ತಮಿಳುನಾಡಿಗೆ ನೀರು.. ಮಂಡ್ಯದಲ್ಲಿ ಆರದ ಕಾವೇರಿ ಕಿಚ್ಚು. ಮಂಡ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಕಾವೇರಿ ಹೋರಾಟದ ಕಿಚ್ಚು. ಬಿಸ್ಲರಿ ನೀರಿನಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟಿಸಿ ಆಕ್ರೋಶ.
ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಸಕ್ಕರಿನಗರಿ ಮಂಡ್ಯದಲ್ಲಿ ಅನ್ನದಾತ ಆಕ್ರೋಶಕ್ಕೆ ಕಾರಣವಾಗಿದೆ. ಇಂದೂ ಕೂಡ ರೈತರು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.
Tomato Price in Karnataka: ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ. ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.
ಶಿಕ್ಷಕ ಶಾಲೆಗೆ ಬರದೆ ಕಳ್ಳಾಟವಾಡಿದ್ರೂ ಶಿಕ್ಷನ ಇಲಾಖೆಯಿಂದ ಸರ್ಕಾರಿ ಸಂಬಳ ಪಡೆಯುತ್ತಿದ್ದ. 2014ರಲ್ಲಿ ಈತ ಶಾಲೆಗೆ ಬಂದು 2 ವರ್ಷವಷ್ಟೇ ಕರ್ತವ್ಯ ನಿರ್ವಹಿಸಿದ್ದ. ಬಳಿಕ ಈತ ಶಾಲೆಗೆ ಶಾಲೆಗೆ ಚಕ್ಕರ್ ಹಾಕಿದ್ದ, ಆದರೆ ತಿಂಗಳ ಕೊನೆಗೆ ಹಾಜರಾತಿ ಪುಸ್ತಕಕ್ಕೆ ನಿತ್ಯ ಸಹಿ ಹಾಕುತ್ತಿದ್ದ.
ತಮಗೆ ಲಾಂಗ್ ತೋರಿಸಿದ ವಿದ್ಯಾರ್ಥಿ ಬಗ್ಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದಾರೆ. ಉಪನ್ಯಾಸಕರಿಗೆ ವಿದ್ಯಾರ್ಥಿ ಲಾಂಗ್ ತೋರಿಸಿರುವ ಘಟನೆಯ ಸಂಪೂರ್ಣ ದೃಶ್ಯವನ್ನು ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ.
ಮಂಡ್ಯ ನಗರದ ಹೊಸಹಳ್ಳಿ ಪ್ರೌಢ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೇ ವೇಳೆ ಸಚಿವರು ಮತ್ತು ಶಾಸಕರು ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದರು.
Corruption: ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದು ಮಾಡಬೇಕು. ಆದರೆ, ಈ ಸರ್ಕಾರ ರಾಜ್ಯವನ್ನೇ ಲೂಟಿ ಮಾಡುತ್ತಿದೆ. ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯ ಸ್ವಾಮಿಯೇ ಮೊದಲಿದ್ದು ಕಡಿಮೆ ಎಂದರೂ ಇಲ್ಲಿವರೆಗೆ 300-400 ಕೋಟಿ ಲೂಟಿ ಹೊಡೆದಿದ್ದಾನೆ- ಮಾಜಿ ಶಾಸಕ ಸುರೇಶ್ ಗೌಡ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.