New Airport: ಗುಜರಾತಿನ ಕೇಶೋಡ್, ಜಾರ್ಖಂಡ್ನ ದೇವಘರ್, ಮಹಾರಾಷ್ಟ್ರದ ಗೊಂಡಿಯಾ ಮತ್ತು ಸಿಂಧುದುರ್ಗ ಮತ್ತು ಉತ್ತರ ಪ್ರದೇಶದ ಕುಶಿನಗರದಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು.
ಕೊರೊನಾ 3ನೇ ಅಲೆಯ ಭೀತಿಯ ನಡುವೆ ನಡೆಯುತ್ತಿರುವ 'ಜನಾಶೀರ್ವಾದ ಯಾತ್ರೆ'ಯ ರ್ಯಾಲಿಗಳು ಜನರನ್ನು ಪ್ರಾಣಾಪಾಯಕ್ಕೆ ದೂಡುತ್ತಿವೆ ಎಂದು ಉದ್ಧವ್ ಠಾಕ್ರೆ ತರಾಟೆಗೆ ತೆಗೆದುಕೊಂಡಿದ್ದಾರೆ.
Mumbai Local Train: ಮುಂಬೈ ಸ್ಥಳೀಯ ರೈಲು ಸೇವೆಗಳು ಆಗಸ್ಟ್ 15 ರಿಂದ ಆರಂಭವಾಗಲಿವೆ. ಆರಂಭದಲ್ಲಿ, ಎರಡೂ ಡೋಸ್ ಕರೋನಾ ಲಸಿಕೆ ಪಡೆದ ಪ್ರಯಾಣಿಕರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. ರೈಲಿನಲ್ಲಿ ಪ್ರಯಾಣಿಸಲು, ಮೊದಲು ಬಿಎಂಸಿ ಅಥವಾ ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
Maharashtra Rain Updates: ಮಹಾರಾಷ್ಟ್ರದಲ್ಲಿ (Maharashtra) ಮಳೆಯ ಅಬ್ಬರ ಮುಂದುವರೆದದ್ದು, ಹಲವರು ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮಹಾರಾಷ್ಟ್ರದ ಕರಾವಳಿ ತೀರದ ರಾಯಗಡ್ ಜಿಲ್ಲೆಯ ತಲಾಯಿಗಾವ್ ಹತ್ತಿರ ಸಂಭವಿಸಿದ್ದ ಭೂಕುಸಿತದಲ್ಲಿ ಇದುವರೆಗೆ ಸುಮಾರು 49 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಇದುವರೆಗೆ ಸುಮಾರು 47 ಜನ ನಾಪತ್ತೆಯಾಗಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಭೆ ನಡೆಸಿದ ನಂತರ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಶನಿವಾರ ಎನ್ಸಿಪಿ ಎನ್ಡಿಎಗೆ ಸೇರಬೇಕು ಎಂದು ಹೇಳಿದರು.
Coronavirus Updates - ಕೊರೊನಾ ವೈರಸ್ ನ ಡೆಲ್ಟಾ ಪ್ಲಸ್ (Delta Plus Variant) ರೂಪಾಂತರಿಗೆ ಗುರಿಯಾದ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೊಪೆ ಶುಕ್ರವಾರ ದೃಢಪಡಿಸಿದ್ದಾರೆ.
ಕೋವಿಡ್ ಸುರಕ್ಷತಾ ಮಾನದಂಡಗಳು ಉಲ್ಲಂಘನೆಯಾಗುತ್ತಿರುವ ಬಗ್ಗೆ ತಜ್ಞರು ಈಗಾಗಲೇ ಎಚ್ಚರಿಕೆ ನೀಡಿರುವ ಬೆನ್ನಲೇ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ.
ಡೆಲ್ಟಾ ಪ್ಲಸ್ ರೂಪಾಂತರದ ಮೊದಲ ಪ್ರಕರಣ ಮಧ್ಯಪ್ರದೇಶದ ಭೋಪಾಲ್ ನಿಂದ ವರದಿಯಾಗಿದೆ. ಗುರುವಾರ, ರಾಜಧಾನಿಯಲ್ಲಿನ 65 ವರ್ಷದ ಮಹಿಳೆ ಕರೋನಾ ವೈರಸ್ನ ಡೆಲ್ಟಾ ಪ್ಲಸ್ ರೂಪಾಂತರದಿಂದ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ.
ಶಿವಸೇನೆ ಶಾಸಕರೊಬ್ಬರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಇದರಿಂದ ಪಕ್ಷಕ್ಕೆ ಮತ್ತು ಪಕ್ಷ ಕಾರ್ಯಕರ್ತರಿಗೆ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.