ರಾಜ್ಯದಲ್ಲಿ ಸಿಎಂ ಕುರ್ಚಿ ಜಟಾಪಟಿ ಜೋರಾಗಿದ್ದು.., ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣ ಅಧಿಕಾರ ಹಸ್ತಾಂತರ ಮಾಡ್ಬಾರದು ಎಂದು ಒತ್ತಾಯಿಸಿ ಇಂದುಬಕುರುಬ ಸಮುದಾಯದ ಮುಖಂಡರು ಸಭೆ ನಡೆಸಿದ್ರು.ಹಾಗಾದ್ರೆ ಈ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಅನ್ನೋದರ ವರದಿ ಇಲ್ಲಿದೆ.
Karnataka political crisis : ಸಿಎಂ ಬದಲಾವಣೆಯ ಚರ್ಚೆ ತಾರಕಕ್ಕೇರ್ತಿದೆ.ಸಿಎಂ ಆಗಲೇಬೇಕೆಂಬ ಡಿಕೆಶಿ ತಂತ್ರವೂ ಮುಂದುವರಿದಿದೆ. ಶಾಸಕರನ್ನ ಒಟ್ಟುಗೂಡಿಸಿ ದೆಹಲಿಗೆ ಕಳಿಸಲು ಸಿದ್ಧತೆ ನಡೆದಿದೆ. ಹೈಕಮಾಂಡ್ ಮುಂದೆ ಪರೇಡ್ ಮಾಡಿಸಿ ತಮ್ಮ ಶಕ್ತಿ ಸಾಮರ್ಥ್ಯ ಸಾಬೀತಿಗೆ ಡಿಸಿಎಂ ಪ್ರಯತ್ನ ಮುಂದುವರಿಸಿದ್ದಾರೆ.
Karnataka political crisis : ರಾಜ್ಯ ಕಾಂಗ್ರೆಸ್ ನಲ್ಲಿನ ಬಣಬಡಿದಾಟಕ್ಕೆ ಬ್ರೇಕ್ ಹಾಕಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ ಕೊಟ್ಟಿದ್ದಾರೆ. ದೆಹಲಿಯಿಂದ ಬಂದಮೇಲೆ ಸದಾಶಿವನಗರದಲ್ಲಿರುವ ದೊಡ್ಡ ಖರ್ಗೆ ಮನೆ, ಪವರ್ ಹೌಸ್ ಆಗಿ ಮಾರ್ಪಟ್ಟಿದೆ. ನಿನ್ನೆಯಿಂದ ನಿನ್ನೆಯಿಂದ ಸಾಲು ಸಾಲು ಶಾಸಕರು, ಸಚಿವರು ಆಗಮಿಸಿ ಖರ್ಗೆ ಜೊತೆ ಮಾತನಾಡ್ತಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಪವರ್ ಶೇರಿಂಗ್ ವಿಚಾರ ಈಗ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸದ್ಯ ಇದು ಯಾವ ಹಂತಕ್ಕೆ ಮುಟ್ಟತ್ತೋ ಕಾದು ನೋಡಬೇಕಾಗಿದೆ.
ʼಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು. ಹೈಕಮಾಂಡ್ ತೀರ್ಮಾನವೇ ಅಂತಿಮ ಆಗಿರುತ್ತದೆ. ನಾಳೆ ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆರನ್ನ ಭೇಟಿ ಮಾಡುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು, ಡಿಸಿಎಂ ಸೇರಿದಂತೆ ಸಚಿವರೆಲ್ಲಾ ಬದ್ದರಾಗಿರಬೇಕುʼ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನಮ್ಮ ಹೋರಾಟ ಬ್ರಿಟೀಷರ ವಿರುದ್ಧ ಇತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಸಂಘಗಳನ್ನ ನೋಂದಣಿ ಮಾಡಬೇಕೆಂದು ಭಾರತ ಸರ್ಕಾರ ಕಡ್ಡಾಯಗೊಳಿಸಲಿಲ್ಲ. ನಮ್ಮನ್ನು ಸಾಮಾನ್ಯ ನಂಬಿಕೆಗಳನ್ನ ಹಂಚಿಕೊಳ್ಳುವ ಮತ್ತು ಸ್ವಯಂಪ್ರೇರಣೆಯಿಂದ ಒಟ್ಟಾಗಿ ಕೆಲಸ ಮಾಡುವ ಜನರ ಗುಂಪು ಎಂದು ವರ್ಗೀಕರಿಸಲಾಗಿದೆ. ನಮ್ಮದು ಮಾನ್ಯತೆ ಪಡೆದ ಸಂಸ್ಥೆ ಎಂದು ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ.
ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು, ಚಿಕಿತ್ಸೆ
ಬಿಹಾರ ಚುನಾವಣಾ ಪ್ರವಾಸ ಉಸಿರಾಟದ ಸಮಸ್ಯೆ
ಬಿಡುವಿಲ್ಲದ ಪ್ರಚಾರದಿಂದ ಆರೋಗ್ಯದಲ್ಲಿ ವತ್ಯಾಸ
ತಡರಾತ್ರಿ ಬೆಂಗಳೂರಲ್ಲಿ ಆಸ್ಪತ್ರೆಗೆ ದಾಖಲಾದ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನ ದರ್ರಾಂಗ್ ಮಂಗಲ್ಲೋಯ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಈ ವೇಳೆ ಮಾತಾಡಿದ ಅವರು ಕಾಂಗ್ರೆಸ್ ಪಕ್ಷ ರಾಷ್ಟ್ರವಿರೋಧಿ ಶಕ್ತಿಗಳನ್ನು ಬೆಂಬಲಿಸುತ್ತೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ನನಗೆ ಎಷ್ಟಾದರೂ ಬೈಯ್ಯಲಿ ನಿಂದನೆಯ ವಿಷ ನುಂಗುತ್ತೇನೆ ಎಂದು ಮಲ್ಲಿಕಾರ್ಜುನ್ ಖರ್ಗೆಗೆ ಟಾಂಗ್ ಕೊಟ್ಟಿದ್ದಾರೆ...
2024ರ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಆಗಿರುವ ಚುನಾವಣಾ ಆಕ್ರಮವನ್ನು, ಮತಗಳ್ಳತನವನ್ನು ರಾಹುಲ್ ಗಾಂಧಿ ಈ ಹಿಂದೆಯೂ ಪ್ರಸ್ತಾಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ.
ಬೆಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ
ರಾಜ್ಯಕ್ಕೆ ಬರ್ತೀನಿ ಅಂತ ಹೇಳಿದರೆ ಅದರಲ್ಲಿ ತಪ್ಪೇನಿಲ್ಲ
ಖರ್ಗೆಯವರು ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ
ಯಾರು ಸಿಎಂ ಅಂತ ನಿರ್ಧಾರ ಮಾಡೋರೇ ಅವರು
ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದ್ರೆ ಸ್ವಾಗತ-ಪರಂ
ಪ್ರತಿಪಕ್ಷಗಳು ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸುತ್ತಿವೆ. ಇದಕ್ಕೆ ಖರ್ಗೆ, "ಸರ್ಕಾರದಲ್ಲಿ ಹಣವಿಲ್ಲದಿದ್ದರೆ ಶಾಸಕರಿಗೆ 50 ಕೋಟಿ ರೂ. ಅನುದಾನ ಹೇಗೆ ಬಿಡುಗಡೆಯಾಯಿತು? ಸಿದ್ದರಾಮಯ್ಯ ಆಡಳಿತದಲ್ಲಿ ಲಕ್ಷ್ಮೀ ಕಾಲುಕುಂಟಿಲ್ಲ. ಬಿಜೆಪಿ ಇದ್ದರೆ ಖಜಾನೆ ಖಾಲಿಯಾಗುತ್ತಿತ್ತು," ಎಂದು ಟೀಕಿಸಿದರು.
ಸತೀಶ್ ಜಾರಕಿಹೊಳಿ ST ಸಮುದಾಯದ ನಾಯಕರಾಗಿದ್ದು, ಇವರೊಂದಿಗೆ ಉತ್ತರ ಕರ್ನಾಟಕದ ಬಹುತೇಕ ಶಾಸಕರು ಬೆಂಬಲವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ ಮಾಡಿದ್ದಾರೆಂದು ತಿಳಿದುಬಂದಿದೆ.
2023ರ ಮೇ ತಿಂಗಳಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಪರ್ಧಿಗಳಾಗಿದ್ದರು. ಕೊನೆಯಲ್ಲಿ ಪಕ್ಷವು ಶಿವಕುಮಾರ್ ಅವರನ್ನ ಉಪಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳಲು ಮನವೊಲಿಸಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ. 2025ರ ಜೂನ್ 25ರಂದು ದೆಹಲಿಯಲ್ಲಿ ನಡೆದ ಈ ಭೇಟಿಯಲ್ಲಿ, ಸಿದ್ದರಾಮಯ್ಯ ಅವರು ಖರ್ಗೆ ಅವರೊಂದಿಗೆ ಕರ್ನಾಟಕದ ರಾಜಕೀಯ ವಿದ್ಯಮಾನಗಳು, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಮತ್ತು ಇತರ ಮಹತ್ವದ ವಿಷಯಗಳ ಕುರಿತು ಚರ್ಚಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನಮಂತ್ರಿ ಮೋದಿ ಅಧಿವೇಶನದಲ್ಲಿ ಭಾಗವಹಿಸಬೇಕು, ಎಲ್ಲಾ ಪಕ್ಷಗಳು ಒಂದಾಗಿ ಅಧಿವೇಶನ ಕರೆಯಬೇಕು ಮತ್ತು ಸರ್ಕಾರ ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದನ್ನು ವಿವರಿಸಬೇಕು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.