ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜನರ ಮನವಿಯನ್ನು ಸ್ವೀಕರಿಸಿದ ಸಿಎಂ, ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಸಮಸ್ಯೆಗಳ ಸುರಿಮಳೆಯಾಗಿದೆ. ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಿತಿಗತಿಯನ್ನು ಪರಿಶೀಲಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲೂ ಭಾರಿ ಮಳೆಯ ಅವಾಂತರದಿಂದ ರಸ್ತೆಗಳಲ್ಲಿ ನೀರು ನಿಂತು, ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಿತಿಗತಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜನರ ಮನವಿಗಳನ್ನು ಸ್ವೀಕರಿಸಿ, ಸೂಕ್ತ ಕ್ರಮಕ್ಕೆ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಿತಿಗತಿಯನ್ನು ಪರಿಶೀಲಿಸಿದ್ದಾರೆ. ಜನರ ಮನವಿಯನ್ನು ಸ್ವೀಕರಿಸಿದ ಸಿಎಂ, ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲೂ ಭಾರಿ ಮಳೆಯ ಅವಾಂತರದಿಂದ ರಸ್ತೆಗಳಲ್ಲಿ ನೀರು ನಿಂತು, ಸಂಚಾರಕ್ಕೆ ತೊಂದರೆಯಾಗಿದೆ. ಈ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದಲ್ಲಿ ಪರಿಶೀಲನೆ ನಡೆಸಿ, ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಮಳೆಹಾನಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರಿಂದ ಬೆಂಗಳೂರು ಸಿಟಿ ರೌಂಡ್ಸ್. ಹಾನಿ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ ಸಿಎಂ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ.
ಕರ್ನಾಟಕ ಮತ್ತು ಆಂಧ್ರ ಸಹೋದರ ರಾಜ್ಯಗಳು. ವೈಲ್ಡ್ ಲೈಫ್ನಲ್ಲಿ ಎರಡು ರಾಜ್ಯಗಳು ಪ್ರಬಲವಾಗಿವೆ. ಅರಣ್ಯ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹಿತಾಸಕ್ತಿ. ಕರ್ನಾಟಕ ನಮಗೆ ಉದಾತ್ತ ಉಡುಗೂರೆ ಕೊಟ್ಟಿದೆ ಎಂದು ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಹೇಳಿದರು.
ವಿಧಾನಸಭೆಯಿಂದ 18 ಶಾಸಕರ ಅಮಾನತು ವಿಚಾರವಾಗಿ, ಸ್ಪೀಕರ್ ಖಾದರ್ ಅವರಿಗೆ ಪತ್ರ ಬರೆದಿದ್ದೇವೆ ಎಂದು ಆರ್ ಆಶೋಕ್ ತಿಳಿಸಿದರು. ಅಲ್ಲದೆ, ತಪ್ಪು ಆಗಿದ್ದರೆ ಮುಂದೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚಂದಾಪುರದ ರೈಲ್ವೆ ಬ್ರಿಡ್ಜ್ ಬಳಿ ಸೂಟ್ ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಸುಮಾರು ಹತ್ತು ವರ್ಷ ವಯಸ್ಸಿನ ಬಾಲಕಿ ಮೃತ ದೇಹ. ಚಲಿಸುವ ರೈಲಿನಿಂದ ಮೃತ ದೇಹವನ್ನು ಹೊರಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರಿಂದ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ತಮ್ಮ ಹೊಸ ಫೋಟೋಶೂಟ್ನ ಫೋಟೋಗಳನ್ನ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಬ್ಲ್ಯಾಕ್ ಡ್ರೆಸ್ನಲ್ಲಿ ರಶ್ಮಿಕಾರ ಮಾದಕ ನೋಟವನ್ನು ಕಂಡು ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ರಶ್ಮಿಕಾ ಸೋಷಿಯಲ್ ಮೀಡಿಯಾದಲ್ಲಿಯೂ ಸಖತ್ ಆ್ಯಕ್ಟೀವ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾಮಳೆಯಿಂದ ನಗರ ಜಲಾವೃತಗೊಂಡು ಅಲ್ಲೋಲ ಕಲ್ಲೋಲ ಸ್ಥಿತಿಯಲ್ಲಿದೆ. ಕೋರಮಂಗಲ, ಬಿಎಂಟಿಸಿ (BMTC), ಮತ್ತು ಟಿಟಿಎಂಸಿ (TTMC) ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆಗಳು ನೀರು ತುಂಬಿಕೊಂಡಿದ್ದು, ಸಂಚಾರ ದಟ್ಟಣೆ ಮತ್ತು ಸಾರಿಗೆ ಸಮಸ್ಯೆಗಳು ಉಂಟಾಗಿವೆ.
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಿಂದಾಗಿ ಕೋರಮಂಗಲ, ಬಿಎಂಟಿಸಿ (BMTC), ಮತ್ತು ಟಿಟಿಎಂಸಿ (TTMC) ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೋರಮಂಗಲದಂತಹ ಪ್ರಮುಖ ಪ್ರದೇಶಗಳಲ್ಲಿ ರಸ್ತೆಗಳು ನೀರು ತುಂಬಿಕೊಂಡಿದ್ದು, ಸಂಚಾರ ದಟ್ಟಣೆ ಮತ್ತು ಸಾರಿಗೆ ಸಮಸ್ಯೆಗಳು ಉಂಟಾಗಿವೆ
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆಯ ಅಬ್ಬರಕ್ಕೆ ವರುಣನ ಆರ್ಭಟದಿಂದ ಸವಾರರು ಪರದಾಡುತ್ತಿದ್ದಾರೆ. ಬಹುತೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮೆಜೆಸ್ಟಿಕ್ನಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದೆ.
Copper Ring: ಕೆಲವು ರಾಶಿಚಕ್ರ ಚಿಹ್ನೆಗಳಿಗೆ, ತಾಮ್ರದ ಉಂಗುರವು ದುಬಾರಿ ರತ್ನದ ಕ ಲ್ಲುಗಳಿಗಿಂತ ಹೆಚ್ಚು ಉತ್ತಮವಾಗಿದೆ. ಅದೃಷ್ಟವನ್ನು ನೀಡುತ್ತದೆ. ಯಾವ ರಾಶಿಚಕ್ರದವರಿಗೆ ತಾಮ್ರದ ಉಂಗುರ ಧರಿಸುವುದು ಸೂಕ್ತ ಮತ್ತು ಅದರಿಂದ ಅವರಿಗೆ ಯಾವ ಪ್ರಯೋಜನಗಳು ಸಿಗಬಹುದು ಎಂಬುದನ್ನು ತಿಳಿಯಲು ಮುಂದೆ ಓದಿ..
ಮೇ 17, 2025 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಐಪಿಎಲ್ 2025 ರ ಆರ್ಸಿಬಿ ವಿರುದ್ಧ ಕೆಕೆಆರ್ ಪಂದ್ಯವು ಭಾರೀ ಮಳೆಯಿಂದಾಗಿ ರದ್ದಾಯಿತು. ಈ ಪಂದ್ಯವು ಕೆಕೆಆರ್ಗೆ ಪ್ಲೇಆಫ್ಗೆ ತೇರ್ಗಡೆಯಾಗಲು ನಿರ್ಣಾಯಕವಾಗಿತ್ತು, ಆದರೆ ಮಳೆಯಿಂದಾಗಿ ಯಾವುದೇ ಆಟ ಸಾಧ್ಯವಾಗಲಿಲ್ಲ, ಇದರಿಂದ ಕೆಕೆಆರ್ ಪ್ಲೇಆಫ್ನಿಂದ ಹೊರಬಿತ್ತು
ಐಪಿಎಲ್ 2025 ರಲ್ಲಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಆರ್ಸಿಬಿ ವಿರುದ್ಧ ಕೆಕೆಆರ್ ಪಂದ್ಯವು ಭಾರೀ ಮಳೆಯಿಂದಾಗಿ ರದ್ದಾಗಿದೆ. ಟಾಸ್ ಸಹ ನಡೆಯಲಿಲ್ಲ, ಮತ್ತು ಪಂದ್ಯವನ್ನು ಸಂಪೂರ್ಣವಾಗಿ ಕೈಬಿಡಲಾಯಿತು. ಇದರ ಪರಿಣಾಮವಾಗಿ, ಎರಡೂ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡವು. ಈ ಫಲಿತಾಂಶದಿಂದ ಕೆಕೆಆರ್ ಪ್ಲೇಆಫ್ನಿಂದ ಹೊರಬಿದ್ದರೆ, ಆರ್ಸಿಬಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.