ಅನುಪಮ್ ಮದನ್ ಎಂಬಾತ ತನ್ನ ತಂಗಿಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾಗಲು ಪೊಲೀಸ್ ಧಿರಿಸಿನಲ್ಲಿ ಶಾಲೆಗೆ ಬಂದಿದ್ದ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಂತು ಅಲ್ಲಿಂದ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಹೋಗಲು ಆತ ಪ್ಲ್ಯಾನ್ ಮಾಡಿಕೊಂಡಿದ್ದನಂತೆ.
Retail inflation: 2025ರ ಹಣಕಾಸು ವರ್ಷದಲ್ಲಿ ಹಣದುಬ್ಬರದ ಅಂದಾಜನ್ನು ಶೇ.4.5ಕ್ಕೆ ಇಳಿಸಲಾಗಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇ.5, 2ನೇ ತ್ರೈಮಾಸಿಕದಲ್ಲಿ ಶೇ.4, 3ನೇ ತ್ರೈಮಾಸಿಕದಲ್ಲಿ ಶೇ.4.6 ಮತ್ತು 4ನೇ ತ್ರೈಮಾಸಿಕದಲ್ಲಿ ಶೇ.4.7 ಇರಲಿದೆ.
Santhosh Bangar controversy statement: NCP-SP ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಮಾತನಾಡಿದ್ದು, 'ಶಾಲಾ ಮಕ್ಕಳನ್ನುದ್ದೇಶಿಸಿ ಸಂತೋಷ್ ನೀಡಿರುವ ಹೇಳಿಕೆ ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಒತ್ತಾಯಿಸಿದ್ದಾರೆ.
Fake Marriages: ಮದುವೆ ಹೆಸರಿನಲ್ಲಿ ಅವಿವಾಹಿತರಿಗೆ ಟೋಪಿ ಹಾಕುತ್ತಿದ್ದ 8 ಜನ ಮಹಿಳೆಯರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಘೋಲಿಯ ಕೇಘ್ನಾಂಡ್ ಫಾಟಾ ನಿವಾಸಿ ಜ್ಯೋತಿ ರವೀಂದ್ರ ಪಾಟೀಲ್(35), ವಿದ್ಯಾ ಸತೀಶ್ ಖಂಡೇಲ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಯಲ್ಲಿರಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
PM Narendra Modi Bengaluru visit: ಪ್ರಧಾನಿ ಮೋದಿಯವರು ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ 43 ಎಕರೆ ಕ್ಯಾಂಪಸ್ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಿದರು.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.
Atal Setu Inauguration: ಮುಂಬೈನಲ್ಲಿ ಸುಮಾರು 17,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ "ಅಟಲ್ ಸೇತು"ವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ISIS terror conspiracy case: ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
Maharashtra Crime News: ಊಟದ ವಿಚಾರದಲ್ಲಿ ಜಗಳವಾಡಿದ ಮಗ ಜಯೇಶ್ ತಾಯಿಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ ಆತ ಅವಳನ್ನು ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು ಬೆಂಕಿ ಹಚ್ಚಿದ್ದಾನೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Online Gaming Jackpot: ಇತ್ತೀಚೆಗೆ ಆನ್ಲೈನ್ ಕ್ರಿಕೆಟ್ ಗೇಮ್ನಲ್ಲಿ ಸೋಮನಾಥ್ 1.5 ಕೋಟಿ ಬಹುಮಾನ ಗೆಲ್ಲುವ ಮೂಲಕ ಸುದ್ದಿಯಾಗಿದ್ದರು. ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ ಸೋಮನಾಥ್ ವಿರುದ್ಧ ತನಿಖೆ ಕೈಗೊಂಡಿತ್ತು.
ಮಹಾರಾಷ್ಟ್ರದ ನಾಗ್ಪುರದ ಸೀತಾಬರಿ ಮೇಲ್ಸೇತುವೆಯಲ್ಲಿ ಕಾರು ಹೊತ್ತಿ ಉರಿಯುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ. ವಾಸ್ತವವಾಗಿ, ಬುಡಕಟ್ಟು ಶಾಹಿದ್ ಮೇಲ್ಸೇತುವೆಯಲ್ಲಿ ಪ್ರಯಾಣಿಕರಿಂದ ತುಂಬಿದ್ದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿ ಕುಳಿತಿದ್ದವರು ತರಾತುರಿಯಿಂದ ತಕ್ಷಣವೇ ಹೊರಬಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಕ್ಷಗಳೊಂದಿಗೆ ಕೈಜೋಡಿಸಿರುವುದನ್ನು ಭಾನುವಾರ ಉದ್ಧವ್ ಠಾಕ್ರೆ ಸಮರ್ಥಿಸಿಕೊಂಡಿದ್ದಾರೆ ಮತ್ತು ಬಿಜೆಪಿಯು ಪಾಕಿಸ್ತಾನಿ ಕ್ರಿಕೆಟಿಗರ ಮೇಲೆ ಹೂವಿನ ಮಳೆಗರೆಯುವುದಾದರೆ ಶಿವಸೇನೆ ಸಮಾಜವಾದಿ ಪಕ್ಷಗಳೊಂದಿಗೆ ಮಾತನಾಡಬಹುದು ಎಂದು ಹೇಳಿದರು.
Shah Rukh Khan : ವರದಿಗಳ ಪ್ರಕಾರ, ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬಂದಿವೆ. ಈ ಕುರಿತು ಲಿಖಿತ ದೂರನ್ನು ನೀಡಲಾಗಿದ್ದು, ಅದರಲ್ಲಿ ತನಗೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.
ಅರ್ಚನಾ ತನ್ನ ಸಹಪಾಠಿಯೊಂದಿಗೆ ಕಾಲೇಜಿಗೆ ತೆರಳುವಾಗ ಆಕೆಯ ಮೇಲೆ ದಾಳಿ ನಡೆಸಿದ ಪ್ರಭಾಕರ್, ಆಕೆಯ ಕತ್ತು ಸೀಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
Hi-tech Prostitution: ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಕಿಂಗ್ಪಿನ್, ಲಾಡ್ಜ್ ಮ್ಯಾನೇಜರ್ ಮೈಸೂರು ಜಿಲ್ಲೆ ನಂಜನಗೂಡು ಮೂಲದ ರಮೇಶ್ ರಾವಳಿ, ಶಂಕರ್ ಎಂಬುವರನ್ನ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.
Mumbai Air Hostess Death: ರೂಪಾಲ್ ಅವರ ಕೊಲೆ ಆರೋಪದ ಮೇಲೆ ಅಪಾರ್ಟ್ಮೆಂಟ್ನ ಸ್ವಚ್ಛತಾ ಕೆಲಸಗಾರ ವಿಕ್ರಮ್ ಅತ್ವಾಲ್(40) ಎಂಬುರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಕುಟುಂಬಕ್ಕೆ ಮನೆಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಥಳಿಸಿ, ಸಿಗರೇಟಿನಿಂದ ಸುಟ್ಟು, ಕತ್ತಲೆಯಲ್ಲಿ ದಿನಗಟ್ಟಲೆ ದೌರ್ಜನ್ಯ ನಡೆಸಿದ ಘಟನೆ ನೆರೆಹೊರೆಯವರನ್ನು ಬೆಚ್ಚಿ ಬೀಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.