ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಈಗಾಗಲೇ ಶುರು ಆಗಿದ್ದು, ಅದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಕಾಣಿಸಿಕೊಂಡಿದೆ. ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತ ಕಂಡಿದೆ.
ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ
ಪ್ರವಾಸಿಗರನ್ನು ಸೆಳೆಯಲು ಕೆಆರ್ಎಸ್ ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ
ದೀಪಾಲಂಕಾರಕ್ಕೆ ಜಿಲ್ಲಾ ಸಚಿವ ಚಲುವರಾಯಸ್ವಾಮಿ ಚಾಲನೆ
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರವು ಉದಾಸೀನ ತೋರಿಸುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಮ್ಮ ವಕೀಲರ ತಂಡ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಹೆಜ್ಜೆಗಳನ್ನು ಇಡುತ್ತಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಈಗಾಗಲೇ ಸರ್ವಪಕ್ಷ ಸಭೆ ನಡೆಸಿದ್ದಾರೆ. ಚರ್ಚೆಗಾಗಿ ಪ್ರಧಾನಮಂತ್ರಿಯವರ ಸಮಯ ಕೇಳಿದ್ದರೂ ಅವರಿನ್ನೂ ಸಮಯ ಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಬಿಜೆಪಿಯ ಇತರ ಸಂಸದರು ಇವರೆಲ್ಲಾ ಸೇರಿ ಪ್ರಧಾನಿಯವರ ಜೊತೆ ಚರ್ಚೆಗೆ ಸಮಯ ನಿಗದಿಪಡಿಸಲು ಮುಂದಾಗಬೇಕು- ಸಚಿವ ಎಂ.ಬಿ ಪಾಟೀಲ
KRS Reservoir : ಸಕ್ಕರೆ ನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ಆರುವ ಲಕ್ಷಣಗಳು ಕಾಣುತ್ತಿಲ್ಲ. ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಪ್ರತಿಭಟನೆಗಳ ಮೇಲೆ ಪ್ರತಿಭಟನೆ ನಡೆಯುತ್ತಿವೆ.
KRS ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ
ಬೆಂಗಳೂರಿಗೆ ಕುಡಿಯೋ ನೀರನ್ನು ಒದಗಿಸೋದು KRS ಜಲಾಶಯ
ಸದ್ಯ ಜಲಾಶಯದ ನೀರಿನ ಮಟ್ಟ ಕೇವಲ 79 ಅಡಿ ಮಾತ್ರ
ಸದ್ಯ ಮಳೆಯಾಗದೇ ಇದ್ರೆ ಕುಡಿಯೋ ನೀರಿನ ಸಮಸ್ಯೆ ಫಿಕ್ಸ್
ಮಳೆಗಾಗಿ ಕೆಆರ್ಎಸ್ ನಿಗಮ ಅಧಿಕಾರಿಗಳಿಂದ ದೇವರ ಮೊರೆ
ಇಂದು ಕೆಆರ್ಎಸ್ ಜಲಾಶಯದ ಮುಂಭಾಗ ಹೋಮ-ಹವನ
ಕಾವೇರಿ ಪ್ರತಿಮೆ ಮುಂಭಾಗ ಯತಿಗಳಿಂದ ಪರ್ಜನ್ಯ ಜಪ
ಅರ್ಚಕ ಭಾನು ಪ್ರಕಾಶ್ ನೇತೃತ್ವದಲ್ಲಿ ವಿಶೇಷ ಪೂಜೆ
ಕೆಆರ್ಎಸ್ನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ. ನಿನ್ನೆ ರಾತ್ರಿ ಬಸ್ತಿಹಳ್ಳಿ ಬಳಿ ಬೋನಿಗೆ ಬಿದ್ದಿರೋ ಚಿರತೆ. ನಿನ್ನೆ ಸಂಜೆ ಬೋನಿಗೆ ಬಿದ್ದಿದ್ದ ಇನ್ನೊಂದು ಚಿರತೆ. ಎರಡು ತಿಂಗಳಿಂದ ಆತಂಕ ಮೂಡಿಸಿದ್ದ ಚಿರತೆಗಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.