Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
IND vs ENG Test Cricket: ರಾಜ್ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಮೂವರು ಆಟಗಾರರನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಅಂದಹಾಗೆ ಈ ಮೂವರು ಆಟಗಾರರು ಸಹ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ಲೇಯಿಂಗ್ 11ನಲ್ಲಿ ಆಡುವುದೇ ಅನುಮಾನ
IND vs ENG: ಕೆಎಸ್ ಭರತ್ ಇಂಗ್ಲೆಂಡ್ ಲಯನ್ಸ್ ವಿರುದ್ಧ 116* ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದಲ್ಲದೇ ಸಾಯಿ ಸುದರ್ಶನ್ 97 ರನ್ ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ನೆರವಾದರು.
India vs South Africa Test Series: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಇಶಾನ್ ಕಿಶನ್ ಹೆಸರನ್ನು ಸೇರಿಸಲಾಗಿತ್ತು. ಆದರೆ ಈಗ ಅವರ ಹೆಸರನ್ನು ಹಿಂಪಡೆದುಕೊಳ್ಳಲಾಗಿದೆ.
KS Bharat: ಡಬ್ಲ್ಯುಟಿಸಿ ಫೈನಲ್ ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಕೆ.ಎಸ್. ಭರತ್ ಹೊತ್ತಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೆ.ಎಸ್. ಭಾರತ್ ಅವರ ಮೇಲೆ ಕೂಡ ಅಪಾರವಾದ ನಂಬಿಕೆ ಇಟ್ಟಿದ್ದಾರೆ. ಭವಿಷ್ಯದಲ್ಲಿ ಟೀಮ್ ಇಂಡಿಯಾ ಗಾಗಿ ಇತರ ಸ್ವರೂಪಗಳಲ್ಲಿಯೂ ಕೂಡ ಇವರು ಆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ODI World Cup, Indian Cricket Team: ಲಂಡನ್ ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟ್ರಾವಿಸ್ ಹೆಡ್ (163) ಮತ್ತು ಸ್ಟೀವ್ ಸ್ಮಿತ್ (121) ಅವರ ಅಮೋಘ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 469 ರನ್ ಗಳಿಸಿತು. ಹೆಡ್ 174 ಎಸೆತಗಳಲ್ಲಿ 25 ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿದರು.
ಬಾರ್ಡರ್ ಗವಾಸ್ಕರ್ ಟ್ರೋಫಿ: ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಒಬ್ಬ ಆಟಗಾರನಿಗೆ ನಾಯಕ ರೋಹಿತ್ ಶರ್ನಾ ಇನ್ನೂ ಒಂದೇ ಒಂದು ಅವಕಾಶ ನೀಡಿಲ್ಲ. ಈ ಆಟಗಾರ ಮೊದಲ ಬಾರಿಗೆ ಟೆಸ್ಟ್ ತಂಡದ ಭಾಗವಾಗಿದ್ದಾರೆ.
IND vs AUS 3rd Test Match: ಇಂದೋರ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ ಸುದ್ದಿಗೋಷ್ಠಿ ನಡೆಸಿದರು. ಕೆಎಸ್ ಭರತ್ ಇದುವರೆಗೆ ಈ ಸರಣಿಯಲ್ಲಿ ವಿಶೇಷವಾದದ್ದೇನೂ ಮಾಡಿಲ್ಲ. ಹೀಗಿರುವಾಗ ಮುಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್ ರಿಂದ ಕೆ.ಎಸ್.ಭರತ್ ಅವರನ್ನು ಕೈಬಿಡಬಹುದು ಎಂದು ಹೇಳಲಾಗಿತ್ತು.
Border-Gavaskar Trophy 2023: ಇನ್ನು ಕೆಎಲ್ ರಾಹುಲ್ ಬಗ್ಗೆ ಹೇಳುವುದಾದರೆ, ಕಳೆದ ಎರಡು ಟೆಸ್ಟ್ ಪಂದ್ಯಗಳ ಮೂರು ಇನ್ನಿಂಗ್ಸ್ಗಳಲ್ಲಿ ಅವರ ಬ್ಯಾಟ್ನಿಂದ 40 ರನ್ ಕೂಡ ಹೊರಬಂದಿಲ್ಲ. ಅನೇಕ ಮಾಜಿ ಆಟಗಾರರು ಪ್ಲೇಯಿಂಗ್ 11 ರಲ್ಲಿ ಅವರನ್ನು ಸೇರ್ಪಡೆಗೊಳಿಸಿದ್ದಕ್ಕೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಕ್ಕೆ ಕಾರಣ ಅವರ ಕೆಟ್ಟ ಫಾರ್ಮ್. ಕೇವಲ ಆಸ್ಟ್ರೇಲಿಯಾ ಪ್ರವಾಸದಲ್ಲಷ್ಟೇ ಅಲ್ಲ, ಅದಕ್ಕೂ ಮುಂಚಿನಿಂದಲೂ ಕಳಪೆ ಪ್ರದರ್ಶನ ತೋರುತ್ತಿದ್ದಾರೆ
India vs Australia 2nd Test: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಈ ಟೆಸ್ಟ್ ಸರಣಿಯಲ್ಲಿ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಕೆಎಸ್ ಪ್ಲೇಯಿಂಗ್ 11 ರಲ್ಲಿ ಸ್ಥಾನ ಪಡೆದಿದ್ದರು. ಆದರೆ ಕೆಎಸ್ ಭರತ್ ಎರಡರಲ್ಲೂ ವಿಫಲರಾಗಿದ್ದಾರೆ. ಕೆಎಸ್ ಭರತ್ ಅವರ ಈ ಕಳಪೆ ಪ್ರದರ್ಶನ ಮುಂಬರುವ ಪಂದ್ಯಗಳಲ್ಲಿ ಅವರಿಗೆ ಅವಕಾಶ ಸಿಗದಂತೆ ಮಾಡಬಹುದು.
India vs Australia Test Series : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ಗಳ ಸರಣಿಯ ಮೊದಲ ಪಂದ್ಯ ನಾಗ್ಪುರ ಮೈದಾನದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡದಲ್ಲಿ ಇಬ್ಬರು ಸ್ಟಾರ್ ವಿಕೆಟ್ಕೀಪರ್ಗಳು ಇದ್ದಾರೆ.
India vs New Zealand 3rd Odi: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಅವರನ್ನು ಸೇರಿಸಿಕೊಂಡಿತ್ತು. ಆದರೆ ಕೆಎಸ್ ಭರತ್ ಗೆ ಈ ಸರಣಿಯಲ್ಲಿ ಇನ್ನೂ ಒಂದೇ ಒಂದು ಅವಕಾಶ ಸಿಕ್ಕಿಲ್ಲ. ಈ ಸರಣಿಯಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ತಂಡದ ಮೊದಲ ಆಯ್ಕೆಯಾಗಿ ಉಳಿದಿದ್ದಾರೆ, ಈ ಕಾರಣದಿಂದಾಗಿ ಕೆಎಸ್ ಭರತ್ ನಿರಂತರವಾಗಿ ಪ್ಲೇಯಿಂಗ್ 11 ರಿಂದ ಹೊರಗುಳಿಯುತ್ತಿದ್ದಾರೆ
ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಏಕದಿನ ಪಂದ್ಯಗಳ ಮತ್ತು ಟಿ20 ಸರಣಿಗೆ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ, ಗಾಯಗೊಂಡಿರುವ ಸಂಜು ಸ್ಯಾಮ್ಸನ್ ಅವರನ್ನು ಎರಡೂ ತಂಡಗಳಿಂದ ಹೊರಗಿಡಲಾಗಿದೆ ಮತ್ತು ಕೆ.ಎಸ್ ಭರತ್ ಏಕದಿನ ತಂಡದಲ್ಲಿ ಮತ್ತು ಜಿತೇಶ್ ಶರ್ಮಾ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Team India : ಭಾರತದ ಸೂಪರ್ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದಾದ ನಂತರ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.