ಇತ್ತೀಚೆಗೆ ರಾಜ್ಯದಲ್ಲಿ ಎಲ್ಲವೂ ದುಬಾರಿಯಾಗುತ್ತಿದೆ. ದಿನ ಹೋದಂಎತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಹೋಟೆಲ್, ಬೇಕರಿ ಮಾಲೀಕರು ಶಾಕ್ ಆಗಿದ್ದಾರೆ. ಆ ಹಿನ್ನೆಲೆ ಹೋಟೆಲ್, ಬೇಕರಿ ತಿನಿಸುಗಳ ದರವೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Price Hike: ಇಂದಿನಿಂದಲೇ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ದೈನಂದಿನ ಅಗತ್ಯ ವಸ್ತುಗಳಿಗಾಗಿ ಹೆಚ್ಚಿನ ಬೆಲೆ ತೆರಬೇಕಾಗಿದೆ. ಹೀಗಾಗಿ, ಒಂದೆಡೆ ರಾಜ್ಯದ ಜನತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷದ ನಾಯಕರು ಗ್ಯಾರಂಟಿ ಯೋಜನೆಯ ಪರಿಣಾಮ ಜನರಿಗೆ "ಬೆಲೆ ಏರಿಕೆ ಬರೆ" ಎಳೆಯಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.
Karnataka Price hike implemented: ಹಾಲಿನ ಬೆಲೆ ಏರಿಕೆಯಾಗಿದ್ದು, ವಿದ್ಯುತ್ ದರ, ಟೋಲ್ ಶುಲ್ಕ ಮತ್ತು ಬೆಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣಾ ಸೆಸ್ ಜಾರಿಗೆ ಬರಲಿದೆ. ಇದರಿಂದ ಜನರ ಜೇಬಿಗೆ ಕತ್ತರಿ ಬೀಳುವುದು ಕಟ್ಟಿಟ್ಟ ಬುತ್ತಿ ಎಂಬಂತಿದೆ.
Milk Price Hike: ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್..! ಮುಖ್ಯಮಂತ್ರಿ ಅಂಗಳದಲ್ಲಿದೆ ಹಾಲಿನ ದರ ಏರಿಕೆ ಭವಿಷ್ಯ
KMF News: ಗ್ರಾಹಕರ ನೆಚ್ಚಿನ ಕೆಎಮ್ಎಫ್ ಮಾರ್ಕೆಟ್ ನಲ್ಲಿ ಹೊಸ ಹೊಸ ಪ್ರಾಡಕ್ಟ್ ಗಳನ್ನು ಪರಿಚಿಸುವ ಮೂಲಕ ಗ್ರಾಹಕರಿಗೆ ತನ್ನ ಉತ್ಪನ್ನ ಅನಿವಾರ್ಯತೆ ಹೆಚ್ಚಿಸುತ್ತಿದೆ.
Nandini milk price hike: ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ನೋಡಿದ್ರೆ ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲವೆಂದು ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Guarantee Schemes: ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೋಟಿ ಕೋಟಿ ಹಣವನ್ನು ಒದಗಿಸಬೇಕು. ಈಗಾಗಲೇ 5 ಯೋಜನೆಗಳ ನಿರ್ವಹಣೆಗೆ ಸರ್ಕಾರ ₹56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ.
ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದರು.
Nandini Milk Price hike:ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ಬೆಂಗಳೂರು: ಇನ್ನು ಮುಂದೆ ಅರ್ಧಲೀಟರ್ ಹಾಲಿನ ಪ್ಯಾಕೇಟ್’ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್’ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ
Milk Price Hike: ಕೆಎಂಎಫ್ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ನಾಳೆಯಿಂದಲೇ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ.
Nandini Ghee For Tirupati Laddus:ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಹಾಲಿನ ದರವನ್ನು ಹೆಚ್ಚಿಸಿದೆ. ಇದರಿಂದಾಗಿ ನಂದಿನಿಯು ಟಿಟಿಡಿ ಮಂಡಳಿಗೆ ಅದರ ತುಪ್ಪವನ್ನು ಹಿಂದಿನ ಬೆಲೆಗೆ ಪೂರೈಸಲು ಸಾಧ್ಯವಾಗಲಿಲ್ಲವೆಂದು ಸಿಟಿ ರವಿ ಟೀಕಿಸಿದ್ದಾರೆ.
Nandini ghee for Tirupati laddus:ನಂದಿನಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಯಾವ ಟೆಂಡರ್ ಕೈತಪ್ಪಿದರೂ ನಷ್ಟವಾಗುವುದಿಲ್ಲವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.