ಕನಸಿನ ಅರ್ಥ: ಕನಸಿನ ವಿಜ್ಞಾನದ ಪ್ರಕಾರ, ಕನಸಿನಲ್ಲಿ ಕೆಲವು ವಿಷಯಗಳನ್ನು ನೋಡುವುದು ಜೀವನದಲ್ಲಿ ನಡೆಯುವ ಮಂಗಳಕರ ಸಂಗತಿಗಳನ್ನು ಸೂಚಿಸುತ್ತದೆ. ಅದೇ ರೀತಿ ನೀವು ನಿಮ್ಮ ಕನಸಿನಲ್ಲಿ ಭಗವಾನ್ ಶ್ರೀರಾಮನನ್ನು ಕಾಣುತ್ತಿದ್ದರೆ, ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಲಿವೆ ಎಂದು ಅರ್ಥಮಾಡಿಕೊಳ್ಳಿ.
IND vs ENG: ಕೆಎಸ್ ಭರತ್ ಇಂಗ್ಲೆಂಡ್ ಲಯನ್ಸ್ ವಿರುದ್ಧ 116* ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದಲ್ಲದೇ ಸಾಯಿ ಸುದರ್ಶನ್ 97 ರನ್ ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ನೆರವಾದರು.
Ayodhya Ram Lalla's idol: ‘ಎಲ್ಲಿ ರಾಮನೋ ಅಲ್ಲಿ ಹನುಮನು’ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
ವಿವಾಹ ಪಂಚಮಿ 2023: ವಿವಾಹ ಪಂಚಮಿ ದಿನವು ತುಂಬಾ ವಿಶೇಷವಾಗಿದೆ. ಈ ದಿನಾಂಕದಂದು ಭಗವಾನ್ ರಾಮ ಮತ್ತು ತಾಯಿ ಸೀತಾದೇವಿ ವಿವಾಹವಾದರು. ವೈವಾಹಿಕ ಸಂತೋಷವನ್ನು ಪಡೆಯಲು ಈ ದಿನದಂದು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡರೆ ಒಳಿತಾಗುತ್ತದೆ.
ಶಾರದೀಯ ನವರಾತ್ರಿ 2023: ನವರಾತ್ರಿಯು ಹಿಂದೂ ಧರ್ಮದಲ್ಲಿ ದುರ್ಗಾ ದೇವಿಯ ಆರಾಧನೆಯ ಪ್ರಮುಖ ಹಬ್ಬವಾಗಿದೆ. ಇದು ರಾಮನಿಗೂ ಸಂಬಂಧಿಸಿದೆ. ನವರಾತ್ರಿಯ ನಂತರ ರಾಮನು ವಿಜಯದಶಮಿಯಂದು ರಾವಣನನ್ನು ಸೋಲಿಸಿದನು. ನವರಾತ್ರಿಯ 9 ದಿನಗಳ ಕಾಲ ಉಪವಾಸ ಮತ್ತು ಪೂಜೆ ಮಾಡುವ ಮೂಲಕ ಭಕ್ತರು ತಮ್ಮ ಮನಸ್ಸನ್ನು ಶುದ್ಧೀಕರಿಸುತ್ತಾರೆ.
Vasant Panchami 2022: ಈ ವರ್ಷ ಜನವರಿ 26ರ ಗುರುವಾರದಂದು ಬಸಂತ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ ಈ ದಿನದಂದು ಜ್ಞಾನ, ಕಲೆ ಮತ್ತು ಸಂಗೀತದ ಸಂಕೇತವಾದ ಸರಸ್ವತಿ ದೇವಿಯನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ.
ಇತ್ತೀಚೆಗಷ್ಟೇ ಅವರು ಬಿಜೆಪಿ ಬೆಂಬಲಿಗರಿಗೆ ‘ಸುತ್ತಮುತ್ತ ನೋಡಿ’ ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಬೇಕು ಎಂದು ಹೇಳಿದ್ದರು. ಇದೀಗ ಅವರ ಮತ್ತೊಂದು ಹೇಳಿಕೆ ಸಂಚಲನ ಮೂಡಿಸಿದೆ. ಭಗವಾನ್ ಶ್ರೀ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿರೈಟ್ ಅಲ್ಲ ಎಂದು ಉಮಾಭಾರತಿ ಹೇಳಿದ್ದಾರೆ. ಈ ಹೇಳಿಕೆ ಸಧ್ಯ ಭಾರಿ ಚರ್ಚೆಗೆ ಕಾರಣವಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಚಾರವು ರಾಷ್ಟ್ರದ ಹೆಮ್ಮೆಗೆ ಸಂಬಂಧಿಸಿದ ಸಂಗತಿ, ಶ್ರೀರಾಮ ಬರಿ ಹಿಂದೂಗಳ ಪೂರ್ವಿಕನಲ್ಲ ಮುಸ್ಲಿಮರ ಪೂರ್ವಿಕನೂ ಹೌದು ಎಂದು ಯೋಗ ಗುರು ರಾಮ್ ದೇವ್ ತಿಳಿಸಿದರು.
ಚುನಾವಣೆ ಬಂತೆದರೆ ಸಾಕು ರಾಜಕಾರಣಿಗಳಿಗೆ ಪಕ್ಷದ ಕಾರ್ಯಕರ್ತರುಗಳು ಹಲವು ಬಗೆ ಅವತಾರಗಳ ಮೂಲಕ ಚಿತ್ರಿಸುತ್ತಾರೆ.ಅದರಂತೆ ಈಗ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿಯವರನ್ನು ಪೋಸ್ಟರ್ ನಲ್ಲಿ ಶ್ರೀರಾಮನ ಅವತಾರದಲ್ಲಿ ಚಿತ್ರಿಸಿದ್ದಾರೆ.
ರಾಮಮಂದಿರ ನಿರ್ಮಿಸಲು ವಿಳಂಭ ಧೋರಣೆ ಅನುಸರಿಸುತ್ತಿರುವ ಬಿಜೆಪಿ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿರುವ ಮಿತ್ರಪಕ್ಷ ಶಿವಸೇನಾ" ಬಿಜೆಪಿ ಇನ್ನೂ ಕುಂಭಕರ್ಣನ ಹಾಗೆ ನಿದ್ರಿಸುತ್ತಿದೆ ನಾವು ಅವರನ್ನು ಈಗ ಎಬ್ಬಿಸಲು ಬಂದಿದ್ದೇವೆ ಎಂದು ತಿಳಿಸಿದೆ.
ದೇವರು ಸಂವಿಧಾನಕ್ಕಿಂತ ದೊಡ್ಡವನು ಆದ್ದರಿಂದ ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಯಾವುದೇ ವಿಳಂಬವಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಚಾರವಾಗಿ ಬಿಜೆಪಿಯನ್ನು ಕಿಡಿಕಾರಿದ ಸಮಾಜವಾದಿ ಪಕ್ಷದ ಸಂಸದ ಸದಸ್ಯ ಸುರೇಂದ್ರ ಸಿಂಗ್ ನಗರ ಬಿಜೆಪಿಗೆ ಚುನಾವಣೆ ಹತ್ತಿರ ಬಂದಾಗ ಮಾತ್ರ ಶ್ರೀರಾಮ ನೆನಪಾಗುತ್ತಾನೆ ಎಂದು ಟೀಕಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.