ದೇಶದ ಕೆಲವು ರಾಜ್ಯಗಳಲ್ಲಿ ಕರೋನಾವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ರಾಜ್ಯಗಳಲ್ಲಿ ಮಹಾರಾಷ್ಟ್ರ, ಪಂಜಾಬ್, ಗುಜರಾತ್ ಮತ್ತು ಕೇರಳ ಮುಂಚೂಣಿಯಲ್ಲಿವೆ. ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39 ಸಾವಿರಕ್ಕೂ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇಂದಿನಿಂದ ಒಂದು ವಾರದಿಂದ ನಾಗ್ಪುರದಲ್ಲಿ ಲಾಕ್ ಡೌನ್ ವಿಧಿಸಲಾಗಿದೆ. ಔರಂಗಾಬಾದ್ನಲ್ಲಿ ವಾರಾಂತ್ಯದ ಲಾಕ್ಡೌನ್ ವಿಧಿಸಲಾಗಿದೆ. ಇದಲ್ಲದೆ ಪುಣೆಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಅಮರಾವತಿ, ನಾಸಿಕ್, ಥಾಣೆ, ಔರಂಗಾಬಾದ್ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ.
ಸೋಂಕು ತಡೆಗಟ್ಟುವ ಮೊದಲ ಕ್ರಮವಾಗಿ ಮದುವೆ, ಧಾರ್ಮಿಕ ಸಮಾರಂಭ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳ ಮೇಲೆ ಹದ್ದಿನ ಕಣ್ಣಿಡಲು ಮಾರ್ಷಲ್ಗಳನ್ನು ನೇಮಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ
COVID-19 in India: ದೇಶದ ನಾಲ್ಕು ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಭಾರತದಲ್ಲಿ ಕರೋನದ ಎರಡನೇ ತರಂಗ ಅಪಾಯಕಾರಿ ಎಂದು ಸಾಬೀತುಪಡಿಸಬಹುದು ಎಂದು ಏಮ್ಸ್ ಮುಖ್ಯಸ್ಥ ರಂದೀಪ್ ಗುಲೇರಿಯಾ ಕಳವಳ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರಿ ನೌಕರರರಿಗೊಂದು ಸಿಹಿ ಸುದ್ದಿಯಿದೆ. ಕೇಂದ್ರ ಸರ್ಕಾರವು ಆಫೀಸ್ ಮೆಮರಾಂಡಂನಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಫೋಷಿಸಿದೆ. ಇದರಿಂದ ಕೇಂದ್ರ ಸರ್ಕಾರಿ ನೌಕರರು ನಿರಾಳ ಹೊಂದುವಂತಾಗಿದೆ.
ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ಪೋಷಕರು. ಇನ್ನೊಂದೆಡೆ ಇದೇ ಕೋವಿಡ್ ಮತ್ತು ಲಾಕ್ಡೌನ್ ನಡುವೆಯೂ ಶಾಲೆ ನಿರ್ವಹಣೆ ಮಾಡಬೇಕಿರುವುದರಿಂದ ಶುಲ್ಕ ಪಾವತಿ ಅನಿವಾರ್ಯ ಎಂದು ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ವಾದ ಮಾಡುತ್ತಿದ್ದವು.
Corona New Strain: ರೂಪಾಂತರಿ ಕರೋನಾವೈರಸ್ ಗೆ ತತ್ತರಿಸಿರುವ ಬ್ರಿಟನ್ ದೇಶದಲ್ಲಿ ಮತ್ತೆ ಲಾಕ್ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಕಳೆದ ವರ್ಷ ಮಾರ್ಚ್ನಲ್ಲಿ ಮೊದಲ ತರಂಗ ಸಾಂಕ್ರಾಮಿಕ ಸಮಯದಲ್ಲಿ ನೀಡಲಾದ ಲಾಕ್ಡೌನ್-ಸಂಬಂಧಿತ ಆದೇಶಗಳನ್ನು ಈ ಬಾರಿಯೂ ಜಾರಿಗೊಳಿಸಲಾಗಿದೆ.
ದುಬಾರಿ ಶುಲ್ಕ ಪಾವತಿ ಸವಾಲನ್ನು ಪೋಷಕರು ಮತ್ತು ಖಾಸಗಿ ಶಾಲಾ ವ್ಯವಸ್ಥಾಪಕ ಮಂಡಳಿಯವರು ಕುಳಿತು ಚರ್ಚೆ ಮಾಡಬೇಕು. ಇಬ್ಬರೂ ಆರೋಗ್ಯಕರ ಸಹಕಾರ ನೀಡಬೇಕು ಎಂದು ಮನವಿ ಮಾಡಿ ನಯವಾಗಿ ಜವಾಬ್ದಾರಿಯಿಂದ ಜಾರಿಕೊಂಡಿರುವ ಸುರೇಶ್ ಕುಮಾರ್.
ಕರೋನಾವೈರಸ್ನ ಈ ಹೊಸ ರೂಪಾಂತರದ ಬಗ್ಗೆ ಚರ್ಚಿಸಲು ಭಾರತೀಯ ಆರೋಗ್ಯ ಸಚಿವಾಲಯವು ಜಂಟಿ ಮಾನಿಟರಿಂಗ್ ಗ್ರೂಪ್ನೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಅದನ್ನು ಎದುರಿಸುವ ಕಾರ್ಯತಂತ್ರ ರೂಪಿಸುವ ಬಗ್ಗೆ ಕೂಲಂಕುಷವಾಗಿ ಸಮಾಲೋಚನೆ ನಡೆಸಿತು. ಹೊಸ ಅವತಾರದಿಂದಾಗಿ ಬ್ರಿಟನ್ನಲ್ಲಿನ ಕರೋನಾ ಪ್ರಕರಣಗಳು ಮತ್ತೆ ತಾರಕಕ್ಕೇರಿದೆ.
ಸುಮಾರು 1,000 ಕೋಟಿ ರೂ.ಗಳ ಹಣ ಮರುಪಾವತಿಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು IndiGo ಹೇಳಿದೆ. ಇದು ಪ್ರಯಾಣಿಕರಿಗೆ ಮರುಪಾವತಿಸಲಾಗುವ ಮೊತ್ತದ ಶೇ.90ರಷ್ಟು ಇದೆ ಎಂದು ಕಂಪನಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.