Viral News: ಸಾಮಾಜಿಕ ಜಾಲತಾನಗಳಲ್ಲಿ ' ಮೋದಿ ಕಾ ಪರಿವಾರ್' (Modi Ka Parivar) ಹ್ಯಾಶ್ ಟ್ಯಾಗ್ ಸಕತ್ ಟ್ರೆಂಡ್ ಆರಂಭಿಸಿದೆ. ಬಳಿಕ ಜನರು ಅದಕ್ಕೆ ಕುತೂಹಲಕಾರಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಜನರು ಈ ಬಗ್ಗೆ ತಮಾಷೆಯ ಮೀಮ್ಗಳನ್ನು ಕೂಡ ಜನ ರಚಿಸುತ್ತಿದ್ದಾರೆ. ಬನ್ನಿ ಜನರ ಮನ್ ಕೀ ಬಾತ್ (Mann Ki Baat) ಏನು ತಿಳಿದುಕೊಳ್ಳೋಣ, (Viral News In Kannada)
ನಾವು ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳುವುದು ಮಾತ್ರವಲ್ಲದೇ, ಅದನ್ನು ವಿಶ್ವದೆದುರು ಜವಾಬ್ದಾರಿಯುತವಾಗಿ ಪ್ರಸ್ತುತಪಡಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.ಅವರು ಇಂದು ಆಕಾಶವಾಣಿಯ #MannKiBaat ಕಾರ್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.
Aamir Khan : ಪ್ರತಿ ತಿಂಗಳ ಕೊನೆಯ ಭಾನುವಾರದಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ನಡೆಸಿ ಕೊಡುವ ಕಾರ್ಯಕ್ರಮ ಮನ್ ಕಿ ಬಾತ್. ಮೋದಿಜಿ ಪ್ರಧಾನಿ ಆದಗಿನಿಂದಲೂ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಿಂದ ಪ್ರಧಾನಿ ಅವರು ನಾಗರೀಕರೊಂದಿಗೆ ಮಾತುಕಥೆ ನಡೆಸುತ್ತಿದ್ದರು.
Mann Ki Baat : ಜಿ20 ಅಧ್ಯಕ್ಷ ಸ್ಥಾನ ಪಡೆಯುವುದು ಭಾರತಕ್ಕೆ ದೊಡ್ಡ ಅವಕಾಶ. ಪ್ರತಿಯೊಬ್ಬ ದೇಶದವರೂ ಒಂದಲ್ಲ ಒಂದು ರೀತಿಯಲ್ಲಿ ಜಿ20 ಗೆ ಸಂಪರ್ಕ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಜಿ-20 ಲಾಂಛನ ಮತ್ತು ಭಾರತದ ಅಧ್ಯಕ್ಷೀಯ ವೆಬ್ಸೈಟ್ ಅನ್ನು ಬಿಡುಗಡೆ ಮಾಡುವ ಸವಲತ್ತು ನನಗೆ ಸಿಕ್ಕಿತು. ಈ ಲೋಗೋವನ್ನು ಸಾರ್ವಜನಿಕ ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ದಿನ ನಾವು ಭಾರತಮಾತೆಯ ವೀರ ಪುತ್ರ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಭಗತ್ ಸಿಂಗ್ ಅವರ ಜನ್ಮದಿನದ ಮುನ್ನವೇ ಅವರಿಗೆ ಗೌರವ ಸಲ್ಲಿಸಲು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದೀಗ ಚಂಡೀಗಢ ವಿಮಾನ ನಿಲ್ದಾಣಕ್ಕೆ ವೀರ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
‘ಹರ್ ಘರ್ ತಿರಂಗಾ’ ಅಭಿಯಾನ ಕುರಿತು ಮಾಹಿತಿ ನೀಡಿದ ಪ್ರಧಾನಿ ಮೋದಿ ಆಗಸ್ಟ್ 15ರವೆಗೆ ಭಾರತದ ತ್ರಿವರ್ಣ ಧ್ವಜವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಡಿಪಿಯಾಗಿ ಬಳಸಿ ಎಂದು ಸಲಹೆ ನೀಡಿದ್ದಾರೆ.
Mann Ki Baat:ವಿಡಿಯೋದಲ್ಲಿ ಮೂವರು ವಿದೇಶಿ ಯುವತಿಯರು ಭಾರತೀಯ 'ರಾಷ್ಟ್ರೀಯ ಗೀತೆ' (National Song) ಹಾಡುತ್ತಿರುವುದನ್ನು ನೋಡಬಹುದು. ಈ ಯುವತಿಯರು ಗ್ರೀಸ್ ದೇಶದವರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಈ ಮೂವರು ಗ್ರೀಸ್ ಯುವತಿಯರು ಅದ್ಭುತ 'ವಂದೇ ಮಾತರಂ' ಪ್ರಸ್ತುತಿಯನ್ನು ನೀಡಿದ್ದಾರೆ. ಈ ಯುವತಿಯರ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಇದರಿಂದ ಉಭಯ ದೇಶಗಳ ಸಂಬಂಧ ಎಷ್ಟೊಂದು ಗಟ್ಟಿಯಾಗಿದೆ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ತಿಂಗಳಿಗೊಮ್ಮೆ ನಡೆಸುವ ರಾಷ್ಟ್ರೀಯ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್ನ 83 ನೇ ಆವೃತ್ತಿಯಲ್ಲಿ ಭಾನುವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
Be Vocal For Local In Festival Shopping: ಇಂದಿನ ತಮ್ಮ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ಪಿಎಂ ನರೇಂದ್ರ ಮೋದಿ (PM Narendra Modi) ಅವರು ಲಸಿಕೆ ಅಭಿಯಾನಕ್ಕೆ (Vaccination Drive) ಹೆಚ್ಚಿನ ಕೊಡುಗೆ ನೀಡಿದ ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದು ದೇಶದಲ್ಲಿ ಲಸಿಕೆ 1 ಬಿಲಿಯನ್ ದಾಟಿದೆ ಎಂದು ಅವರು ಹೇಳಿದ್ದಾರೆ.
ದೇಶದ ಮೂಲೆ ಮೂಲೆಗೆ ಆಕ್ಸಿಜನ್ ಸಿಲಿಂಡರ್ಗಳನ್ನು ತಲುಪಿಸುವ 'ಆಕ್ಸಿಜನ್ ಎಕ್ಸ್ಪ್ರೆಸ್ ಟ್ರೈನ್' ಗಳನ್ನ ಮಹಿಳೆಯರೇ ಮುನ್ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರನ್ನ ಹಾಡಿಹೊಗಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, 'ಮನ್ ಕಿ ಬಾತ್' ಭಾಷಣ ಮಾಡುವಾಗ ಅವರು ತಮಿಳು ಭಾಷೆಯನ್ನು ಕಲಿಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ಒಪ್ಪಿಕೊಂಡರು. ಮನ್ ಕಿ ಬಾತ್ ವೇಳೆ ಅವರು ಈ ವಿಚಾರವನ್ನು ಉಲ್ಲೇಖಿಸಿದ್ದಾರೆ.
'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡುವ ಸಮಯದಲ್ಲಿ ದೇಶದ ಜನರು ತಟ್ಟೆ ಬಾರಿಸಿ, ಚಪ್ಪಾಳೆ ತಟ್ಟಿ ರೈತರ ಪ್ರತಿಭಟನೆಯನ್ನು ಬೆಂಬಲಿಸಬೇಕು. ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು' ಎಂದು ಮನವಿ ಮಾಡಲಾಗಿದೆ
Mann Ki Baat ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದಾಹರಣೆಗಳೊಂದಿಗೆ ನೂತನ ಕೃಷಿ ಕಾನೂನು ಯಾವ ರೀತಿ ರೈತರು ಹಾಗೂ ಅವರ ಬೆಳೆಗಳಿಗೆ ಉತ್ತಮ ಬೆಲೆ ಕೊಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದೆ ಎಂಬುದನ್ನು ವಿವರಿಸಿದ್ದಾರೆ.
ಆರ್ಟಿಐ ಮೂಲಕ ಹೊರಬಂದ ಮಾಹಿತಿಯ ಪ್ರಕಾರ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲು ಜಾಹೀರಾತಿಗಾಗಿ ಖರ್ಚು ಮಾಡುತ್ತಿರುವ ಹಣಕ್ಕಿಂತ ಮೂರು ಪಟ್ಟು ಹೆಚ್ಚು ಆದಾಯ ಬರುತ್ತಿದೆ ಎಂದು ತಿಳಿದುಬಂದಿದೆ.
ಕರೋನಾ ಅವಧಿಯಲ್ಲಿ ಸಂಯಮವನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ಭಾನುವಾರದ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪುನರುಚ್ಛರಿಸಿದ್ದಾರೆ. ಇದೇ ವಲೇ ಹಬ್ಬ ಮತ್ತು ಪರಿಸರದ ನಡುವೆ ವಿಶಿಷ್ಟ ಸಂಬಂಧವಿದೆ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.
ಆಗಸ್ಟ್ 30 ರಂದು 'ಮನ್ ಕಿ ಬಾತ್' ಪ್ರಸಾರವಾಗಲಿದೆ. ನಿಮ್ಮ ಸಂದೇಶವನ್ನು ನೀವು 1800-11-7800 ಗೆ ಕಳುಹಿಸಬಹುದು ಅಥವಾ ನಮೋ ಅಪ್ಲಿಕೇಶನ್ ಅಥವಾ ಮೈಗೋವಿ ಅಪ್ಲಿಕೇಶನ್ಗೆ ಸಂದೇಶ ಕಳುಹಿಸಬಹುದು.
ಸಂಭಾಷಣೆಯ ಸಮಯದಲ್ಲಿ, ಪ್ರಧಾನಿ ವಿನಾಯಕ್ ಅವರನ್ನು ಎಷ್ಟು ರಾಜ್ಯಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಕೇಳಿದರು. ಇದಕ್ಕೆ ವಿದ್ಯಾರ್ಥಿ 'ಕೇರಳ ಮತ್ತು ತಮಿಳುನಾಡು ಮಾತ್ರ' ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.