Karnataka Lok Sabha Election 2024: ಸದ್ಯ ಲೋಕಸಭಾ ಚುನಾವಣೆ (Karnataka Lok Sabha Election 2024) ಯಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಯುವತಿ ತಪಸ್ಯಾ ಪ್ರಭು, ಪ್ರತಿಬಾರಿ ಲ್ಯಾಮಿಂಗ್ಟನ್ ಶಾಲೆಯ ಬೂತ್ನಲ್ಲಿ ಫರ್ಸ್ಟ್ ಓಟ್ ಹಾಕುವ ಶಿಕ್ಷಕಿ ಸೌಮ್ಯ ಪ್ರಭು ಹಾಗೂ ಅಜ್ಜಿ ರಜನಿ ಪ್ರಭು ಜೊತೆ ಆಗಮಿಸಿ ಮತ ಚಲಾಯಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಪರ ಅಮಿತ್ ಶಾ ಭರ್ಜರಿ ಪ್ರಚಾರ
ಬೆಳಗಾವಿಯ ಹುಕ್ಕೇರಿ ಪಟ್ಟಣದಲ್ಲಿ ಬಿಜೆಪಿ ಬೃಹತ್ ಸಮಾವೇಶ
ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ
Lok sabha elections 2024: ಇದೀಗ ಇಲ್ಲೊಂದು ಕಡೆ ಪೊಲೀಸರಿಗೆ ಅನುಮಾನ ಚೆಕ್ ಮಾಡಿದಾಗ ಬೆಚ್ಚಿ ಬಿದ್ದಿದ್ದಾರೆ. ನಾಲ್ಕು ಕಂಟೈನರ್ ಗಳಲ್ಲಿ ನೋಟಿನ ಕಟ್ಟುಗಳ ರಾಶಿ ಕಂಡು ಬೆರಗಾಗಿದ್ದಾರೆ.
ನರೇಂದ್ರ ಮೋದಿಯವರ ಸುಳ್ಳುಗಳನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಇದರಿಂದ ಹತಾಶರಾಗಿ ಮೋದಿಯವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿಯವರನ್ನು ಬೈಯುತ್ತಿದ್ದಾರೆ. ಜೊತೆಗೆ ಅತ್ಯಂತ ಮಹಾನ್ ಸುಳ್ಳುಗಳನ್ನು ಜನರ ಮುಂದೆ ಹೇಳುತ್ತಾ ತಿರುಗುತ್ತಿದ್ದಾರೆ ಎಂದು ಪ್ರಧಾನಿ ಮೊದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದರು.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.