Gold Price Today: ಆಭರಣ ಖರೀದಿಸುವ ಬಯಕೆ ಇದ್ದವರು ಇಂದು ಚಿನ್ನದ ಮಳಿಗೆಗೆ ಭೇಟಿ ನೀಡಬಹುದು.. ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಇಳಿಮುಖವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ..
Woman thrashing father in law : ಸೊಸೆಗೆ ಅತ್ತೆ ಮಾವ ತಂದೆ ತಾಯಿಗೆ ಸಮ ಅಂತ ಹೇಳುತ್ತಾರೆ. ಆದ್ರೆ ಇಲ್ಲೊಬ್ಬ ಸೊಸೆ ಅನುಕಂಪವಿಲ್ಲದೆ ಮಾವನನ್ನು ಮನಬಂದಂತೆ ಥಳಿಸಿದ್ದಾಳೆ. ಈ ಕುರಿತ ಆಘಾತಕಾರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Gold-Silver Price Today: ಆಭರಣ ಪ್ರಿಯರಿಗೆ ಇಂದು (ಮಾರ್ಚ್ 16) ಸಂತಸದ ಸುದ್ದಿ.. ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸದ್ಯ ತಟಸ್ಥವಾಗಿದೆ.. ಆದರೆ ಬೆಳ್ಳಿ ಬೆಲೆ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ತಿಳಿಯಿರಿ..
Gold-Silver Rate: ಕಳೆದ ತಿಂಗಳ ಅಂತ್ಯದಲ್ಲಿ ಸಾಕಷ್ಟು ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಸತತ ಏರಿಕೆಯಾಗುತ್ತಿದೆ.. ಹಾಗಾದರೆ ಇಂದು ಮಾರುಕಟ್ಟೆಯಲ್ಲಿ ಯಾವ ರೇಟ್ ಇದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
Karavali: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಲಿರುವ ದಕ್ಷಿಣ ಕನ್ನಡ ಭಾಗದ ಕಥೆಯೇ ಆಗಿರುವುದರಿಂದ 'ಕರಾವಳಿ'ಚಿತ್ರದ ಟೀಸರನ್ನು ಮಂಗಳೂರಿನಲ್ಲಿಯೇ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
MBBS Student Suicide: ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್ನೋಟ್ ಬರೆದಿಟ್ಟಿದ್ದಾಳೆ.
Arishina Gundi Falls: ಶರತ್ ಕುಮಾರ್ ಜೊತೆಯಲ್ಲಿದ್ದ ಸ್ನೇಹಿತಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿಕೊಂಡು ಹುಡುಕಾಡಿದರೂ ಯುವಕ ಪತ್ತೆಯಾಗಿಲ್ಲ.
KL Rahul visits Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದ ಬಳಿಕ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ.ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.ಬಂಧಿತರನ್ನು ಭವೀಶ್ ಬಸ್ತಿಪಡ್ಪು, ಜೀತು ಎಂದು ಗುರುತಿಸಲಾಗಿದೆ.
ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯು ನಗರದ ಕೆಲವು ಪ್ರದೇಶಗಳಲ್ಲಿ ಜೂನ್ 2 ರಿಂದ ಜೂನ್ 4 ರವರೆಗೆ ನೀರು ಸರಬರಾಜು ವ್ಯತ್ಯಯವಾಗಲಿದೆ ಎಂದು ಹೇಳಿತ್ತು. ಆದರೆ ಮುಖ್ಯ ನೀರಿನ ಪೈಪ್ಲೈನ್ ದುರಸ್ತಿ ಕಾರ್ಯದ ದಿನಾಂಕ ಬದಲಾಗಿರುವುದರಿಂದ ಜೂನ್ 4 ರಿಂದ ಜೂನ್ 6 ರವರೆಗೆ ವ್ಯತ್ಯಯ ಉಂಟಾಗಲಿದೆ.
ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ನಾಲ್ಕೈದು ಗಂಟೆಗಳಿಂದ ಎಮ್ಮೆಗಳ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ.ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣವನ್ನು ಅಧಿಕೃತವಾಗಿ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವರ್ಗಾಯಿಸಲಾಗಿದೆ. ಎಲ್ಲಾ ಸಾಕ್ಷ್ಯಗಳು ಮತ್ತು ಪ್ರಕರಣದ ವಿವರಗಳನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸಲಾಗಿದೆ.
ಕಳೆದ 3 ತಿಂಗಳಿನಿಂದ ಮಂಗಳೂರಿನಲ್ಲಿ ಎನ್ಐಎ ಸಕ್ರಿಯವಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯೊಂದಿಗೆ ಸಹಕರಿಸುವಂತೆ ಸ್ಥಳೀಯ ಪೊಲೀಸರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.