ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ಕುಮಾರಸ್ವಾಮಿ ನಾಗಮಂಗಲದಲ್ಲಿ ಮಂಡ್ಯ ಜನ ಹಾಲನ್ನಾದ್ರು ಕೊಡಿ, ವಿಷನಾದ್ರು ಕೊಡಿ ಅಂತಾರೆ. ಕುಮಾರಸ್ವಾಮಿಗೆ, ದೇವೇಗೌಡ್ರುಗೆ ಮಂಡ್ಯ ಜನ ಯಾವತ್ತು ವಿಷ ಕೊಟ್ಟಿಲ್ಲ. ಮಂಡ್ಯ ಜಿಲ್ಲೆಯ ಜನತೆ ಸದಾ ಹಾಲು ಕೊಟ್ಟಿದ್ದಾರೆ, ವಿಷ ಕೊಟ್ಟಿಲ್ಲ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ- ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ
ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಭೆಯಲ್ಲಿ ಮಾತಾನಡಿದ ಮಾಜಿ ಪ್ರಧಾನಿ ದೇವೇಗೌಡರು (Former Prime Minister Deve Gowda) ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
Voter ID: ಮತದಾನ ಹಕ್ಕನ್ನು ಚಲಾಯಿಸಲು ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೆ, ನೀವು ವೋಟರ್ ಐಡಿ ಮಾಡಿಸಿದ್ದು ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಂತಹ ಸಂದರ್ಭದಲ್ಲಿ ಚಿಂತಿಸಬೇಕಿಲ್ಲ. ನೀವು ಕೆಲವು ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು.
ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಲವರು ರಾಜಕೀಯ ಎಂದರೆ ಚದುರಂಗದ ಆಟ ಎಂದುಕೊಂಡಿದ್ದಾರೆ. ಆದರೆ ಅಜ್ಜಿ ಇಂದಿರಾ ಗಾಂಧಿ ಅವರು ನಾಯಕನಾದವನು ಸಮಾಜದಲ್ಲಿ ತಾರತಮ್ಯಗಳನ್ನು ಹುಡುಕಿ ಬಗೆಹರಿಸಬೇಕು ಎಂದು ಪಾಠ ಹೇಳಿಕೊಟ್ಟರು ಎಂದು ರಾಹುಲ್ ಗಾಂಧಿ ಹೇಳಿದರು.
ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ. ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ ಶ್ರೀಗಳು ಅದನ್ನು ಕ್ಷಮಿಸಬೇಕು ಎಂದು ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಕಾಂಗ್ರೆಸ್, ಯಾವಾಗಲೆಲ್ಲ ರಾಹುಲ್ ಗಾಂಧಿ ಅವರನ್ನು ಲಾಂಚ್ ಮಾಡಿದ್ದಾರೋ ಆಗೆಲ್ಲ ನಮಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿ (Rahul Gandhi) ಎಂಬ ಪ್ರಾಡಕ್ಸ್ ಸರಿಯಿಲ್ಲ. ಹೀಗಾಗಿ ಅವರು ಅಧಿಕಾರಿಕ್ಕೆ ಬರುವುದೇ ಇಲ್ಲ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದಿದ್ದೆವು. ಈ ಬಾರಿ 375 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ-2ನಲ್ಲಿ ರಾಹುಲ್ ಗಾಂಧಿ ಭಾಗಿ
17ಕ್ಕೆ ಮಂಡ್ಯ, ಕೋಲಾರದಲ್ಲಿ ಯಾತ್ರೆಯಲ್ಲಿ ರಾಹುಲ್ ಭಾಗಿ
ಪ್ರಧಾನಿ ಮೋದಿ ಬಂದು ಹೋದ ಬಳಿಕ ರಾಹುಲ್ ಗಾಂಧಿ ಯಾತ್ರೆ
17ರಂದು ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ರ್ಯಾಲಿ
ಮಗಳ ಗೆಲುವಿಗೆ ಎಲ್ಲಾ ಕಾರ್ಖಾನೆಗಳಿಗೆ ಹಣ ಬೇಡಿಕೆ ಇಟ್ಟಿದ್ದಾರೆ
ಸಕ್ಕರೆ ಕಾರ್ಖಾನೆಗಳಿಂದ ಐವತ್ತು ಲಕ್ಷ ರೂಪಾಯಿ ಬೇಡುತ್ತಿದ್ದಾರೆ
ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಯತ್ನಾಳ್ ಆರೋಪ
ಕಾರ್ಖಾನೆ ಮಾಲೀಕರ ಜೊತೆ ಹೊಂದಾಣಿಕೆ ಮಾಡ್ಕೊಂಡವ್ರೆ
ಇಂದು ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ
ಬೆಳಗ್ಗೆ 10ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇಗುಲದಲ್ಲಿ ಪೂಜೆ
ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಗೋಪಿ ವೃತ್ತಕ್ಕೆ ಬಂದು ಸಭೆ
ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಕೆ ಮಾಡ್ತೇನೆ ಎಂದ ಈಶ್ವರಪ್ಪ
ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ- ಕೆ.ಎಸ್.ಈಶ್ವರಪ್ಪ
ಜಾರಕಿಹೊಳಿ ಅವರ ಮನೆ ಮುಂದೆ ಹೋಗಿ ಯಾಕೆ ಕಾಲು ಬೀಳ್ತೀರಿ
ಮನೆಯ ತೊಟ್ಟಿಲಿನಲ್ಲಿ ಇರುವ ಕೂಸುಗಳಿಗೆ ಕಾಲು ಬೀಳುತ್ತಿದ್ದೀರಿ
ನಿಮಗೆ ಸ್ವಾಭಿಮಾನವೇ ಇಲ್ಲವಾ ಏನು ಎಂದು ಮತದಾರರಿಗೆ ಪ್ರಶ್ನೆ
ಸತೀಶ್ ಜಾರಕಿಹೊಳಿ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್
ನಾನು ಕಳೆದ ಹದಿನೈದು ದಿನಗಳಿಂದ ಇಲ್ಲೇ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ (Dharwad Lok Sabha Constituency) ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ (Congress Ticket) ನೀಡುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ. - ಸಚಿವ ಸಂತೋಷ್ ಲಾಡ್
ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳು ಮತ್ತು ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಲು ಭಾರತಕ್ಕೆ ಭೇಟಿ ನೀಡುವಂತೆ ಬಿಜೆಪಿ ಹಲವು ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ. ಬಿಜೆಪಿಯಿಂದ 25 ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಲಾಗಿದೆ.
ದಿಂಗಾಲೇಶ್ವರ, ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ
ಸಂಜೆ 4ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿ
ನೆಹರೂ ಮೈದಾನದಿಂದ ಮೂರು ಸಾವಿರ ಮಠದವರೆಗೆ ಮೆರವಣಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.