ನಾವು ಮನೆಯಲ್ಲಿಯೇ ಕೂದಲು ಉದುರುವುದನ್ನು ತಡೆಯುವ ಎಣ್ಣೆಯನ್ನು ತಯಾರಿಸಬಹುದು. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೋಗಲಾಡಿಸಲು ಇದು ಅತ್ಯಂತ ಪರಿಣಾಮಕಾರಿ ಮನೆಮದ್ದು ಎಂದರೆ ತಪ್ಪಲ್ಲ.
ಆಯುರ್ವೇದವು ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿದ್ದು, ಕೂದಲು ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗುವುದು ಸೇರಿದಂತೆ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ನೈಸರ್ಗಿಕ ಪರಿಹಾರಗಳನ್ನು ನೀಡುತ್ತದೆ. ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಮೂರು ಆಯುರ್ವೇದ ಪರಿಹಾರಗಳು ಇಲ್ಲಿವೆ.
ಲವಂಗದ ಆರೋಗ್ಯ ಪ್ರಯೋಜನಗಳು: ನೀವು ಪ್ರತಿದಿನ ಲವಂಗವನ್ನು ಸೇವಿಸಿದರೆ, ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ನಿಮ್ಮ ದೇಹವು ಎಲ್ಲಾ ರೀತಿಯ ಸೋಂಕುಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. ಮತ್ತೊಂದೆಡೆ ಲವಂಗದ ಸೇವನೆಯು ಋತುಮಾನದ ಕೆಮ್ಮು ಮತ್ತು ಶೀತಕ್ಕೆ ಪರಿಹಾರವನ್ನು ನೀಡುತ್ತದೆ.
Health Benefits of Carrot in Kannada: ಕ್ಯಾರೆಟ್ ಮಾರುಕಟ್ಟೆಯಲ್ಲಿ ಹೇರಳವಾಗಿ ಸಿಗುವ ತರಕಾರಿ ಇದಾಗಿದೆ. ಅಧಿಕವಾದ ಪ್ರೋಟಿನ್, ಹಾಗೂ ವಿಟಮಿನ್ಸ್ ಕಂಡು ಬರುತ್ತದೆ. ಕ್ಯಾರೆಟ್ ಯಾರು ಬೇಕಾದರೂ ಸೇವಿಸಬಹುದು.
Health Benefits of Honey: ಹೆಚ್ಚಿನ ಪೌಷ್ಟಿಕಾಂಶದ ಕಾರಣ ಪ್ರಾಚೀನ ಕಾಲದಿಂದಲೂ ಜೇನುತುಪ್ಪವನ್ನು ಬಳಸಿಕೊಂಡು ಬರಲಾಗುತ್ತಿದೆ. ಪ್ರತಿದಿನ 1 ಚಮಚ ಜೇನುತುಪ್ಪವನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದು.
Makeup Tips For Monsoon: ಮಳೆಗಾಲದಲ್ಲಿ ಪದೇ ಪದೇ ಮೇಕಪ್ ಮಾಡಿಕೊಳ್ಳುವುದು ಅನೇರಿಗೆ ತಲೆನೋವಾಗಿರುತ್ತದೆ. ಹೀಗಾಗಿ ಮಳೆಗಾಲದಲ್ಲಿ ಮೇಕಪ್ ಹೆಚ್ಚುಕಾಲ ಉಳಿಸಿಕೊಳ್ಳುವುದು ಹೇಗೆ ಎಂದುಬರ ಮಾಹಿತಿ ಇಲ್ಲಿದೆ ನೋಡಿ.
ಹಳೆಯ ಮತ್ತು ಹೊಸ ಪೊರಕೆಯ ಸಲಹೆಗಳು: ಹಿಂದೂ ಧರ್ಮದಲ್ಲಿ ತಾಯಿ ಲಕ್ಷ್ಮಿದೇವಿ ಪೊರಕೆಯಲ್ಲಿ ವಾಸಿಸುತ್ತಾಳೆ ಎಂದು ನಂಬಲಾಗಿದೆ. ಪೊರಕೆ ಮನೆಯಲ್ಲಿರುವ ಕೊಳೆಯನ್ನು ತೆಗೆದುಹಾಕುವುದು ಮಾತ್ರವಲ್ಲದೆ ನಕಾರಾತ್ಮಕತೆ ಮತ್ತು ದುರಾದೃಷ್ಟವನ್ನು ತೆಗೆದುಹಾಕುತ್ತದೆ. ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ, ಇದನ್ನು ಅಳವಡಿಸಿಕೊಂಡರೆ ಹಣದ ಕೊರತೆ ನಿಮ್ಮನ್ನು ಕಾಡುವುದಿಲ್ಲ.
Women Health: ಸಾಮಾನ್ಯವಾಗಿ ಮಹಿಳೆಯರಲ್ಲಿ ಮಾಸಿಕ ಪಾಳಿ ಅಥವಾ ಋತುಚಕ್ರ ನಿಂತುಹೋದಾಗ ಅವರು ಹಲವು ಮನೆಮದ್ದುಗಳನ್ನು ಟ್ರೈ ಮಾಡುತ್ತಾರೆ. ಇದರಿಂದ ಪಿರಿಯಡ್ಸ್ ಸಮಯಕ್ಕೆ ಸರಿಯಾಗಿ ಬರಬಹುದು ಎಂಬ ನಂಬಿಕೆ ಅವರದ್ದಾಗಿರುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಕೆಲ ಮನೆಮದ್ದುಗಳನ್ನು ತಂದಿದ್ದೇವೆ, ಅವುಗಳನ್ನು ಪ್ರಯತ್ನಿಸುವ ಮೂಲಕ ನೀವು ಅನಿಯಮಿತ ಪಿರಿಯಡ್ಸ್ ಸಮಸ್ಯೆಯನ್ನು ತೊಡೆದುಹಾಕಬಹುದು.
ಉತ್ತಮ ಆರೋಗ್ಯ ಸಲಹೆಗಳು: ನೀವು ದಿನಕ್ಕೆ ಕನಿಷ್ಠ 10 ಸಾವಿರ ಹೆಜ್ಜೆಗಳನ್ನು ನಡೆದರೆ, ನಿಮ್ಮ ದೇಹವು ಅಸಂಖ್ಯಾತ ಪ್ರಯೋಜನಗಳನ್ನು ಪಡೆಯುತ್ತದೆ. ಉತ್ತಮ ಆರೋಗ್ಯ ಹೊಂದಲು ದಿನಕ್ಕೆ ಎಷ್ಟು ಸಾವಿರ ಹೆಜ್ಜೆಗಳನ್ನು ನಡೆಯಬೇಕು ಅನ್ನೋದರ ಬಗ್ಗೆ ತಿಳಿಯಿರಿ.
ಶ್ರಾವಣ ಮಾಸ 2023: ಮಂಗಳ ಗೌರಿ ವ್ರತವನ್ನು ಶ್ರಾವಣ ಮಾಸದ ಪ್ರತಿ ಮಂಗಳವಾರದಂದು ಆಚರಿಸಲಾಗುತ್ತದೆ. ಈ ಬಾರಿಯ ಶ್ರಾವಣ ಮಾಸವು ಮಂಗಳ ಗೌರಿ ವ್ರತದೊಂದಿಗೆ ಪ್ರಾರಂಭವಾಗುತ್ತಿದೆ. ಇದರೊಂದಿಗೆ ಮಂಗಲದೋಷ ದೂರವಾಗಲಿದ್ದು, ಶೀಘ್ರವೇ ವಿವಾಹ ಭಾಗ್ಯ ದೊರೆಯಲಿದೆ.
ಮನೆಯ ವಾಸ್ತುವಿನ ಮಹತ್ವದ ಬಗ್ಗೆ ತಿಳಿಯಿರಿ: ಅಡುಗೆ ಮನೆ, ಬಾತ್ ರೂಂ, ಮನೆಯ ಮುಖ್ಯ ಬಾಗಿಲಿನಿಂದ ಹಿಡಿದು ಮಲಗುವ ಕೋಣೆಯವರೆಗೆ ವಾಸ್ತು ನಿಯಮಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
Remedy For Mosquito Bites: ಮಳೆಗಾಲ ಮಾತ್ರಲ್ಲದೇ ಎಲ್ಲಾ ಕಾಲದಲ್ಲೂ ಕಾಡುವ ಸಮಸ್ಯೆ ಇದ್ದರೇ ಅದು ಸೊಳ್ಳೆಕಾಟವೇ ಆಗಿರುತ್ತದೆ. ಅನೇಕರಿಗೆ ಸೊಳ್ಳೆ ಕಚ್ಚಿದರೇ ಅಲರ್ಜಿ ರೀತಿ ಸಂಭವಿಸುತ್ತದೆ. ಹೀಗಾಗಿ ಸುಲಭವಾಗಿ ನೈಸರ್ಗಿಕ ಮನೆ ಮದ್ದುಗಳ ಮೂಲಕ ರಕ್ತ ಹೀರುವ ಸೊಳ್ಳೆಯಿಂದ ಮುಕ್ತಿ ಪಡೆಯಲು ಈ ಸುಲಭ ವಿಧಾನ ಅನುಸರಿಸಿ..
Dragon Fruit Benefits: ಡ್ರ್ಯಾಗನ್ ಹಣ್ಣು ಆರೋಗ್ಯಕರವಾಗಿದ್ದು ಅದು ಪೋಷಕಾಂಶಗಳು ಮತ್ತು ಆರೋಗ್ಯ ಪ್ರಯೋಜನಗಳಿಂದ ಕೂಡಿದೆ. ಡ್ರ್ಯಾಗನ್ ಹಣ್ಣು ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿದೆ.
Strawberry Benefits: ಸ್ಟ್ರಾಬೆರಿ ಬೆಲೆ ಸ್ವಲ್ಪ ದುಬಾರಿಯಾಗಿದೆ. ಆದರೆ ಇದರ ಪ್ರಯೋಜನ ಬಹಳಷ್ಟು ಇದೆ. ಸ್ಟ್ರಾಬೆರಿಯಲ್ಲಿ ವಿಟಮಿನ್ ಸಿ, ಫೈಬರ್ ಅಂಶ , ಕ್ಯಾಲೋರಿ, ನಿರಿನಾಂಶ, ಪೋಟ್ಯಾಶಿ, ಮಿನರಲ್ಸ್ ಮತ್ತು ವಿಟಮಿನ್ಸ್ಗಳು, ಅಂಶಗಳನ್ನು ಒಳಗೊಂಡಿದೆ.
ಗಜಕೇಸರಿ ಯೋದ ಪರಿಣಾಮ: ಪ್ರತಿಯೊಬ್ಬ ವ್ಯಕ್ತಿಯ ಜಾತಕದಲ್ಲಿ ಹಲವಾರು ರೀತಿಯ ಯೋಗಗಳಿವೆ. ಇವುಗಳಲ್ಲಿ ಕೆಲವು ಯೋಗಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ ಮತ್ತು ಕೆಲವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ಯೋಗಗಳ ಮೂಲಕವೇ ವ್ಯಕ್ತಿಯ ಜೀವನದ ದಿಕ್ಕನ್ನು ನಿರ್ಧರಿಸಲಾಗುತ್ತದೆ.
2023ರ ಕುಂಭದಲ್ಲಿ ಶನಿ ವಕ್ರಿ: ಬಡ್ತಿಗಾಗಿ ಕಾಯುತ್ತಿರು ಜನರಿಗೆ ವಕ್ರಿ ಶನಿಯು ಒಳ್ಳೆಯ ಸುದ್ದಿಯನ್ನು ನೀಡುತ್ತಾನೆ. ಅವರು ಹಠಾತ್ ಪ್ರಗತಿಯನ್ನು ಸಾಧಿಸುತ್ತಾರೆ. ಅವರಿಗೆ ಲಾಭದ ಬಾಗಿಲುಗಳು ತೆರೆದುಕೊಳ್ಳುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.