Megastar Chiranjeevi Poison Case: ಮೆಗಾಸ್ಟಾರ್ ಚಿರಂಜೀವಿ ಕೇವಲ ತೆಲುಗು ಇಂಡಸ್ಟ್ರೀ ಮಾತ್ರವಲ್ಲ, ಕನ್ನಡದಲ್ಲೂ ಅಭಿನಯಿಸಿ ಸೈ ಎನಿಸಿಕೊಂಡವರು. ಅವರು 1988ರಲ್ಲಿ ‘ಮರಣ ಮೃದಂಗಂ’ ಎಂಬ ಸಿನಿಮಾ ಶೂಟಿಂಗ್’ನಲ್ಲಿ ಬ್ಯುಸಿ ಇದ್ದರು. ಈ ಸಿನಿಮಾದ ಚಿತ್ರೀಕರಣ ಮದ್ರಾಸ್ (ಈಗ ಚೆನ್ನೈ)ನಲ್ಲಿ ನಡೆಯುತ್ತಿತ್ತು. ಈ ವೇಳೆ ನೂರಾರು ಅಭಿಮಾನಿಗಳು ಶೂಟಿಂಗ್ ಸ್ಪಾಟ್’ಗೆ ಆಗಮಿಸಿದ್ದರು. ವಿಷಯ ತಿಳಿದ ಚಿರಂಜೀವಿ ಅವರನ್ನು ಭೇಟಿಯಾಗಲು ಅಲ್ಲಿಗೆ ತೆರಳಿ ಎಲ್ಲರಿಗೂ ಶೇಕ್ ಹ್ಯಾಂಡ್ ಕೊಟ್ಟು ಮುಂದೆ ಸಾಗಿದರು.
80-90ರ ದಶಕದಲ್ಲಿ ಹಲವು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿ ದಕ್ಷಿಣದಲ್ಲಿ ಗುರುತಿಸಿಕೊಂಡಿರುವ ನಟ ಪೊನ್ನಂಬಲಂ. ತಮಿಳು ನಟರಾಗಿರುವ ಅವರು ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಸೇರಿದಂತೆ ಹಲವು ನಟರ ಜೊತೆ ಪೊನ್ನಂಬಲಂ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲೂ ವಿಲನ್ ಆಗಿ ಮಿಂಚಿದ್ದರು.
Megastar Chiranjeevi : ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) 53ನೇ ಆವೃತ್ತಿಯಲ್ಲಿ ʻಇಂಡಿಯನ್ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್ʼ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಚಿರಂಜೀವಿ ಅವರನ್ನು ಅಭಿನಂದಿಸಿದರು.
ಈ ಕುರಿತಂತೆ ಟ್ವಿಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿ ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೇ ಇದ್ದರೂ, ನನಗೆ ಕೊರೋನಾ ಸೋಂಕು ಪತ್ತೆಯಾಗಿದ್ದು ಪರೀಕ್ಷೆಯ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.