ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕೆಳಗಿಸಲು ಬಿಜೆಪಿಯ ಯಡಿಯೂರಪ್ಪ ಅವರ ಜೊತೆ ನೇರ ಡೀಲ್ ಕುದುರಿಸಿದ್ದವರ ಬಗ್ಗೆ ಗೊತ್ತಿಲ್ಲವೆ? ಎಂದು ಸುರ್ಜೇವಾಲಾಗೆ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Congress Vs BJP: 1000 ರೂ. ನೋಟು ಬದಲಾವಣೆಗೆ ಬ್ಯಾಂಕ್ ಬಾಗಿಲು ಮುಚ್ಚಿದಂತೆ ಸಿದ್ದರಾಮಯ್ಯರಿಗೆ ಮಲ್ಲಿಕಾರ್ಜುನ್ ಖರ್ಗೆ ಬಂದ ಮೇಲಂತೂ ಹೈಕಮಾಂಡ್ ಬಾಗಿಲು ಮುಚ್ಚೇ ಹೋಗಿದೆ ಎಂದು ಬಿಜೆಪಿ ಕುಟುಕಿದೆ.
ಹೌದು, ಈಗ ವಿಶ್ವಕಪ್ ಟೂರ್ನಿಯುದ್ದಕ್ಕೂ ಅದ್ಬುತ ಪ್ರದರ್ಶನವನ್ನು ನೀಡಿದ ಲಿಯೋನೆಲ್ ಮೆಸ್ಸಿ ಮತ್ತು ಎಂಬಪ್ಪೆ ಅವರು ಈಗ ಟೂರ್ನಿ ಮುಗಿದ ನಂತರವೂ ಅವರ ಪ್ರದರ್ಶನ ಅಭಿಮಾನಿಗಳ ಮನದಲ್ಲಿ ಇನ್ನೂ ಹಚ್ಚ ಹಸಿರಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ಮತ್ತು ಇತರ ಸಂಸದರೊಂದಿಗೆ ರಾಗಿ ಭೋಜನಕೂಟದಲ್ಲಿ ಭಾಗವಹಿಸಿದರು.
Dynastic politics: ಈಗ ಅಧಿಕಾರವಿಲ್ಲದೇ ರಾಜಸ್ಥಾನದ ಹೊರತಾಗಿ ನೀರಿನಿಂದ ಹೊರತೆಗೆದ ಮೀನಿನಂತಾಗಿರುವ ಕಾಂಗ್ರೆಸ್ ಸಂಪತ್ಭರಿತವಾಗಿರುವ ನಮ್ಮ ರಾಜ್ಯವನ್ನು ತಮ್ಮ ನಾಯಕರ ತಿಜೋರಿಗಳನ್ನು ತುಂಬಿಸಿಕೊಳ್ಳಲು ಎಟಿಎಂನಂತೆ ಬಳಸಿಕೊಳ್ಳಲು ತುದಿಗಾಲಲ್ಲಿ ನಿಂತಿದೆ ಎಂದು ಬಿಜೆಪಿ ಟೀಕಿಸಿದೆ.
Himachal Pradesh CM oath-taking ceremony: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 1.30ಕ್ಕೆ ಸುಖವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
Congress : ಭಾರತ್ ಜೋಡೋ ಯಾತ್ರೆಯ ನಂತರ, ಕಾಂಗ್ರೆಸ್ ತನ್ನ ಮುಂದಿನ ಅಭಿಯಾನವನ್ನು ಘೋಷಿಸಿದೆ. 'ಭಾರತ್ ಜೋಡೋ ಯಾತ್ರೆ' ನಂತರ, ಜನವರಿ 26 ರಿಂದ ದೇಶಾದ್ಯಂತ 'ಹತ್ ಸೇ ಹತ್ ಜೋಡೋ ಅಭಿಯಾನ' ಆರಂಭಿಸುವುದಾಗಿ ಕಾಂಗ್ರೆಸ್ ಭಾನುವಾರ ತಿಳಿಸಿದೆ. ಈ ಪ್ರಚಾರಕ್ಕಾಗಿ ಪಕ್ಷವು ಬ್ಲಾಕ್, ಪಂಚಾಯತ್ ಮತ್ತು ಬೂತ್ ಮಟ್ಟದಲ್ಲಿ ಜನಸಂಪರ್ಕವನ್ನು ಮಾಡಲಿದೆ.
Gujarat Assembly Election 2022 : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಇದೀಗ ಆಕ್ಷೇಪಾರ್ಹ ಹೇಳಿಕೆಗಳ 'ವೀಡಿಯೋ ವಾರ್' ಶುರುವಾಗಿದೆ. ಇದೀಗ ಎರಡೂ ಪಕ್ಷಗಳು ವಿಡಿಯೊ ಬಿಡುಗಡೆ ಮಾಡುವ ಮೂಲಕ ಪರಸ್ಪರ ವಾಗ್ದಾಳಿ ನಡೆಸುತ್ತಿವೆ.
Siddaramaiah Vs DK Shivakumar: ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯರಿಗೆ ಇಲ್ಲ, ನನಗೂ ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕಿದೆ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಅಂತಾ ಡಿಕೆಶಿ ಹೇಳಿದ್ದಾರೆ.
ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ.ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ಚುಕ್ಕಾಣಿ ಹಿಡಿಯುವುದರೊಂದಿಗೆ, ಅಕ್ಟೋಬರ್ 26, 2022 ರಂದು ಬುಧವಾರ ಸಚಿನ್ ಪೈಲಟ್, ಉದಯಪುರ ಘೋಷಣೆಯ ಪ್ರಕಾರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪಕ್ಷದ ಕಾರ್ಯಕರ್ತರಿಗೆ ಪಕ್ಷದ ಶೇಕಡಾ 50 ರಷ್ಟು ಹುದ್ದೆಗಳನ್ನು ನೀಡಲಾಗುವುದು ಎಂದು ಹೇಳಿದರು.
Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರು ದಕ್ಷಿಣ ಭಾರತದಿಂದ (ಕರ್ನಾಟಕ) ಬಂದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರ ಈ ಆಯ್ಕೆಯಿಂದ 51 ವರ್ಷಗಳ ನಂತರ ಕಾಂಗ್ರೆಸ್ಗೆ ದಲಿತ ಅಧ್ಯಕ್ಷರೊಬ್ಬರು ಸಿಕ್ಕಂತಾಗಿದೆ.
Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಸಂಸದ ಶಶಿ ತರೂರ್ ಅವರನ್ನ ಅಧ್ಯಕ್ಷ ಚುನಾವಣೆಯಲ್ಲಿ ಮಣಿಸಿದ್ದು, ಕಾಂಗ್ರೆಸ್ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರ ಪ್ಲ್ಯಾನ್ ಜನಪಥ್ ನಲ್ಲಿರುವ ಸೋನಿಯಾ ಗಾಂಧಿಯವರ ಮನೆಗೆ ತೆರಳುವುದಾಗಿತ್ತು, ಆದರೆ ಅವರು ಅಪಾಯಿಂಟ್ ಮೆಂಟ್ ಕೇಳಿದರೂ ಸೋನಿಯಾ ಗಾಂಧಿ ಅವರಿಗೆ ಕೊಡಲಿಲ್ಲ...!