ಜ್ಞಾನೋಬಾ–ತುಕಾರಾಂ ಪಾಯಿ ದಿಂಡಿ ಸೋಹಳಾ ಹಾಗೂ ಭವ್ಯ ಪಾಲ್ಕಿ ಉತ್ಸವಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಇಂದು ಚಾಲನೆ ನೀಡಿದರು.
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್ ಭೇಟಿ, ಸಚಿವ ಸಂಪುಟ ವಿಸ್ತರಣೆ, ಗೃಹಲಕ್ಷ್ಮಿ ಯೋಜನೆ, ಬೆಳಗಾವಿಯಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ಹೂಡಿಕೆ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಮಹತ್ವದ ಮಾಹಿತಿ.
ಈ ನಾಲ್ಕು ಡಿಸಿಎಂ ಹುದ್ದೆಗಳಲ್ಲಿ ಒಂದು ಸ್ಥಾನವನ್ನು ಮಹಿಳಾ ಶಾಸಕಿಗೆ ನೀಡಬೇಕು ಮತ್ತು ಅದು ಲಕ್ಷ್ಮೀ ಹೆಬ್ಬಾಳಕರ್ ಅವರಿಗೇ ಸಿಗಬೇಕು ಎಂದು ಅಭಿಮಾನಿಗಳು ಹಕ್ಕೊತ್ತಾಯ ಮಂಡಿಸಿದ್ದಾರೆ.
Sadhana Samavesha: ಕೇಂದ್ರದ ಅಸಹಕಾರದ ಮಧ್ಯೆಯೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಪೂರ್ವ ಸಾಧನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಧನಾ ಸಮಾವೇಶದಲ್ಲಿ ಮಾತನಾಡಿದರು.
Lakshmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಫೇಸ್ಬುಕ್ ಪೇಜ್ 5 ಲಕ್ಷ ಫಾಲೋವರ್ಸ್ ಗಡಿ ದಾಟಿದೆ.
ಬೆಳಗಾವಿಯಲ್ಲಿಯೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಬ್ಯಾನರ್ ಅಳವಡಿಸಿದ್ದಾರೆ. ಆದರೆ ಇದರಲ್ಲಿ ಬರೆದ ಕೆಲ ಸಾಲುಗಳು ಚರ್ಚೆಗೆ ಗ್ರಾಸವಾಗಿವೆ.
Gruhalakshmi Scheme Success Story: ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 2026ರ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 624 ಅಂಕ ಗಳಿಸಿ ಮಾಧುರಿ ಆರ್. (SSLC Topper Madhuri) ಎಂಬ ಮೈಸೂರಿನ ವಿದ್ಯಾರ್ಥಿ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ.
Karnataka Bypoll Result: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದು ಜನ ವಿಶ್ವಾಸದ ಗೆಲುವು ಎಂದು ಬಣ್ಣಿಸಿದ್ದಾರೆ.
Women Reservation Bill: ಭಾರತೀಯ ಜನತಾ ಪಾರ್ಟಿಯವರಿಗೆ ನಿಜವಾಗಿಯೂ ಮಹಿಳೆಯರ ಬಗ್ಗೆ ಕಾಳಜಿ ಇದ್ದಿದ್ದರೆ 2023ರಲ್ಲಿ ಸಂಸತ್ ಅಂಗೀಕರಿಸಿದ ಸಂದರ್ಭದಲ್ಲೇ ಅದನ್ನು ಜಾರಿಗೊಳಿಸಬೇಕಿತ್ತು. ಆದರೀಗ ತಮಿಳುನಾಡಿನ, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತರಾತುರಿಯಲ್ಲಿ ಮಸೂದಗೆ ಮಂಡಿಸುವ ಅಗತ್ಯ ಕೇಂದ್ರ ಸರ್ಕಾರಕ್ಕೆ ಏನಿತ್ತು ಎಂದು ಪ್ರಶ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.
Gruhalakshmi Yojana: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖವಾದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆ ಫಲಾನುಭವಿಗಳಿಗೆ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ಬಂದಿದೆ. ಹಂತಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಬಾಕಿ 4 ಸಾವಿರ ಹಣ ಒಟ್ಟಿಗೆ ಜಮಾ ಮಾಡಲಿದೆ.
Gruhalakshmi Yojane Money: ರಾಜ್ಯ ಸಿದ್ದರಾಮಯ್ಯ ಸರ್ಕಾರ ಸಂಕ್ರಾಂತಿಗೆ ಸಿಹಿ ಸುದ್ದಿ ನೀಡಿದ್ದು ಗೃಹಲಕ್ಷ್ಮೀ ಯೋಜನೆಯ 25ನೇ ಕಂತಿನ ಹಣ ಮೊದಲು ಬರುವುದು ಯಾವ ಜಿಲ್ಲೆಗಳಿಗೆ ಗೊತ್ತಾ?
ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
2023ರ ನವೆಂಬರ್ 5ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ. ಮದುವೆ ವೇಳೆ ಅಪ್ರಾಪ್ತೆಗೆ ಜಸ್ಟ್ 15 ವರ್ಷ ವಯಸ್ಸಾಗಿತ್ತು. ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸಿದ್ದ.
ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ʼಲೂಟಿಕೋರ ಕಾಂಗ್ರೆಸ್ ಸರ್ಕಾರ ಮಾತು ತಪ್ಪಿದೆ' ಎಂದು ಕಿಡಿಕಾರಿದೆ.
Gruhalakshmi:2024 ಡಿಸೆಂಬರ್ವರೆಗೂ 17 ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಜನವರಿ ತಿಂಗಳ ಹಣವನ್ನು ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು, ಇದೀಗ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣ ಬಿಡುಗಡೆಯಾಗಬೇಕಿದೆ.
ಇಡೀ ರಾಜ್ಯದಲ್ಲಿ ಎಲ್ಲಾ ಕಡೆಯಿಂದಲೂ ನನಗೆ ಬೆಂಬಲ ಸಿಗುತ್ತಿದೆ. ನಾನು ಹೊಸ ಪಕ್ಷ ಕಟ್ಟಿದರೆ ಪರೋಕ್ಷವಾಗಿ ಕಾಂಗ್ರೆಸ್ಗೆ ಅನುಕೂಲ ಆಗುತ್ತದೆ. ಹೀಗಾಗಿ ಆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ ಎಂದು ಯತ್ನಾಳ್ ಹೇಳಿದ್ದಾರೆ.
gruha lakshmi scheme: ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ.
ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ. ನಾನು ಅದರ ಕುರಿತು ಹೆಚ್ಚು ಮಾತನಾಡಲ್ಲ ಎಂದರು.