ಕರೋನಾ ಸಾಂಕ್ರಾಮಿಕದ ಎರಡನೇ ಅಲೆಯ ಕಾರಣ ಇಡೀ ದೇಶ ತಲ್ಲಣಿಸಿದೆ. ಈ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಮತ್ತು ಕರ್ಫ್ಯೂಗಳನ್ನು ಹೇರಲಾಗಿದೆ. ಈ ಕಾರಣದಿಂದಾಗಿ, ಪ್ರಯಾಣಿಕರ ಚಲನ ವಲನ ಕೂಡಾ ಕಡಿಮೆಯಾಗಿದೆ.
ದೆಹಲಿಯಲ್ಲಿ ಕರೋನಾ ಪ್ರಕರಣಗಳು ಕಡಿಮೆಯಾಗುತ್ತಿದೆ. ಕರೋನಾ ಸೋಂಕಿತರು ಕೂಡಾ, ಶೀಘ್ರ ಗುಣಮುಖರಾಗುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ಇನ್ನೂ ಉತ್ತಮ ಫಲಿತಾಂಶಕ್ಕಾಗಿ, ಲಾಕ್ ಡೌನ್ ಅನ್ನು ಒಂದು ವಾರಗಳವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಬೆಳೆದ ಬೆಳೆ ವ್ಯಾಪಾರವಾಗದೆ ಸಂಕಷ್ಟದಲ್ಲಿರುವ ರೈತರ ಗಮನಕ್ಕೆ. ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಖರೀದಿಸಿ ಬೇಕಿರುವವರಿಗೆ ಹಂಚುತ್ತೇವೆ. ಈ ನಂಬರ್ಗೆ 98457 63396 ಕರೆ ಮಾಡಿ
ಕರೋನಾ ವೈರಸ್ ಸೋಂಕನ್ನು ನಿಯಂತ್ರಿಸಲು ಜಾರಿಗೆ ತರಲಾದ ಲಾಕ್ಡೌನ್ ದೃಷ್ಟಿಯಿಂದ ಅಗತ್ಯ ಕೆಲಸಗಳಿಗೆ ಹೊರತುಪಡಿಸಿ ಮನೆಯಿಂದ ಹೊರಬರುವುದನ್ನು ನಿಷೇಧಿಸಲಾಗಿದೆ. ಆದರೆ ಕೆಲವು ರಾಜ್ಯ ಸರ್ಕಾರಗಳಿಂದ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇದೆ. ಛತ್ತೀಸ್ಗಢ ಸರ್ಕಾರ ಆನ್ಲೈನ್ ಮಾರಾಟದಲ್ಲಿ ಮದ್ಯವನ್ನು ಮನೆಗೆ ತಲುಪಿಸಲು ಅನುಮತಿ ನೀಡಿದೆ. ಆನ್ಲೈನ್ನಲ್ಲಿ ಮತ್ತು ಆ್ಯಪ್ ಮೂಲಕ ಆದೇಶದ ಮೇರೆಗೆ ರಾಜ್ಯದಲ್ಲಿ ಸೋಮವಾರ (ಮೇ 10) ಲಿಕ್ಕರ್ ಹೋಮ್ ಡೆಲಿವರಿ ಪ್ರಾರಂಭವಾಗಿದೆ.
ಕರೋನಾ ಲಸಿಕೆ ಹಾಕಿಸಿಕೊಳ್ಳುವುದು ಇದೀಗ ಅನಿವಾರ್ಯ. ಯಾವುದೇ ಆಸ್ಪತ್ರೆಗಳು ಲಸಿಕೆಯ ಹೋಂ ಡೆಲಿವೆರಿ ಮಾಡುವುದಿಲ್ಲ. ಲಸಿಕೆ ಕೇಂದ್ರಕ್ಕೆ ಹೋಗಿ ಲಸಿಕೆ ಹಾಕಿಸಿಕೊಂಡು ಬರಬೇಕು. ಆದರೆ, ಎಲ್ಲಾ ರಸ್ತೆಗಳಲ್ಲಿ, ಸರ್ಕಲ್ ಗಳಲ್ಲಿ, ಆಯಕಟ್ಟಿನ ಜಾಗದಲ್ಲಿ ನಿಂತು ಪೊಲೀಸರು ಕಾವಲು ಕಾಯುತ್ತಿರುವಾಗ ರಸ್ತೆಗಿಳಿದರೆ ಸಮಸ್ಯೆ ಉಂಟಾಗುವುದಿಲ್ಲವೇ ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಉದ್ಭವವಾಗಬಹುದು.
Financial Help To Auto-Taxi Drivers -ಕರೋನಾ ಸಾಂಕ್ರಾಮಿಕ ಕಾಲದಲ್ಲಿ ಸಾರ್ವಜನಿಕರಿಗೆ ಪರಿಹಾರ ನೀಡಲು ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ದೊಡ್ಡ ನಿರ್ಧಾರ ಕೈಗೊಂಡಿದೆ. ಈ ಕರೋನಾ ಬಿಕ್ಕಟ್ಟಿನಲ್ಲಿ ಸಾಮಾನ್ಯ ಜನರಿಗೆ ಸಹಾಯ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಭಾರತದ ಆರೋಗ್ಯ ಮೂಲಸೌಕರ್ಯಕ್ಕೆ ಮಿತಿ ಇದೆ, ಹಾಗಾಗಿ ಎರಡನೆ ಕೊರೊನಾ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಿದ ಲಾಕ್ ಡೌನ್ ನಂತೆ ಈ ವಿಧಿಸಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.