ಗಾಂಧಿ ಪರಿವಾರದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೀಗಾಗಿ ನೀವು ರಿಮೋಟ್ ಕಂಟ್ರೋಲ್ ಆಗಿ ಕಾರ್ಯನಿರ್ವಾಹನೆ ಮಾಡುತ್ತೀರಿ ಎಂಬ ಆರೋಪ ಇದೆ ಎಂಬ ಜೀ ಕನ್ನಡ ನ್ಯೂಸ್ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಅವರ (ಗಾಂಧಿ ಪರಿವಾರ) ಸಲಹೆ ಪಡೆಯುವುದು ನನ್ನ ಕರ್ತವ್ಯ ಎಂದು ಹೇಳಿದರು.
ಬಕ್ರೀದ್ನಲ್ಲಿ ಬದುಕಿದರೆ ಮೊಹರಂನಲ್ಲಿ ಕುಣಿಯುತ್ತೇವೆ ಎಂಬ ಮಾತು ನಮ್ಮಲ್ಲಿದೆ. ಮೊದಲು ಅಧ್ಯಕ್ಷರ ಆಯ್ಕೆ ಆಗಬೇಕು ನೋಡಿ’. ಮೊದಲು ಈ ಚುನಾವಣೆ ಮುಗಿಯಲಿ...ನಾನೇ ಸ್ಪೀಕರ್ ಆಗಲಿ, ಆಮೇಲೆ ನೋಡೋಣ ಎಂದರು.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಅವರೊಂದಿಗಿನ ಸ್ಪರ್ಧೆಯು ದೇಶ ಮತ್ತು ಪಕ್ಷದ ಒಳಿತಿಗಾಗಿ ತಮ್ಮ ದೃಷ್ಟಿಕೋನಗಳನ್ನು ಮುಂದಿಡುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ ಎಂದು ಕಣದಲ್ಲಿರುವ ಇತರ ಅಭ್ಯರ್ಥಿ ಶಶಿ ತರೂರ್ಗೆ ಹೇಳಿರುವುದಾಗಿ ಕಾಂಗ್ರೆಸ್ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Congress President Election: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎದುರಿಸಲು ಮುಂದಾಗಿರುವ ಲೋಕಸಭಾ ಸದಸ್ಯ ಶಶಿ ತರೂರ್, ಅಭ್ಯರ್ಥಿಗಳ ನಡುವೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ. ಇದು ಇತ್ತೀಚೆಗೆ ಬ್ರಿಟನ್ನಲ್ಲಿ ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಹುದ್ದೆಯ ಚುನಾವಣೆಯಂತೆಯೇ ಪಕ್ಷದ ಬಗ್ಗೆ ಜನರ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದ್ದಾರೆ.
Congres President Election 2022: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಮಲ್ಲಿಕಾರ್ಜುನ್ ಖರ್ಗೆ ಅವರು ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಇನ್ನೊಂದೆಡೆ ಇದೆ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಪಕ್ಷದ ಮೂವರು ಪ್ರಮುಖ ವಕ್ತಾರರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
Congress President Election: ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಯಾವುದೇ ಹೋರಾಟವಿಲ್ಲ ಎಂದು ಶನಿವಾರ ಪಕ್ಷದ ಅಧ್ಯಕ್ಷ ಸ್ಥಾನದ ರೆಸ್ ನಲ್ಲಿರುವ ಶಶಿ ತರೂರ್ ಮತ್ತೊಮ್ಮೆ ಬಲವಾಗಿ ಪ್ರತಿಪಾದಿಸಿದ್ದಾರೆ.
Congress President Election: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಶಶಿ ತರೂರ್ ಮಧ್ಯೆ ನೇರ ಸ್ಪರ್ಧೆ ನಡೆಯಲಿದೆ. ಅಕ್ಟೋಬರ್ 17ರಂದು ಮತದಾನ ನಡೆಯಲಿದೆ.
ಖರ್ಗೆ ಅವರು ಮೂಲತಃ ಕರ್ನಾಟಕದವರು ಮತ್ತು ದಲಿತ ಸಮುದಾಯಕ್ಕೆ ಸೇರಿದವರು. ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ 51 ವರ್ಷಗಳ ನಂತರ ಕಾಂಗ್ರೆಸ್ಗೆ ದಲಿತ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಬಾಬು ಜಗಜೀವನ್ ರಾಮ್ ನಂತರ ಯಾವ ದಲಿತ ನಾಯಕನು ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿಲ್ಲ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಶಶಿ ತರೂರ್ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಅವರು ಗಾಂಧಿ ಕುಟುಂಬ ಯಾವ ಅಭ್ಯರ್ಥಿಯನ್ನು ಬೆಂಬಲಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳ ಸಂಸದ ಶಶಿ ತರೂರ್, ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ ಒಂದು ದಿನದ ನಂತರ, ಇಂದು ದಿಗ್ವಿಜಯ ಸಿಂಗ್ ಅವರು ತಮ್ಮ ಸ್ಥಾನವನ್ನು ತ್ಯಜಿಸುವುದಾಗಿ ಘೋಷಿಸಿದರು. ಗಾಂಧಿ ಬೆಂಬಲಿತ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ಆ ನಿರ್ಧಾರ ಕೈಗೊಳ್ಳಲಾಗಿದೆ.
Congress President Election: ಪ್ರಸ್ತುತ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಅವರು ಚುನಾವಣೆಗೆ ನಾಮಪತ್ರ ಸಲ್ಲಿಸದೆ ಇರುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಿರುವಾಗ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಶಶಿ ತರೂರ್ ಅವರ ಮಧ್ಯೆ ನೇರ ಹಣಾಹಣಿ ನಡೆಯುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ.
ಇಲ್ಲಿಯವರೆಗೆ ಶಶಿ ತರೂರ್ ಮತ್ತು ಪವನ್ ಬನ್ಸಾಲ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನದ ರಾಜಕೀಯ ಗೊಂದಲದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಬಿಕ್ಕಟ್ಟು ಹೆಚ್ಚಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
Rajasthan Political Crisis: ರಾಜಸ್ಥಾನದ ರಾಜಕೀಯ ಬೆಳವಣಿಗೆಗಳ ಕುರಿತು ಲಿಖಿತ ವರದಿ ಸಲ್ಲಿಸುವಂತೆ ಉಸ್ತುವಾರಿ ಅಜಯ್ ಮಾಕನ್ ಹಾಗೂ ಪರಿವೀಕ್ಷಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದರು.
Poltics On Cheetah: ಭಾರತಕ್ಕೆ ತರಿಸಿಕೊಳ್ಳಲಾದ 8 ಚಿರತೆಗಳ ಕುರಿತು ಭುಗಿಲೆದ್ದ ರಾಜಕೀಯ ನಿಲ್ಲುವ ಮಾತೇ ಎತ್ತುತ್ತಿಲ್ಲ. ಮೊದಲು ಜೈರಾಮ್ ರಮೇಶ್, ನಂತರ ಕನ್ಹಯ್ಯಾ ಕುಮಾರ್ ಬಳಿಕ ಇದೀಗ ಮಲ್ಲಿಕಾರ್ಜುನ್ ಖರ್ಗೆ ಕೂಡ ಚಿರತೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಮಲಯಾಳಂ ದೈನಿಕದಲ್ಲಿ ಬರೆದ ಲೇಖನದ ನಂತರ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಅವರು ಕೂಡ ಮುಂಚೂಣಿ ಅಭ್ಯರ್ಥಿಯಾಗುತ್ತಾರೆಯೇ ಎನ್ನುವ ಪ್ರಶ್ನೆಗಳು ಎದುರಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.