ಆರ್ಸಿಬಿ ಬೆಂಗಳೂರು ಮೂಲದ ತಂಡವಾದ್ದರಿಂದ, ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳು ತಮ್ಮ ರಾಜ್ಯದ ಆಟಗಾರರಾದ ಕೆಎಲ್ ರಾಹುಲ್, ಮಯಾಂಕ್ ಅಗರವಾಲ್, ಮನೀಷ್ ಪಾಂಡೆ, ಕರುಣ್ ನಾಯರ್ ಮುಂತಾದವರು ತಂಡದಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ನಿರೀಕ್ಷಿಸುತ್ತಾರೆ.
ಕನ್ನಡಿಗ ಮನೀಶ್ ಪಾಂಡೆ ಅದ್ಭುತ ಆಟಗಾರ. ದೇಶೀಯ ಕ್ರಿಕೆಟ್ನ ಸರದಾರ ಎನಿಸಿಕೊಂಡಿರುವ ಈ ಆಟಗಾರ ಪ್ರಾರಂಭದಿಂದ ಪ್ರಸಕ್ತ ಐಪಿಎಲ್ ಟೂರ್ನಿವರೆಗೆ 18 ವರ್ಷವೂ ವಿವಿಧ ತಂಡಗಳ ಪರ ಆಡಿದ್ದಾರೆ. ಆದರೆ ಈ ಆಟಗಾರನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಹೇಳಿಕೊಳ್ಳುವಂತಹ ಅವಕಾಶಗಳು ಸಿಕ್ಕಿಲ್ಲ...
2008ರಿಂದ ಪ್ರಾರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ ಅನೇಕ ದಿಗ್ಗಜ ಆಟಗಾರರನ್ನು ಕಂಡಿದೆ. ಉದ್ಘಾಟನಾ ಋತುವಿನಿಂದ ಹಿಡಿದು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯವರೆಗೆ ಆಡುತ್ತಿರುವ ಕೆಲವೇ ಕೆಲವು ಆಟಗಾರರಿದ್ದಾರೆ. ಈ ಆಟಗಾರರು ಯಾರು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Team India Star Cricketer: ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಾಲ್ ಹಾಗೂ ಅವರ ಪತ್ನಿ ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.. ಮೊನ್ನೆಯಷ್ಟೇ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. ಈ ಹಿನ್ನಲೆಯಲ್ಲಿ ಮತ್ತೊಬ್ಬ ಟೀಂ ಇಂಡಿಯಾ ಕ್ರಿಕೆಟಿಗ ಕೂಡ ಅದೇ ಹಾದಿಯಲ್ಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ.
IPL 2024 Star Cricketers Retirement: ಐಪಿಎಲ್ 2024 ಅನೇಕ ದಿಗ್ಗಜ ಆಟಗಾರರಿಗೆ ಕೊನೆಯ ಸೀಸನ್ ಆಗಿರಬಹುದು. ಎಂಎಸ್ ಧೋನಿ, ಅಮಿತ್ ಮಿಶ್ರಾ, ಪಿಯೂಷ್ ಚಾವ್ಲಾ, ದಿನೇಶ್ ಕಾರ್ತಿಕ್, ಮೋಹಿತ್ ಶರ್ಮಾ ಅವರಂತಹ ಅನೇಕ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ.
Team India Cricketers: ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಮನೀಶ್ ಪಾಂಡೆ ಅವರ ಐಪಿಎಲ್ ವೃತ್ತಿಜೀವನವೂ ಕೊನೆಗೊಳ್ಳುವ ಹಂತ ತಲುಪಿದೆ. ಐಪಿಎಲ್ 2023 ರಲ್ಲಿ, ಮನೀಶ್ ಪಾಂಡೆ 10 ಪಂದ್ಯಗಳಲ್ಲಿ 17.78 ರ ಅತ್ಯಂತ ಕಳಪೆ ಸರಾಸರಿಯಲ್ಲಿ ಕೇವಲ 160 ರನ್ ಗಳಿಸಲು ಸಾಧ್ಯವಾಯಿತು.
IPL 2023 News: IPL 2023ರ ಋತುವಿನಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಇವರನ್ನು ಮುಂದಿನ ಸೀಸನ್ ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಇದುವರೆಗೆ ಈ ಸೀಸನ್ ನಲ್ಲಿ 47 ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ 3 ಭಾರತೀಯ ಆಟಗಾರರ ಪ್ರದರ್ಶನವು ತುಂಬಾ ಕೆಟ್ಟದಾಗಿತ್ತು. ಆ ಮೂರು ಆಟಗಾರರ ಬಗ್ಗೆ ಇಲ್ಲಿ ಮಾಹಿತಿಯನ್ನು ನೀಡಲಿದ್ದೇವೆ.
Team India: ಇಬ್ಬರೂ ಆಟಗಾರರು ತಮ್ಮ ತಮ್ಮ ಫ್ರಾಂಚೈಸಿಗಳನ್ನು ನಿರಾಸೆಗೊಳಿಸಿದ್ದಾರೆ. ಹೀಗಿರುವಾಗ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಐಪಿಎಲ್ ನಲ್ಲಿ ಫ್ಲಾಪ್ ಪ್ರದರ್ಶನದ ನಂತರ ಈ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವುದು ತುಂಬಾ ಕಷ್ಟ ಎಂದನಿಸುತ್ತದೆ
IPL 2023, DC vs MI: ಟೀಮ್ ಇಂಡಿಯಾದ ಫ್ಲಾಪ್ ಕ್ರಿಕೆಟಿಗ ಮನೀಶ್ ಪಾಂಡೆಗೆ ಐಪಿಎಲ್ 2023ರಲ್ಲಿ ಆಡಲು ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಅವಕಾಶವನ್ನು ನೀಡಿದೆ. ಆದರೆ ಈ ಆಟಗಾರನು ಸಂಪೂರ್ಣ ವಿಫಲವಾದನು. ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ, ಮನೀಶ್ ಪಾಂಡೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಕೇವಲ 26 ರನ್ ಗಳಿಸಿ ಔಟಾದರು. ಇದಕ್ಕೂ ಮೊದಲು, ಏಪ್ರಿಲ್ 8 ರ ಶನಿವಾರದಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿಯೂ ಸಹ ಡೆಲ್ಲಿ, ಮನೀಶ್ ಪಾಂಡೆ ಅವರನ್ನು 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಫೀಲ್ಡಿಂಗ್ ಇಳಿಸಿತು, ಆದರೆ ಅವರು ಶೂನ್ಯ ಸ್ಕೋರ್;ನಲ್ಲಿ ಔಟಾದರು.
ವೆಲ್ಲಿ೦ಗ್ಟನ್ ನ ಸ್ಕೈ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಟಿ-20 ಪಂದ್ಯದಲ್ಲಿ ಭಾರತ ತಂಡವು ತನ್ನ ಗೆಲುವಿನಯಾನವನ್ನು ಮುಂದುವರೆಸಿದೆ. ವಿಶೇಷವೆಂದರೆ ಕಳೆದ ಪಂದ್ಯದಂತೆ ಈ ಪಂದ್ಯವು ಕೂಡ ಟೈ ಮೂಲಕ ಅಂತ್ಯಗೊಂಡಿತು.ಈ ಹಿನ್ನಲೆಯಲ್ಲಿ ಭಾರತ ತಂಡವು ಮತ್ತೆ ಸೂಪರ್ ಓವರ್ ನಲ್ಲಿ ಗೆಲುವಿನ ದಡ ದಾಟಿತು.ಆ ಮೂಲಕ ಸರಣಿಯಲ್ಲಿ 4-0 ರ ಮುನ್ನಡೆಯನ್ನು ಕಾಯ್ದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.