ನಂತರ ಕಾವ್ಯಾ ಮಾರನ್ ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ.. ಸದ್ಯ ಆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ..
Sunrisers Hyderabad Poor Record: ಈ ಋತುವಿನ ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್’ಗಳನ್ನು ಬೆಂಡಿತ್ತುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಓಪನರ್ ಟ್ರಾವಿಸ್ ಐಪಿಎಲ್ ಫೈನಲ್’ನಲ್ಲಿ ಮೊದಲ ಎಸೆತದಲ್ಲೇ ಪೆವಿಲಿಯನ್’ಗೆ ಮರಳಿದ್ದಾರೆ.
Sunrisers Hyderabad vs Kolkata Knight Riders IPL Final: ಐಪಿಎಲ್ 2024ರಲ್ಲಿ, ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್ಮನ್’ಗಳು ಅದ್ಭುತ ಫಾರ್ಮ್ ಮೂಲಕ ರನ್ ಮಳೆ ಸುರಿಸಿದ್ದರು. ಆದರೆ ಪ್ಲೇಆಫ್ ಪಂದ್ಯಗಳಲ್ಲಿ ಬ್ಯಾಟಿಂಗ್ ವಿಶೇಷವೇನೂ ಆಗಿರಲಿಲ್ಲ.
IPL 2024 Final : ಕೆಕೆಆರ್ ಹಾಗೂ ಎಸ್ ಆರ್ ಹೆಚ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಪ್ಯಾಟ್ ಕಮ್ಮಿನ್ಸ್ ಚೆನ್ನೈ ಬೀಚ್ ನಲ್ಲಿ ಐಪಿಎಲ್ ಟ್ರೋಫಿಯೊಂದಿಗೆ ಪೋಸ್ ನೀಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
KKR vs SRH weather report: ಐಪಿಎಲ್ 2024 ರ ಫೈನಲ್ ಪಂದ್ಯ ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವೆ ಭಾನುವಾರ (ಮೇ 26) ನಡೆಯಲಿದೆ. ಚೆನ್ನೈನ ಚೇಪಾಕ್ ಸ್ಟೇಡಿಯಂ ನಲ್ಲಿ ಪಂದ್ಯ ನಡೆಯಲಿದೆ.
KKR vs SRH IPL 2024 Final Match :ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ಐಪಿಎಲ್ 2024 ರ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
IPL 2024 Final : ಐಪಿಎಲ್ 2024 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿರುವುದರಿಂದ ಬಹುಮಾನದ ಮೊತ್ತವನ್ನು ಪ್ರಕಟಿಸಲಾಗಿಲ್ಲ. ಆದರೆ ಕಳೆದ ವರ್ಷ ವಿಜೇತ ತಂಡಕ್ಕೆ 20 ಕೋಟಿ ಹಾಗೂ 2ನೇ ಸ್ಥಾನ ಪಡೆದ ತಂಡಕ್ಕೆ 13 ಕೋಟಿ ನೀಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.