Plateform Ticket Price: ಭಾರತೀಯ ರೈಲ್ವೆಯ ಈ ನಿರ್ಧಾರದಿಂದ ಜನರಿಗೆ ಪರಿಹಾರ ಸಿಗಲಿದೆ. ಕೋವಿಡ್ -19 ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದ ಸಂದರ್ಭದಲ್ಲಿ ಪ್ಲಾಟ್ಫಾರ್ಮ್ ಟಿಕೆಟ್ನ ಬೆಲೆಯನ್ನು ಹೆಚ್ಚಿಸಲಾಯಿತು.
ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದ ನಂತರ ದೇಶದ ಹಲವು ರಾಜ್ಯಗಳಲ್ಲಿ ಸರ್ಕಾರಗಳು ವ್ಯಾಟ್ ಅನ್ನು ಕಡಿತಗೊಳಿಸಿವೆ ಎಂದು ತಿಳಿಸೋಣ. ಉದ್ಧವ್ ಠಾಕ್ರೆ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ತಮಗೂ ಕಡಿಮೆ ಮಾಡುತ್ತದೆ ಎಂದು ಮಹಾರಾಷ್ಟ್ರದ ಜನರು ಆಶಿಸಿದರು,
3 Black cobras Seen Together: ಫೋಟೋವನ್ನು ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಹಂಚಿಕೊಂಡಿದ್ದಾರೆ ಮತ್ತು ಇದನ್ನು ಅಪರೂಪ ಎಂದು ಕರೆದಿದ್ದಾರೆ. ಫೋಟೋ ನೋಡಿದ ಅನೇಕರು ಆಶ್ಚರ್ಯ ಮತ್ತು ಶಾಕ್ ಆಗಿದ್ದಾರೆ. ಇಂತಹ ದೃಶ್ಯ ಅಪರೂಪಕ್ಕೆ ಕಾಣಸಿಗುವುದರಿಂದ ಜನ ಅಚ್ಚರಿ ಪಡುವುದು ಸಹಜ.
Gadchiroli Encounter: ಮಹಾರಾಷ್ಟ್ರದ ಗಡ್ಚಿರೋಲಿ (Gadchiroli) ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಭೀಕರ ಎನ್ಕೌಂಟರ್ನಲ್ಲಿ 26 ನಕ್ಸಲೀಯರು ಹತರಾಗಿದ್ದಾರೆ. ಈ ಎನ್ಕೌಂಟರ್ನಲ್ಲಿ ಮಹಾರಾಷ್ಟ್ರ ಪೊಲೀಸ್ನ ಸಿ-60 ಘಟಕದ ಕಮಾಂಡೋಗಳು ಭಾಗವಹಿಸಿದ್ದರು.
Violence In Amarawati: ಹಿಂಸಾಚಾರಕ್ಕೆ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವೇ (Maha Vikas Aghadi) ಕಾರಣ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದೆಡೆ ತನಿಖಾ ಸಂಸ್ಥೆಗಳು ಏನು ಮಾಡುತ್ತಿವೆ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈನ ವಿಶೇಷ ರಜಾ ನ್ಯಾಯಾಲಯ ಶನಿವಾರದಂದು14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಬಕಾರಿ ಸುಂಕವನ್ನು ಕಡಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ, ಅನೇಕ ರಾಜ್ಯಗಳು ವಿಶೇಷವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳು ಸಹ ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಿದವು.
Maharashtra IT Raid: ಆದಾಯ ತೆರಿಗೆ ಇಲಾಖೆಯು (IT Department) ಕಳೆದ ತಿಂಗಳು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರರಿಗೆ ಸಂಬಂಧಿಸಿದ ಕನಿಷ್ಠ 70 ನಿವೇಶನಗಳ ಮೇಲೆ ದಾಳಿ ನಡೆಸಿತ್ತು.
ಕೊರೋನಾ ಹೊಸ AY.4.2 ರೂಪಾಂತರವು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿದೆ. ಹೊಸ ರೂಪಾಂತರವು ತನಿಖೆಯಲ್ಲಿದೆ ಮತ್ತು ತಜ್ಞರ ಪ್ರಕಾರ ಹೊಸ ರೂಪಾಂತರವು ಕೋವಿಡ್-19 ನ ಡೆಲ್ಟಾ ಪ್ಲಸ್ ವೇರಿಯಂಟ್ ಕುಟುಂಬದಿಂದ ಬಂದಿದೆ
Road Accident: ಬುಧವಾರ ತಡರಾತ್ರಿ ಮಹಾರಾಷ್ಟ್ರದ ಧುಲೆಯಲ್ಲಿ ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳರಿಂದ ಎಂಟು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.
Power Crisis: ಬೇಡಿಕೆ ಮತ್ತು ಪೂರೈಕೆಯನ್ನು ಸಮತೋಲನಗೊಳಿಸಲು ಬೆಳಗ್ಗೆ 6 ರಿಂದ 10ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 10 ಗಂಟೆವರೆಗೆ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವಂತೆ MSEDCL ಗ್ರಾಹಕರಿಗೆ ಮನವಿ ಮಾಡಿದೆ.
Lucknow-Mumbai Pushpak Express - ಶುಕ್ರವಾರ ಲಖನೌನಿಂದ ಮುಂಬೈಗೆ ಸಂಚರಿಸುತ್ತಿದ್ದ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಹಲವು ಹಲವು ದರೋಡೆಕೋರರು ನುಗ್ಗಿದ್ದಾರೆ. ಈ ದರೋಡೆಕೋರರು ರೈಲಿನಲ್ಲಿದ್ದ ಯಾತ್ರಿಗಳನ್ನು ದೋಚಿ, ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಯಾಣ್ GRP (Kalyan GRP) ನಾಲ್ವರು ಆರೋಪಿಯನ್ನು ಬಂಧಿಸಿದ್ದಾರೆ.
Lady Performs Self Abortion - ಸಾಮಾಜಿಕ ಮಾಧ್ಯಮ (Social Media) ವೇದಿಕೆಯಾದ YouTube ವೀಡಿಯೊ (YouTube Videos) ವಿಕ್ಷೀಸಿ ಅತ್ಯಾಚಾರ ಸಂತ್ರಸ್ತೆಯೊಬ್ಬಳು ತನ್ನ ಅಬಾರ್ಶನ್ (Abortion) ತಾನೇ ಮಾಡಿಕೊಂಡ ಆಘಾತಕಾರಿ ಸುದ್ದಿ ಮಹಾರಾಷ್ಟ್ರದ (Maharashtra) ನಾಗಪುರ್ (Nagpur) ದಿಂದ ವರದಿಯಾಗಿದೆ. ಈ ಮಗು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಸೇರಿದೆ ಎನ್ನಲಾಗುತ್ತಿದೆ.
Portion of Under-Construction Flyover Collapses in Mumbai: ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ನ ಒಂದು ಭಾಗ ಕುಸಿದಿದ್ದು, 14 ಜನರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಕಿನಾಕಾ ಅತ್ಯಾಚಾರ ಸಂತ್ರಸ್ತೆಯ ಅವಲಂಬಿತರಿಗೆ 20 ಲಕ್ಷ ರೂಪಾಯಿಗಳನ್ನು ಘೋಷಿಸಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರಾಲೆ ಸೋಮವಾರ ಮಾಹಿತಿ ನೀಡಿದರು.
New Airport: ಗುಜರಾತಿನ ಕೇಶೋಡ್, ಜಾರ್ಖಂಡ್ನ ದೇವಘರ್, ಮಹಾರಾಷ್ಟ್ರದ ಗೊಂಡಿಯಾ ಮತ್ತು ಸಿಂಧುದುರ್ಗ ಮತ್ತು ಉತ್ತರ ಪ್ರದೇಶದ ಕುಶಿನಗರದಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.