Mallikarjun Kharge : ಉತ್ತರಾಖಾಂಡದ ಗಡಿನಿಯಂತ್ರಣ ರೇಖೆಯ ಸುತ್ತಲೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿ ಹಾಗೂ ಮೂಲಗಳ ಕುರಿತು ಕಾಂಗ್ರೆಸ್ನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
General Elections 2024: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಿತೀಶ್ ಕುಮಾರ್ ಕಳೆದ ಕೆಲವು ತಿಂಗಳುಗಳಿಂದ ವಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.
Karnataka New CM: ಮೂಲಗಳ ಪ್ರಕಾರ ಸುಮಾರು 25 ವರ್ಷಗಳ ನಂತರ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ತಮ್ಮಿಂದಾಗಿ ಕಾಂಗ್ರೆಸ್ಗೆ ಮತ ಹಾಕಿದ್ದು, ತಮ್ಮನ್ನು ಸಿಎಂ ಮಾಡದಿದ್ದರೆ ಪಕ್ಷವು ಬೆಂಬಲ ಕಳೆದುಕೊಳ್ಳುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಳ್ಳುತ್ತಿದ್ದಾರೆ.
Karnataka CM Decision: ಕರ್ನಾಟಕ ಮುಂದಿನ ಮುಖ್ಯಮಂತ್ರಿ ಯಾರು ಅಂತಾ ಅಧಿಕೃತವಾಗಿ ಇನ್ನೂ ಘೋಷಿಸಿಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಸಿಎಂ ಪಟ್ಟಕ್ಕಾಗಿ ಫೈಟ್ ನಡೆಯುತ್ತಿದೆ. ಆದರೆ ಯಾರಿಗೆ ಸಿಎಂ ಪಟ್ಟ ಒಲಿಯುತ್ತೆ ಅನ್ನೋ ತೀವ್ರ ಕುತೂಹಲ ಮೂಡಿದೆ.
Karnataka CM Decision: ನೀವು ಸಿಎಂ ಆದರೆ ದೇಶಕ್ಕೆ ದೊಡ್ಡ ಸಂದೇಶ ಕೊಟ್ಟಂತಾಗಲಿದೆ. ದಲಿರೊಬ್ಬರನ್ನು ರಾಜ್ಯದ ಸಿಎಂ ಮಾಡಿಸಿದ ಪುಣ್ಯ ನನಗೂ ಬರಲಿದೆ, ಪಕ್ಷಕ್ಕೂ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka CM Decision: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆಯಿದೆ. ವರಿಷ್ಟರ ಮಾತಿಗೆ ಡಿಕೆಶಿ ಒಪ್ಪುತ್ತಾರಾ ಅಥವಾ ವರಿಷ್ಟರನ್ನೇ ಮನ ಒಲಿಸುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.
Karnataka CM decision: ಸಿದ್ದರಾಮಯ್ಯ ಮತ್ತು ಡಿಕೆಶಿ ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಸಿಎಂ ಆಯ್ಕೆ ವಿಚಾರದ ಬಗ್ಗೆ ಇಬ್ಬರೂ ನಾಯಕರ ಜೊತೆಗೆ ಚರ್ಚಿಸಿ ಅಂತಿಮ ನಿರ್ಣಯಕ್ಕೆ ಬರುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಆಯ್ಕೆ ವಿಚಾರ ಈಗ ಕಾಂಗ್ರೆಸ್ ಪಕ್ಷದಲ್ಲಿ ಕಗ್ಗಂಟಾಗಿ ಪರಿಣಮಿಸಿದೆ. ಇಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ಶಾಸಕಾಂಗದ ಸಭೆಯಲ್ಲಿ ಭಾಗವಹಿಸಿದ್ದ ನೂತನ ಸದಸ್ಯರು ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿವೇಚನೆಗೆ ಬಿಟ್ಟಿದ್ದಾರೆ.
Karnataka Assembly Election 2023: ನಾನು ದಾದಾಗಿರಿ ಮಾಡಲು ಶುರು ಮಾಡಿದರೆ ಕಾಂಗ್ರೆಸ್ನವರು ಮನೆಯಿಂದ ಹೊರಗೆ ಬರಲು ಆಗುವುದಿಲ್ಲ ಅಂತಾ ಮರಗೋಳದಲ್ಲಿ ಹೇಳಿದ್ದಾನಂತೆ. ಆ ಪಾರನಿಗೆ ಗೊತ್ತಿರಲಿ ಚಿತ್ತಾಪುರದ ಈ ಮೊಮ್ಮಗ ಇನ್ನೂ ಜೀವಂತವಾಗಿದ್ದಾನೆಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Karnataka Assembly Election 2023: ಬಿಜೆಪಿಯವರಿಗೆ ಸೈದ್ಧಾಂತಿಕವಾಗಿ ನಮ್ಮನ್ನು ಎದುರಿಸಲು ಬರಲ್ಲ. ಅದಕ್ಕೆ ಈ ರೀತಿಯ ದಾರಿಯನ್ನು ತುಳಿಯುತ್ತಾರೆ. ಮರ್ಲಿಕಾರ್ಜುನ್ ಖರ್ಗೆ ಕುಟುಂಬಕ್ಕೆ ಹತ್ಯೆಯ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಜೆಪಿಗೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ? ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಮುನ್ನುಡಿ ಬರೆದಿದ್ದಕ್ಕಾ? ಆರ್ಟಿಕಲ್ 371ಜೆ ಜಾರಿಗೋಸ್ಕರ ಹೋರಾಡಿ ಯಶಸ್ವಿಯಾಗಿದ್ದಕ್ಕಾ? ಲಕ್ಷಾಂತರ ಯುವಕರಿಗೆ ಉದ್ಯೋಗ ದೊರಕಿಸಿಕೊಟ್ಟಿದ್ದಕ್ಕಾ? ಕಾರ್ಮಿಕರ ಹಕ್ಕಿಗಾಗಿ ಹೋರಾಡಿದ್ದಕ್ಕಾ? ದುರಾಡಳಿತವನ್ನು ಪ್ರಶ್ನಿಸಿದ್ದಕ್ಕಾ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನಿಸಿದೆ.
ಬಿಜೆಪಿ ಪ್ರಜಾತಂತ್ರದ ಹತ್ಯೆ ಮಾತ್ರವಲ್ಲ ವಿರೋಧ ಪಕ್ಷಗಳ ನಾಯಕರ ಹತ್ಯೆಯ ಸಂಚು ಈಗ ಬಯಲಾಗುತ್ತಿದೆ. ಇದೆಲ್ಲದರ ಜವಾಬ್ದಾರಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಾಗಿದ್ದು, ಇವರು ಈ ವಿಚಾರವಾಗಿ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.