ತಮ್ಮ ನೆಚ್ಚಿನ ನಾಯಕರಿಗೆ ಹಾರ ಹಾಕಿ ಸಂಭ್ರಮ ಪಡುವುದು ಟ್ರೆಂಡ್ ಆಗಿದೆ. ಆದರೆ ಇಲ್ಲೊಂದು ಹಾರದ ಕಥೆ ಶಿಕ್ಷಾರ್ಹ ಅಪರಾಧಗೆ ಗುರಿಯಾಗಿದೆ ಅಷ್ಟಕ್ಕೂ ಹಾರದ ಹಿಂದಿರುವ ರಹಸ್ಯವೇನು ನೋಡೋಣ ಬನ್ನಿ..
ಡಬಲ್ ಇಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ದಿಗೆ ನಿರಂತರವಾಗಿ ಕೆಲಸ ಮಾಡುತ್ತಿದೆ. 100 ಕೋಟಿಗೂ ಹೆಚ್ಚು ಅನುದಾನ ನೀಡಿ, ಮುಚ್ಚಿಹೋಗಿದ್ದ ಮಂಡ್ಯದ ಸಕ್ಕರೆ ಕಾರ್ಖಾನೆ ಪುನರಾರಂಭಿಸಿದ್ದು ನಮ್ಮ ಸರ್ಕಾರ. ಈ ವರ್ಷ ಎಥನಾಲ್ ಘಟಕವನ್ನು ಮೈಶುಗರ್ ಕಾರ್ಖಾನೆಯಲ್ಲಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ. ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ ಮೋದಿಜಿ. ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
MP Sumalatha: ಸುಮಲತಾ ಪಕ್ಷ ಸೇರ್ಪಡೆ ಕುರಿತಂತೆ ಬಿಜೆಪಿ ಸೇರ್ತಾರಾ ಎಂಬ ಹಲವು ಅನುಮಾನಗಳಿಗೆ ಕಾರಣರಾಗಿದ್ದರು. ಅದಕ್ಕೆಲ್ಲಾ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೆರೆ ಎಳೆದಿದ್ದಾರೆ.
ಈ ಮಂಡ್ಯ ಜಿಲ್ಲೆ ಹಾಗೂ ಕ್ಷೇತ್ರದ ಇತಿಹಾಸವನ್ನು ನಾವು ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಈ ಭೂಮಿ ಮಹತ್ವದ ಪಾತ್ರ ವಹಿಸಿತ್ತು ಎಂಬುದಕ್ಕೆ ಶಿವಪುರಸೌಧವೆ ಸಾಕ್ಷಿ. ಬ್ರಿಟೀಷರನ್ನು ಓಡಿಸಲು ಈ ಭಾಗದ ಹಿರಿಯರು ಮಾಡಿದ ಹೋರಾಟ, ತ್ಯಾಗ ಬಲಿದಾನಕ್ಕೆ ಈ ಸೌಧ ಸಂಕೇತವಾಗಿದೆ.
ಅರೆಯುವ ಕಾರ್ಯನಿಲ್ಲಿಸಿರುವುದರಿಂದ ರೈತರನ್ನು ಆತಂಕ್ಕೆ ಈಡು ಮಾಡಿದೆ..ಮೈಷುಗರ್ ಪುನಶ್ಚೇತನ ವಿಚಾರವನ್ನು ಬಾಯಿಮಾತಿನಲ್ಲಷ್ಟೇ ಹೇಳುವ ಮುಖ್ಯಮಂತ್ರಿಗಳು ಹಾಗೂ ಸಚಿವರು ಕಾರ್ಖಾನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವುದಕ್ಕೆ ಮೀನಮೇಷ ಎಣಿಸುವುದು ಸಾಮಾನ್ಯವಾಗಿದೆ.
ಪ್ರಜಾಧ್ವನಿ ಎಂದರೆ ಈ ನಾಡಿದ 5 ಕೋಟಿ ಮತದಾರರ ಧ್ವನಿ. 2013ರಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದರು, 2013 ರ ಮೇ 13ರಂದು ಬಸವಜಯಂತಿ ದಿನದಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದೆ, ಇದಕ್ಕೆ ಕಾರಣ ಬಸವಾದಿ ಶರಣರು ಹೇಗೆ ನುಡಿದಂತೆ ನಡೆದಿದ್ದರೋ ಹಾಗೆ ನಮ್ಮ ಸರ್ಕಾರವೂ ನುಡಿದಂತೆ ನಡೆಯಬೇಕು ಎಂಬುದು ನನ್ನ ಉದ್ದೇಶವಾಗಿತ್ತು.
Complaint against actress Rachita Ram : ನಟಿ ರಚಿತಾ ರಾಮ್ ಗಡಿಪಾರಿಗೆ ಆಗ್ರಹಿಸಲಾಗಿದೆ. ಸಕ್ಕರೆ ನಾಡಲ್ಲಿ ನಟಿ ರಚಿತಾ ರಾಮ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ನಟಿ ರಚಿತಾ ರಾಮ್ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶದಲ್ಲಿ ರಾಮರಾಜ್ಯ ಅನ್ನೋ ಪದವನ್ನ ಕಥೆ ಕಟ್ಟಿಬಿಟ್ಟಿದ್ದಾರೆ. ರಾಮರಾಜ್ಯ ಅನ್ನೋ ಮಾತು ಹೆಚ್ಚು ಹರಡಲು ಕಾರಣರಾದವರು ಮಹಾತ್ಮ ಗಾಂಧಿ. ಆದ್ರೆ, ವಾಲ್ಮೀಕಿ ರಾಮಾಯಣ, ಉತ್ತರಖಾಂಡ ಓದಿದ್ರೆ ಈ ಮಾತಿಗೆ ಯಾವುದೇ ಆಧಾರವಿಲ್ಲ ಎಂದು ಪ್ರೊ.ಭಗವಾನ್ ಮತ್ತೆ ರಾಮನ ವಿರುದ್ಧ ಕಿಡಿಕಾರಿದ್ದಾರೆ.
ಟಿಪ್ಪು ಕನ್ನಂಬಾಡಿ ಕಟ್ಟೆ ಕಟ್ಟಲು ಮುಂದಾಗಿದ್ದನಾ? ಟಿಪ್ಪು ಡ್ಯಾಂ ಕಟ್ಟಿಸಿದ್ರೆ ಕರ್ನಾಟಕ - ತಮಿಳುನಾಡು ನಡುವೆ ನೀರಿಗಾಗಿ ಗಲಾಟೆಗೆ ಆಗ್ತಿರಲಿಲ್ವಂತೆ ಎಂದು ಪ್ರೊ. ಭಗವಾನ್ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.
N Chaluvarayaswamy V/s HD Kumaraswamy: ಎಚ್ಡಿಕೆ ಮತ್ತವರ ಕುಟುಂಬದ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ‘ಕುಮಾರಸ್ವಾಮಿ ಸುಳ್ಳು ಭರವಸೆ ಕೊಡ್ತಾರೆ ನಂಬಬೇಡಿ’ ಎಂದು ನಾಗಮಂಗಲ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮಂಡ್ಯದ ಮನ್ಮುಲ್ ನಿಂದ ಬಾಯಿಯಲ್ಲಿ ನೀರೂರಿಸುವ ಮತ್ತೊಂದು ಖಾದ್ಯ ತಯಾರಾಗುತ್ತಿದ್ದು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದೆ. ಕಳೆದ ವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಿಂದ ಲೋಕಾರ್ಪಣೆ ಗೊಂಡಿದ್ದ ಮಂಡ್ಯದ ಮೆಗಾ ಡೇರಿಯಲ್ಲಿ ತಯಾರಾಗೋ ಬೆಲ್ಲದ ಬರ್ಫಿಗೆ ಗ್ರಾಹಕರು ಫಿದಾ ಆಗಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲಿ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗಿದೆ. ಹೇಗೆಂದರೆ, ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್ ಆಗಿದ್ದಾರೆ.
ಬಿಜೆಪಿ ಪಕ್ಷದಿಂದ ಯಾರಾದ್ರು ಸ್ಪರ್ಧೆ ಮಾಡುವುದಾದರೆ, ನಾನು ತನು,ಮನ,ಧನ ಅರ್ಪಿಸುತ್ತೇನೆ. ಈ ದೇಹದಲ್ಲಿ ಉಸಿರು ಇರುವವರೆಗೂ ಈ ತಾಲೂಕಿನ ಅಭಿವೃದ್ಧಿಗೆ ಸೇವಕನಾಗಿ ಕೆಲಸ ಮಾಡ್ತೇನೆ ಎಂದು ಹೇಳಿದ್ದಾರೆ.
Mandya Politics: ಶಕುನಿಗಳ ಮಾತು ಕೇಳುವಂತ ಪ್ರಮೇಯ ನಮಗಿಲ್ಲ. ಅಧಿವೇಶನಕ್ಕೆ ಯಾವಾಗ ಹೋಗಬೇಕು, ಪಕ್ಷ ಹೇಗೆ ಕಟ್ಟಬೇಕು, ಅಭಿವೃದ್ಧಿ ಹೇಗೆ ಮಾಡಬೇಕು ಅನ್ನೋದನ್ನು ಅವರಿಂದ ಕಲಿಯುವ ಅವಶ್ಯಕತೆ ಇಲ್ಲ ಅಂತಾ ಸುರೇಶ್ ಗೌಡ ಹೇಳಿದ್ದಾರೆ.
ಪಾಂಡವಪುರ ತಾಲೂಕಿನಲ್ಲಿ ಕಟ್ಟೇರಿ ಗ್ರಾಮದ ಫ್ರೌಡಶಾಲಾ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚಿನ್ಮಯಾನಂದ, ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಮಾತ್ರವಲ್ಲ, ಅವರಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಮಂಡ್ಯದ ಗಂಡು ದಿ.ಅಂಬರೀಶ್ ಮತ್ತು ದಿ.ಪುನೀತ್ ರಾಜ್ ಕುಮಾರ್ ರವರ ಅಭಿಮಾನಿಗಳು ತಮ್ಮ ನೆಚ್ಚಿನ ಆರಾಧ್ಯ ನಟರಿಬ್ಬರ ಮೇಲಿನ ಅಭಿಮಾನಕ್ಕೆ ತಮ್ಮೂರಿನಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಗುಡಿಯೊಂದನ್ನ ನಿರ್ಮಿಸಿದ್ದಾರೆ.