Murder Case: ಮೃತ ವ್ಯಕ್ತಿಯ ತಲೆ ಮತ್ತು ಮುಖದ ಮೇಲೆ ಗಾಯದ ಗುರುತುಗಳು ಇರುವುದು ಗೊತ್ತಾಗಿದೆ. ಅಪರಿಚಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಬಳಿಕ ಮೂಟೆಯಲ್ಲಿ ಕಟ್ಟಿ ನದಿಗೆ ಬಿಸಾಕಿ ಹೋಗಿದ್ದಾರೆ.
ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಕತ್ಯೆಗೆ ಯತ್ನ. ನರಸಣ್ಣ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಇಂದು ಕೂಡ ಮುಂದುವರೆದ ನರಸಣ್ಣ ಶೋಧ ಕಾರ್ಯ. ಕರ್ನಾಟಕ ತೆಲಂಗಾಣ ಸಿಬ್ಬಂದಿಯಿಂದ ಶೋಧ ಕಾರ್ಯ.
ಅಂದಹಾಗೆ ಇದು ಶಿವನ ದೇವಸ್ಥಾನ, ಕೆಲವು ಸ್ಥಳೀಯರು ಇದನ್ನ ಬಾಳಪ್ಪಜ್ಜನ ದೇವಾಲಯ ಎಂದೂ ಕರೆಯುತ್ತಾರೆ. ಅದನ್ನು ಯಾರು ಕಟ್ಟಿಸಿದರು? ಯಾವಾಗ ಕಟ್ಟಿಸಿದರು? ನದಿಯ ನಡುವೆ ಯಾಕೆ ಕಟ್ಟಿಸಿದರೂ ? ಎಂಬು ನೂರೆಂಟು ಪ್ರಶ್ನೆಗಳು ಇಂದಿಗೂ ಎಲ್ಲರನ್ನ ಕಾಡುತ್ತಿವೆ.
Boy Killed Crocodile: ನೀರು ತರಲು ಹೋದ ವೇಳೆ ಮೊಸಳೆ ದಾಳಿಗೆ ಬಾಲಕನೋರ್ವ ಬಲಿಯಾದ ಘಟನೆ ರಾಯಚೂರು ಜಿಲ್ಲೆಯ ಕುರುವಕಲಾ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ಕಾಲದಲ್ಲಿ ನದಿ ಕೆರೆಗಳ ನೀರು ಬತ್ತುತ್ತದೆ ಅದೇ ರೀತಿ ಕೃಷ್ಣಾ ನದಿ ಬತ್ತಲು ಆರಂಭವಾಗಿ ಆ ವೇಳೆ ಮೊಸಳೆಗಳ ಹಾವಳಿ ಹೆಚ್ಚಾಗುತ್ತವೆ.
ಕೃಷ್ಣಾ ನದಿಯ ಅಬ್ಬರಕ್ಕೆ ಯಾದಗಿರಿ ಜನ ತತ್ತರಿಸಿದ್ದಾರೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. 1 ಲಕ್ಷ 21 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೃಷ್ಣಾ ನದಿ ಹೊಡತಕ್ಕೆ ಬೆಳಗಾವಿಯ ಅಥಣಿ ತಾಲೂಕಿನ ಸವದಿ ದರ್ಗಾ, ಜನವಾಡ ಗ್ರಾಮದ ರೈತರು ಕಂಗಾಲಾಗಿದ್ದಾರೆ. 60 ಎಕರೆ ಜಮೀನು ನದಿ ಪಾಲಾಗಿದ್ದು, ರೈತರು ಪರದಾಡುವಂತಾಗಿದೆ. ಸರ್ಕಾರ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 40 ರೈತ ಕುಟುಂಬಗಳು ಬೀದಿಪಾಲಾಗಿವೆ.
ಯಾದಗಿರಿಯಲ್ಲಿ ಮಳೆಯ ಅಬ್ಬರ ಜೋರಾಗಿದೆ.. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಯಾರು ಕೂಡಾ ಹೊಲ ದಂಡೆಗೆ ಹೋಗಬಾರದು ಎಂದು ಅಜ್ಜರೊಬ್ಬರು ತಾಳ ಬಾರಿಸಿ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ ನೀಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.