1986ರ ಬ್ಯಾಚ್ನ ಐಪಿಎಸ್ ಅಧಿಕಾರಿ ಗೌರವ್ ದತ್ ಅವರನ್ನು ಮಮತಾ ಬ್ಯಾನರ್ಜಿ ಸರ್ಕಾರ ಅಮಾನತುಗೊಳಿಸಿ ಆದೇಶ ನೀಡಿತ್ತು. ಇದರಿಂದಾಗಿ ನನ್ನ ಸಾವಿಗೆ ಮಮತಾ ಬ್ಯಾನರ್ಜಿ ಅವರೇ ಕಾರಣ ಎಂದು ಆತ್ಮಹತ್ಯೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಮಿತ್ ಷಾ ಅವರ ಹೆಲಿಕಾಪ್ಟರ್ ಸ್ಥಳಾಂತರದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ಮಾಹಿತಿಯನ್ನು ತಿರುಚಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕೀಡಿ ಕಾರಿದರು.
ಸಂಯುಕ್ತ ಭಾರತ ರ್ಯಾಲಿಯನ್ನು ಮಮತಾ ಬ್ಯಾನರ್ಜಿ ಅವರು ಬಿಜೆಪಿ ಪಾಲಿಗೆ 'ಮರಣ ಮೃದಂಗ' ಎಂದು ಬಣ್ಣಿಸಿದ್ದು, ಈ ರ್ಯಾಲಿಯ ಮೂಲಕ ಬಿಜೆಪಿಯೇತರ ಪ್ರತಿಪಕ್ಷಗಳ ನೇತೃತ್ವವನ್ನು ತಾವೇ ವಹಿಸಿಕೊಳ್ಳಲು ಮಮತಾ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆ ವಿಚಾರವಾಗಿ ಸರ್ಕಾರದೊಂಗಿದೆ ಜಟಾಪಟಿ ನಡೆದಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಮತ್ತೊಮ್ಮೆ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆಯನ್ನು ನೀಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳ ನಿರ್ಧಾರವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಸ್ವಾಗತಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಂಗಭೂಮಿ ಹಬ್ಬವನ್ನು ಉದ್ಘಾಟಿಸಿ ಮಾತನಾಡುತ್ತಾ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 'ದಿ ಡಿಸಾಷ್ಟ್ರಸ್ ಪ್ರೈಮ್ ಮಿನಿಸ್ಟರ್' ಎನ್ನುವ ಸಿನಿಮಾ ಬರಲಿದೆ ಎಂದು ಪ್ರಧಾನಿ ಮೋದಿ ವಿರುದ್ದ ಕಿಡಿ ಕಾರಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ಪ್ರಮುಖ 'ಆಯುಷ್ಮಾನ್ ಭಾರತ್' ಯೋಜನೆಯಿಂದ ಹೊರಬರಲು ನಿರ್ಧರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23 ರಂದು ದೇಶದಾದ್ಯಂತ 10.74 ಕೋಟಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಆರೋಗ್ಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಚಾಲನೆ ನೀಡಿದ್ದರು.
ಮಮತಾ ಬ್ಯಾನರ್ಜಿ ಅವರು ಸದಾ ಆಕ್ಟೀವ್ ಆಗಿರಲು, ದೇಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡ್ತಾರಂತೆ. ಹೀಗಂತ ಮಮತಾ ಬ್ಯಾನರ್ಜಿ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.