28 ಲೋಕಸಭೆ ಕ್ಷೇತ್ರ ಗೆಲ್ಲುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ
ಲೋಕ ಚುನಾವಣೆಗೆ ಅಜೆಂಡಾ ಹಾಗೂ ಟಾರ್ಗೆಟ್ ಸೆಟ್ ಆಗಿದೆ
ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆಲ್ ಬಳಿ ಸಿಟಿ ರವಿ ಹೇಳಿಕೆ
28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಗೆಲ್ಲಬೇಕು ಎನ್ನುವುದು ಟಾರ್ಗೆಟ್
ಸರ್ಕಾರದ ವೈಫಲ್ಯ ಜನರಿಗೆ ಮುಟ್ಟುವಂತೆ ಮಾಡುವುದು ಅಜೆಂಡಾ
ಮಂಡ್ಯ ಟಿಕೆಟ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ
ಯಾರೇ ಅಭ್ಯರ್ಥಿಯಾದರೂ ಒಟ್ಟಾಗಿ ಕೆಲಸ ಮಾಡುತ್ತೇವೆ
ಮೈಸೂರಿನಲ್ಲಿ ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಹೇಳಿಕೆ
ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ನಾವು ಒಟ್ಟಾಗಿ ದುಡಿಯುತ್ತೇವೆ
ಮಂಡ್ಯದಲ್ಲಿ JDS-BJP ಒಗ್ಗಟ್ಟಾಗಿದೆ.. ಯಾವುದೇ ಸಮಸ್ಯೆ ಇಲ್ಲ
ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ ಮೋದಿ ಕೈ ಬಲಪಡಿಸ್ತೇವೆ
karnataka congress protest in delhi: ರಾಜ್ಯ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ INDIA ಪಕ್ಷಗಳು ಬೆಂಬಲ ನೀಡಲಿದ್ದು, ಜೊತೆಗೆ ಮಹಾರಾಷ್ಟ್ರದ ವಿರೋಧ ಪಕ್ಷಗಳು ದ್ವನಿ ಸೇರಿಸಲಿದೆ. ಇದರಿಂದ ದಕ್ಷಿಣ ಭಾರತದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ದೊಡ್ಡ ಅಸ್ತ್ರ ಬಿಜೆಪಿ ವಿರೋಧಿ ಪಕ್ಷಗಳಿಗೆ ಸಿಗಲಿದೆ.
ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್ ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
Lok Sabha Election 2023 : ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವ ಸಾಧಿಸಿರುವ ಕಾಂಗ್ರೆಸ್,ಇದೇ ಹುಮ್ಮಸ್ಸನಲ್ಲಿ ಲೋಕಸಭೆ ಚುನಾವಣೆ ಎದುರಿಸಲು ತಯಾರಿ ನಡೆಸಿದೆ. ಲೋಕಸಭೆ ಚುನಾವಣೆಗೆ ರೆಡಿಯಾಗಿ ಎಂದು ಪಕ್ಷದ ನಾಯಕರು,ಕಾರ್ಯಕರ್ತರಿಗೆ ಸಿಎಂ,ಡಿಸಿಎಂ ಕರೆ ನೀಡಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ.
Haveri Lok Sabha Constituency : ಹಾವೇರಿ ಲೋಕಸಭೆ ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣುಬಿದ್ದಿದೆ. ಈ ಹಿನ್ನಲೆ ಹಾವೇರಿ ಲೋಕ ಕ್ಷೇತ್ರದಲ್ಲಿ ಕೆಲ ನಾಯಕರ ತಾಲೀಮು ಶುರುವಾಗಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕುಟುಂಬ ಸಮೇತ ಏಲಕ್ಕಿ ನಾಡಿಗೆ ಆಗಮಿಸಿ 'ಲೋಕಸಭೆ ಸಮರದ ಮುನ್ಸೂಚನೆ ನೀಡಿದರು. ಈ ಕುರಿತು ಒಂದು ವರದಿ ಇಲ್ಲಿದೆ..
2024ರ ಲೋಕಸಭಾ ಚುನಾವಣೆ ಗೆಲುವಿಗಾಗಿ ಬಿಜೆಪಿ ಭಾರೀ ರಣತಂತ್ರ ರೂಪಿಸುತ್ತಿದೆ. ಈ ಬಾರಿ ಬಿಜೆಪಿ ಹಲವು ಹಂತಗಳಲ್ಲಿ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ, ತನ್ನ ಪಕ್ಷದ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹುಡುಕಲು ಸಮೀಕ್ಷೆಗಳನ್ನು ನಡೆಸುತ್ತಿದೆ. NDAಯ ಮಿತ್ರಪಕ್ಷಗಳಿಗೆ ಹೇಗೆ ಸ್ಥಾನ ಹಂಚಿಕೆ ಮಾಡಬೇಕು ಅನ್ನೋದರ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸೂಕ್ತ, ಸಮರ್ಥ ಮಾರ್ಗದರ್ಶಕನ ಅವಶ್ಯಕತೆ ಇದೆ. ಹಾಲಿ ಉಸ್ತುವಾರಿ ಅರುಣ್ ಸಿಂಗ್ ಬದಲಿಸಿ, ಹೊಸ, ಖಡಕ್ , ಸಮರ್ಥ ಉಸ್ತುವಾರಿಯನ್ನು ಕರ್ನಾಟಕಕ್ಕೆ ನೀಡಿ. ನಾವು ಹೆಚ್ಚು ಸೀಟ್ ಗಳನ್ನು ಗೆದ್ದು ತರುತ್ತೇವೆ, ಎಂದು ಕೆಲ ಹಿರಿಯ ನಾಯಕರಿಂದ ವರಿಷ್ಠರಿಗೆ ಮನವಿ ಮಾಡಲಾಗಿದೆ.
ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದರು
2024 ರ ಲೋಕಸಭಾ ಚುನಾವಣೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣು ಇಟ್ಟಿದ್ದು, ಲೋಕಸಭಾ ಚುನಾವಣೆ ಗೆಲ್ಲುವ ತವಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವಿಧಾನ ಸಭಾ ಚುನಾವಣೆ ಮಾದರಿ ಅನುಸರಿಸಲು ತಯಾರಿ ಆರಂಭಿಸಿದ್ದಾರೆ.
Lok Sabha Election: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 70ಕ್ಕೂ ಹೆಚ್ಚು ಹೊಸ ಮುಖಗಳಿಗೆ ಮಣೆ ಹಾಕಿದ್ದ ಬಿಜೆಪಿ, ಇದೀಗ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಇದೇ ಮಾದರಿಯನ್ನು ಅನುಸರಿಸುವ ಸಾಧ್ಯತೆ ಇದ್ದು, ಬಿಜೆಪಿಯ ಬಹುತೇಕ ಹಾಲಿ ಸಂಸದರಿಗೆ ಕೋಕ್ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
2024 Lok Sabha Election: ಮೂಲಗಳ ಮಾಹಿತಿ ಪ್ರಕಾರ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಬಿಜೆಪಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ. 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ತಯಾರಿಯೂ ಜೋರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.