2022ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ದೂರಿನಲ್ಲಿ ಯಾವುದೇ ಪರಿಹಾರ ನೀಡಲು ಬಾಂಬೆ ಹೈಕೋರ್ಟ್ ಇಂದು ನಿರಾಕರಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಲಾಯಿತು. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
2024 Lok Sabha Election Survey : ಸಿ-ವೋಟರ್ ಇತ್ತೀಚೆಗೆ ದೇಶದ ಜನತೆಯ ಮನಸ್ಥಿತಿಯನ್ನು ಅಳೆಯಲು ಮತ್ತು ಪ್ರಸ್ತುತ ಭಾರತದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕ ಯಾರು ಎಂದು ತಿಳಿಯಲು ಸಮೀಕ್ಷೆಯನ್ನು ನಡೆಸಿತು. ಈ ಸಮೀಕ್ಷೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಪುರಾ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, 2 ಲಕ್ಷ ಹೊಸ ಉದ್ಯೋಗಗಳು, 4 ರಿಂದ 8 ನೇ ತರಗತಿಯ ಶಾಲಾ ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 1,000 ರೂ. ಮತ್ತು ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸಮಾಜ ಕಲ್ಯಾಣ ಯೋಜನೆಗಳ ಭರವಸೆ ನೀಡಿದೆ.
ಅವರಿಗೆ ಅದನ್ನು ಮಾಡುವ ಸಾಮರ್ಥ್ಯವಿಲ್ಲವೆಂದಲ್ಲ.ಅವರಿಗೆ ಸ್ಪಷ್ಟವಾಗಿ ಸಾಮರ್ಥ್ಯವಿದೆ. ಮತ್ತೊಂದೆಡೆ, ಮಮತಾ ಅವರು ಬಿಜೆಪಿ ವಿರುದ್ಧ ಸಾರ್ವಜನಿಕ ನಿರಾಶೆಯ ಶಕ್ತಿಗಳನ್ನು ಎಳೆಯಬಲ್ಲರು ಎಂಬುದು ಇನ್ನೂ ದೃಢಪಟ್ಟಿಲ್ಲ.
Chief Ministers Property: ಭಾರತದ ಅನೇಕ ರಾಜ್ಯದ ಮುಖ್ಯಮಂತ್ರಿಗಳು ತೀರಾ ಬಡವರಿದ್ದಾರೆ. ಇನ್ನೂ ಕೆಲವರು ಅತೀ ಶ್ರೀಮಂತರಿದ್ದಾರೆ. ಚುನಾವಣಾ ಆಯೋಗದಲ್ಲಿ ಈ ನಾಯಕರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳ ವಿವರವನ್ನು ಅಫಿಡವಿಟ್ ಮೂಲಕ ನೀಡಿದ್ದಾರೆ. ಅಫಿಡವಿಟ್ ಪ್ರಕಾರ, ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕನಿಷ್ಠ ಆಸ್ತಿ ಹೊಂದಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರಿಂದ ಹಿಡಿದು ಬಿಹಾರ ಸಿಎಂ ನಿತೀಶ್ ಕುಮಾರ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ವರೆಗೆ ಎಲ್ಲರೂ ಕೋಟ್ಯಾಧಿಪತಿಗಳು. ನಿಮ್ಮ ರಾಜ್ಯದ ಮುಖ್ಯಮಂತ್ರಿ ಎಷ್ಟು ಸಂಪತ್ತು ಹೊಂದಿದ್ದಾರೆ ಎಂದು ತಿಳಿದುಕೊಳ್ಳಿ.
ಬಂಗಾಳ ಕ್ರಿಕೆಟ್ ಮಂಡಳಿ ಚುನಾವಣೆಯಲ್ಲಿ ಸೌರವ್ ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅವರು ಬಂಗಾಳ ಕ್ರಿಕೆಟ್ ಮಂಡಳಿ (CAB) ಅಧ್ಯಕ್ಷ ಹುದ್ದೆಗೆ ಮರಳಲು ಬಯಸಿದ್ದಾರೆ ಎಂದು ಹೇಳಿದ್ದಾರೆ.
Mamata Banerjee On BJP: ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಬನ್ನಿ ಬಿಜೆಪಿ ಹೇಳಿದ್ದೇನು ತಿಳಿದುಕೊಳ್ಳೋಣ
West Bengal News: ಈ ಕುರಿತು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರು ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತಿಲ್ಲ. ಆದರೆ ಕೆಲವು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ಕ್ಷೇತ್ರವಾದ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ನಂದಿಗ್ರಾಮ್ನಲ್ಲಿ ಭಾನುವಾರ ನಡೆದ ಸಹಕಾರಿ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಮತ್ತು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ಇದಲ್ಲದೇ ಬಿಜೆಪಿ ಶಾಸಕ ಶಿವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿಯವರೆಲ್ಲರೂ ಕಳ್ಳರು ಎಂದು ಆರೋಪಿಸಿದ ಮಮತಾ ಬ್ಯಾನರ್ಜೀ ತಾವು ರಾಜಕೀಯದಲ್ಲಿರದಿದ್ದರೆ ಅವರ ನಾಲಿಗೆಯನ್ನು ಸಿಳುತ್ತಿರುವುದಾಗಿ ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಪ್ರತಿಪಕ್ಷದಲ್ಲಿ ಎರಡು ಡಜನ್ ಅಭ್ಯರ್ಥಿಗಳು ಪ್ರಧಾನಿ ಹುದ್ದೆಗೆ ಕಾಯುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಪ್ರತಿಪಕ್ಷಗಳನ್ನು ಲೇವಡಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.ಈ ವಿಷಯವನ್ನು ಸ್ವತಃ ಸಿಎಂ ಮಮತಾ ಬ್ಯಾನರ್ಜೀ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.