One Nation One Ration Card: ದೇಶಾದ್ಯಂತದ ಎಲ್ಲಾ ರಾಜ್ಯಗಳಿಗೆ 'ಒಂದು ದೇಶ ಒಂದು ರೇಶನ್ ಕಾರ್ಡ್' ಯೋಜನೆಯನ್ನು ಜಾರಿಗೊಳಿಸಲು ಸುಪ್ರೀಂ ಇಂದು ಜುಲೈ 31, 2021ರವರೆಗೆ ಡೆಡ್ ಲೈನ್ ಫಿಕ್ಸ್ ಮಾಡಿದೆ.
Delhi Govt Financial Assistance: ದೆಹಲಿ ಸರ್ಕಾರದ ವತಿಯಿಂದ ಅಫಿಡವಿಟ್ ಪ್ರಕಾರ ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ 5000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಅದೇ ಸಮಯದಲ್ಲಿ, ವಲಸೆ ಕಾರ್ಮಿಕರನ್ನು ಗುರುತಿಸಲು ಮತ್ತು ಸಹಾಯ ಮಾಡಲು ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿದುಬಂದಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳ ಜೊತೆ ಸೇರಿ ಕೌಶಲಾಭಿವೃದ್ಧಿ ಹಾಗೂ ಕಾರ್ಮಿಕ ಇಲಾಘೆ 116 ಜಿಲ್ಲೆಗಳ ಒಟ್ಟು 3 ಲಕ್ಷ ಕಾರ್ಮಿಕರಿಗಾಗಿ 125 ದಿನಗಳ ಕೌಶಲ್ಯಾಭಿವೃದ್ಧಿ ಟ್ರೇನಿಂಗ್ ನಡೆಸಲಿದೆ. ಈ ತರಬೇತಿಯ ಆರಂಭ ಮೊದಲು ಗುರುತಿಸಲ್ಪಟ್ಟ ಜಿಲ್ಲೆಗಳಲ್ಲಿ ಆರಂಭಗೊಂಡಿದ್ದು, ಮುಂಬರುವ ತಿಂಗಳುಗಳಲ್ಲಿ ನಿಧಾನವಾಗಿ ಇತರ ಜಿಲ್ಲೆಗಳಿಗೂ ಕೂಡ ವಿಸ್ತರಿಸಲಾಗುತ್ತದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಕೇಂದ್ರ ಸಚಿವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದ ಖಗೇರಿಯಾ ಜಿಲ್ಲೆಯ ತೆಲಿಹಾರ್ ಗ್ರಾಮದಿಂದ ಗರೀಬ್ ಕಲ್ಯಾಣ ರೋಜ್ಗಾರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
27 ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಒಳಗೊಂಡ ಈ ಅಭಿಯಾನಕ್ಕೆ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ ಒಟ್ಟು 116 ಜಿಲ್ಲೆಗಳಿಂದ 25 ಸಾವಿರಕ್ಕೂ ಹೆಚ್ಚು ವಲಸಿಗರನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರವ್ಯಾಪಿ ಲಾಕ್ಡೌನ್ ಹೇರಿದಾಗಿನಿಂದ ದೇಶಾದ್ಯಂತ ನಗರಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಕಳುಹಿಸಲು ರಾಜ್ಯಗಳಿಗೆ ಹದಿನೈದು ದಿನಗಳು ಸಾಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.ಸ್ವದೇಶಕ್ಕೆ ಮರಳುವ ವಲಸಿಗರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳನ್ನು ಕೇಳಿದೆ.
ನಟ ಸೋನು ಸೂದ್ ಅವರು ವಲಸೆ ಕಾರ್ಮಿಕರಿಗೆ ಮನೆಗೆ ತಲುಪಲು ಸಹಾಯ ಮಾಡಿದ್ದರಿಂದಾಗಿ ಈಗ ಸುದ್ದಿಯಲ್ಲಿದ್ದಾರೆ.ಮುಂಬೈಯಲ್ಲಿ ಸಿಲುಕಿಕೊಂಡಿರುವ ಜನರನ್ನು ಬಸ್ಗಳ ಮೂಲಕ ಮನೆಗೆ ವಾಪಸ್ ಕಳುಹಿಸುವಲ್ಲಿ ಅವರ ನಿರಂತರ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅವರ ಈ ಕ್ರಮಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.
ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಲಾಕ್ಡೌನ್ ಮಧ್ಯೆ ರಾಜ್ಯದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಯಾವುದೇ ಸಮಸ್ಯೆಗಳನ್ನು ಎದುರಿಸದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ವಲಸೆ ಕಾರ್ಮಿಕರು ಆಹಾರಕ್ಕಾಗಿ ರೈಲ್ವೆಯಲ್ಲಿ ಪರಸ್ಪಾರ ಮಾರಾಮಾರಿ ನಡೆಸಿದ ಘಟನೆ ಮಧ್ಯ ಪ್ರದೇಶದ ಸತ್ನಾದಲ್ಲಿ ನಡೆದಿದೆ.ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ, ರೈಲ್ವೆ ಪೋಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.
ಶನಿವಾರ (ಮೇ 2) 550 ಬಸ್ಸುಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ಭಾನುವಾರ (ಮೇ 3) 951 ಕೆ.ಎಸ್.ಆರ್.ಟಿ.ಸಿ. (KSRTC) ಬಸ್ ಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿರುತ್ತಾರೆ.
ನಾನು ಎಲ್ಲಿಗೆ ಹೋಗಬೇಕು, ಎಲ್ಲಿಗೆ ಹೋಗಬಾರದು ಎಂದು ಹೇಳಲು ಅಶೋಕ್ ಯಾರು? ನನಗೆ ಅಶೋಕ್ ಅನುಮತಿ ಬೇಕಿಲ್ಲ. ಕೇವಲ ನನಗಷ್ಟೇ ಅಲ್ಲ. ನಮ್ಮ ಪಕ್ಷದ ಯಾವುದೇ ಕಾರ್ಯಕರ್ತನಿಗೂ ಅವರ ಅನುಮತಿ ಅಗತ್ಯವಿಲ್ಲ. ಒಬ್ಬ ರಾಜಕಾರಣಿಯಾಗಿ, ಒಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಜನರ ನೆರವಿಗೆ ಧಾವಿಸುವುದು ನನ್ನ ಕರ್ತವ್ಯ- ಡಿ.ಕೆ. ಶಿವಕುಮಾರ್
ಕೇಂದ್ರ ಗೃಹ ಸಚಿವಾಲಯವು ವಲಸಿಗರನ್ನು ತವರು ರಾಜ್ಯಗಳಿಗೆ ಕಳುಹಿಸಲು ಮುಂದಾದ ಒಂದು ದಿನದ ನಂತರ, ರಾಜಸ್ಥಾನ ಸರ್ಕಾರ ಈಗ ಸುಮಾರು 40 ಸಾವಿರ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಲು ಅವಕಾಶ ಕಲ್ಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.