Mahashivaratri : ಶಿವರಾತ್ರಿ ಹಿನ್ನೆಲೆ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಮಾಡಬೇಕು ಮತ್ತು ಅದರ ಜೊತೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಲೆಮಹದೇಶ್ವರ ದೇವಾಲಯದ ಪ್ರಾಂಗಣಕ್ಕೆ ಫಲ ಹಾಗೂ ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಸಾಲೂರು ಮಠವು ಮುದ್ದೆ, ಬಸ್ಸಾರು, ಹುರುಳಿಕಾಳನ್ನು ಪ್ರಸಾದವಾಗಿ ವಿತರಿಸಲಾಗುತ್ತಿದೆ..
ಮಹಾಶಿವರಾತ್ರಿ ಬಂತಂದ್ರೆ ಸಾಕು ಭಕ್ತರು ನಾನಾ ರೀತಿಯಾಗಿ ಶಿವನ ಪೂಜಿಸಿ ಭಕ್ತಿ ಮೆರೆಯುತ್ತಾರೆ. ಕೆಲವರು ಉಪವಾಸ ಮಾಡಿ ಭಕ್ತಿ ಸಮರ್ಪಿಸ್ತಾರೆ ಆದ್ರೆ ಇಲ್ಲೊಂದು ಕಡೆ ವಿವಿಧ ಮಹಿಳಾ ಸಂಘಟನೆಗಳು ಒಂದು ಕೋಟಿ ಶಿವಲಿಂಗಗಳನ್ನು ತಯಾರಿಸಿ ಶಿವನಿಗೆ ತಮ್ಮ ಭಕ್ತಿ ಸಮರ್ಪಿಸಿದ್ದಾರೆ.
Mahashivratri 2023:ಈ ಬಾರಿ ಮಹಾಶಿವರಾತ್ರಿಯಂದು ಅದ್ಭುತವಾದ ಯೋಗ ರೂಪುಗೊಳ್ಳುತ್ತಿದೆ. ಮಹಾಶಿವರಾತ್ರಿಯ ಮೊದಲು, ಆಗುವ ಗ್ರಹಗಳ ಚಲನೆಯಲ್ಲಿನ ಬದಲಾವಣೆ ಐದು ರಾಶಿಯವರ ಜೀವನವನ್ನೇ ಬದಲಾಯಿಸಲಿದೆ.
ಮನುಷ್ಯ ಎಂದ ಮೇಲೆ ಕಷ್ಟ-ಸುಖ ಎರಡೂ ಕೂಡ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ, ಮೇಲಿಂದ ಮೇಲೆ ಬರುವ ಕಷ್ಟಗಳು ಮನುಷ್ಯನಿಗೆ ಜೀವನವೇ ಸಾಕಪ್ಪ ಎನ್ನುವಂತೆ ಮಾಡುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮಹಾಶಿವರಾತ್ರಿ ದಿನದಂದು ಕೈಗೊಳ್ಳುವ ಕೆಲವು ಸುಲಭ ಪರಿಹಾರಗಳು ವ್ಯಕ್ತಿಯು ಆರ್ಥಿಕ ಸಂಕಷ್ಟದಿಂದ ಹೊರಬರಲು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
Maha Shivratri date and time: ಮಹಾಶಿವರಾತ್ರಿಯಂದು ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ಭೋಲೆನಾಥನು ಸಂತೋಷಪಡುತ್ತಾನೆ ಮತ್ತು ಶನಿದೇವನು ಸಹ ತನ್ನ ಆಶೀರ್ವಾದವನ್ನು ನೀಡುತ್ತಾನೆ.
Maha Shivratri 2023: ಮಹಾಶಿವರಾತ್ರಿಯು 5 ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಶಿವನನ್ನು ನಿಜವಾದ ಭಕ್ತಿಯಿಂದ ಪೂಜಿಸುವುದರಿಂದ ಸುಖ, ಸಮೃದ್ಧಿ ಮತ್ತು ಸಂಪತ್ತು ದೊರೆಯುತ್ತದೆ.
ಮಲೆಮಹದೇಶ್ವರ ಬೆಟ್ಟದ ದೇಗುಲದಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು ದೇಗುಲದ ಪ್ರಾಂಗಣ, ಗರ್ಭಗುಡಿಗೆ ಹಣ್ಣು-ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಮುಸುಕಿನ ಜೋಳ, ಕಬ್ಬು, ಸೇಬು ಸೇರಿದಂತೆ ವಿವಿಧ ಹಣ್ಣು-ತರಕಾಗಳಿಂದ ಮಲೆಮಹದೇಶ್ವರ ದೇವಾಲಯ ಕಂಗೊಳಿಸುತ್ತಿದೆ.
Devotees of Lord shiva have been received Virupaksha darshan on Mahashivaratri in Hampi. The darshan is arranged for devotees tonight and a special puja is conducted every night. As part of the special pooja, devotees will get a gold masked darshan.
ಮಹಾಕಾಲೇಶ್ವರನಿಗೆ ನಡೆಯುವ ಭಸ್ಮಾರತಿ ದೃಶ್ಯಗಳನ್ನು ನೋಡುವುದೇ ಒಂದು ಭಾಗ್ಯ. ಅದೊಂದು ಅಭೂತಪೂರ್ವ ಅನುಭವ. 12 ಜ್ಯೋತಿರ್ಲಿಂಗಗಳ ಪೈಕಿ ಕೇವಲ ಮಹಾಕಾಲೇಶ್ವರನಿಗೆ ಮಾತ್ರ ಭಸ್ಮಾರತಿ ಮಾಡಲಾಗುತ್ತದೆ
ಮಹಾಶಿವರಾತ್ರಿಯ ದಿನದಂದು ಭೋಲೆನಾಥ್ ಪೂಜೆಯ ಸಮಯದಲ್ಲಿ ಶಿವಲಿಂಗದ ಪವಿತ್ರೀಕರಣವು ಅನೇಕ ಶುಭ ಫಲಿತಾಂಶಗಳನ್ನು ನೀಡಲಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ರಾಶಿಚಕ್ರದ ಪ್ರಕಾರ ನೀವು ಯಾವ ರೀತಿ ಶಿವನಿಗೆ ಅಭಿಷೇಕ ಮಾಡಬೇಕೆಂದು ತಿಳಿಯಿರಿ. ಇದರಿಂದ ನಿಮ್ಮ ಆಸೆ ಈಡೇರುತ್ತದೆ.
ಇಂದು ಮಹಾಶಿವರಾತ್ರಿ. ಈ ದಿನ, ಶಿವನಿಗೆ ಹಾಲು ಮತ್ತು ನೀರಿನಿಂದ ಅಭಿಷೇಕ ಮಾಡಬೇಕು. ಅಲ್ಲದೆ ಬಿಲ್ವಪತ್ರೆಯನ್ನು ಅರ್ಪಿಸಬೇಕು. ಹೀಗೆ ಮಾಡುವುದರಿಂದ ಭಕ್ತರ ಎಲ್ಲಾ ಆಸೆಗಳು ಈಡೇರುತ್ತದೆ ಎನ್ನಲಾಗಿದೆ.
ಬುಧ ಗ್ರಹವು ಮಾರ್ಚ್ 11 ಗುರುವಾರ ಮಹಾಶಿವರಾತ್ರಿಯ ದಿನದಂದು ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿದೆ. ಮಕರ ರಾಶಿಯಿಂದ ಹೊರಬಂದು ಅಕ್ವೇರಿಯಸ್ಗೆ ಅಂದರೆ ಕುಂಭ ರಾಶಿಗೆ ಬುಧನ ಈ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೆ ಪ್ರಭಾವ ಬೀರುತ್ತದೆ. ಯಾವ ರಾಶಿಯ ಮೇಲೆ ಅದರ ಪರಿಣಾಮ ಏನೆಂದು ತಿಳಿಯಿರಿ.
Mahashivaratri 2021 Date: ಹಿಂದೂ ಪಂಚಾಂಗದ ಅನುಸಾರ ಈ ಬಾರಿ ಮಾರ್ಚ್ 11, 2021 ರಂದು ಈ ಬಾರಿಯ ಮಹಾಶಿವರಾತ್ರಿಯ ಮಹಾಪರ್ವ ಆಚರಿಸಲಾಗುತ್ತಿದೆ. ಶಿವರಾತ್ರಿಯ ದಿನ ದೇವಾಧಿದೇವ ಮಹಾದೇವನಿಗೆ ಪೂಜೆ ಸಲ್ಲಿಸುವುದರಿಂದ ಗ್ರಹಗಳ ದೋಷ ನಿವಾರಣೆಯಾಗುತ್ತದೆ.
ಮಾರ್ಚ್ 11ರಂದು ಮಹಾಶಿವರಾತ್ರಿ ಹಬ್ಬ. ಈ ದಿನ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಶಿವನ ಕೃಪೆಗೆ ಪಾತ್ರರಾಗಲು ಏನು ಮಾಡಬೇಕು. ಯಾವ ವಿಧಾನದಲ್ಲಿ ಪೂಜೆ ಸಲ್ಲಿಸಬೇಕು ಎಂದು ತಿಳಿದುಕೊಳ್ಳೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.