Monsoon Update: ಈ ವರ್ಷ ಮಾನ್ಸೂನ್ ಋತುವಿನಲ್ಲಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Jackfruit Seed Benefits: ಹಲಸಿನ ಹಣ್ಣಿನಲ್ಲಿ ಅನೇಕ ಆರೋಗ್ಯ ಪ್ರಯೋಜನಗಳಿವೆ ಆದರೆ ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಹಲಸಿನ ಬೀಜಗಳು ಬಾದಾಮಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತವೆ ಎನ್ನುವುದು ನಿಮಗೆ ಗೊತ್ತಾ? ಗೊತ್ತಿಲ್ಲವಾದರೆ ಇದೀಗ ತಿಳಿದುಕೊಳ್ಳೋಣ..
Weather Report: ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮೊಡಕವಿದ ವಾತಾವರಣ ಇದ್ದು, ಆದರೆ ಇಂದು ಬೆಂಗಳೈರು ಸೇರಿದಂತೆ ಹಲವು ಭಾಗಗಳಲ್ಲಿ ಬಸಿಲಿನ ತಾಪಮಾನ ಹೆಚ್ಚಾಗಲಿದೆ ಮತ್ತು ಒಣಹವೆ ಮುಂದುವರೆಯಲಿದೆ ಎಮದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಮೋಡಕವಿದ ವಾತಾವರಣ ಇರಲಿದೆ ಹಾಗೂ ಕರಾವಳಿ ಭಾಗಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೇ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಕೆ ಹೆಚ್ಚಾಗುತ್ತಿದ್ದು, ಆದರೆ ಇಂದು ಬೆಳಗ್ಗೆ ಬೆಂಗಳೂರು ನಗರ ಮತ್ತು ಹಲವೆಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬೇರೆ ಬೇರೆ ಜಲ್ಲೆಯ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಕೆಲವೆಡೆ ಚಳಿಯ ವಾತಾವರಣ ಇದ್ದರೇ, ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆ ಉಷ್ಣಾಂಶ ಹೆಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
Weather Report: ಕರ್ನಾಟಕದಲ್ಲಿ ಇಂದು ಬೆಳಗ್ಗೆ ಸಲ್ಪ ಪ್ರಮಾಣ ಮೊಡಕವಿದ ವಾತಾವರಣವಿದ್ದು, ಬಳಿಕ ಮತ್ತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾಣ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಚಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಕರ್ನಾಟದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದ್ದು, ಅದರಲ್ಲೂ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬೇಸಿಗೆಯ ಧಗೆ ದಿನದಿಂದ ದಿನಕ್ಕೆ ಸೆಕೆಯ ಪ್ರಮಾಣ ಹೆಚ್ಚಾಗುತ್ತಲೇ ಇದೆ.
Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಮುಂದದುವರೆಯಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಚಳಿಗಾಲ ಕಳೆದು ಬೇಸಿಗೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿ ತಾಪಮಾನಾ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗಲಿದ್ದು, ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಲ್ಲಿ ಏಕಾಎಕಿ ಹವಮಾನ ಬದಲಾವಣೆ ಕಾಣುತ್ತಿದೆ. ಚಳಿಗಾಲ ಕಳೆಯುವ ಮುಂಚೆಯೇ ಬಿಸಿಲು ಹೆಚ್ಚಾಗುತ್ತಿದ್ದು, ಉಷ್ಣಾಂಶ ಸಹ ಏರಿಕೆಯಾಗಿ ಒಣಹವೆ ಮುಂದುವರೆಯಲಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ಇರಲಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲೂ ಸಹ ತಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳು ಶುರುವಾಗುತ್ತಿದಂತೆ ಚಳಿಯ ಪ್ರಮಾಣ ಕಡಿಮೆಯಾಗಿ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಮಾತ್ರ ಮುಂಜಾನೆ ಚಳಿಯ ವಾತಾವರಣ ಇರಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಚಳಿ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಮತ್ತೆ ಜನವರಿ ಅಂತ್ಯವಾಗಿ ಫೆಬ್ರವರಿಗೆ ಕಾಲಿಡುತ್ತಿದ್ದಂತೆ ಇನ್ನೂ ಕರ್ನಾಟಕದಲ್ಲಿ ಹೆಚ್ಚು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಉಷ್ಣಾಂಶೂ ಶುರುವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Mansoon Crop: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ, ಮುಳ್ಳೊಳ್ಳಿ, ಯರಗುಪ್ಪಿ, ಚಿಕ್ಕನೇರ್ತಿ, ಯರಿನಾರಯಣಪುರ ಸೇರಿದಂತೆ ಬಹುತೇಕ ಹಳ್ಳಿಗರ ಜಮೀನಿಗೆ ಚಿಗರಿ ಹಾಡುಹಗಲೇ ಹಸಿವನ್ನು ತಣಿಸಿಕೊಳ್ಳಲು ಅನ್ನದಾತನ ಬೆಳೆ ತಿನ್ನುತ್ತಿವೆ.
Fridge Useing Tips: ಮಾನ್ಸೂನ್ ಬಂತೆಂದರೆ ತುಂತುರು ಮಳೆ, ಚುಮು ಚುಮು ಚಳಿಯ ನಡುವೆ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ಕೊಂಚ ಕಡಿಮೆ ಆಗುತ್ತದೆ. ಆದರೆ, ಈ ಸಮಯದಲ್ಲಿ ನೀವು ನಿಮ್ಮ ಮನೆ ಇರಲಿ ಇಲ್ಲವೇ ಕಚೇರಿಯಲ್ಲಿರಲಿ ಏರ್ ಕಂಡಿಷನರ್, ದೂರದರ್ಶನ ಅಥವಾ ರೆಫ್ರಿಜರೇಟರ್ ನಂತಹ ಉಪಕರಣಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು.
Bengaluru Rain: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ-ಬಿಟಿ ಹಬ್ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಇಷ್ಟಪಡದವರೇ ಇಲ್ಲ. ಹಾಗೆಯೇ, ಮಳೆಗಾಲ ಬಂತೆಂದರೆ ಬೆಂಗಳೂರನ್ನು ಬೈಯ್ಯದವರೂ ಇಲ್ಲ. ಇದೀಗ ಬೆಂಗಳೂರಿನಲ್ಲಿ ಮಳೆಗಾಲದ ಎಫೆಕ್ಟ್ ಹೇಗಿರಲಿದೆ ಎಂಬ ಬಗ್ಗೆ ಬೆಚ್ಚಿಬೀಳಿಸಿರುವ ವರದಿಯೊಂದು ಬಿಡುಗಡೆ ಆಗಿದ್ದು, ಅದು ಬಿಬಿಎಂಪಿ ಅಧಿಕಾರಿಗಳ ನಿದ್ದೆಗೆಡಿಸಿದೆ.
Foods To Avoid In Monsoon: ಮುಂಗಾರು ಮಳೆಯು ಯಾರಗಾದರೂ ತಿನ್ನುವ ಬಯಕೆಯನ್ನು ಉಂಟುಮಾಡುತ್ತದೆ. ನಿಮಗೆ ಮಸಾಲೆಯುಕ್ತ ಮತ್ತು ರುಚಿಕರವಾದ ಏನನ್ನಾದರೂ ತಿನ್ನಬೇಕು ಅನಿಸುತ್ತದೆ, ಆದರೆ ಹಾಗೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.