Basanagowda Patil Yatnal: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶಾಸಕರ ಲೆಟರ್ ಪ್ಯಾಡ್, ಸೀಲ್, ಸಹಿ ಅಂದ್ರೆ ಅದಕ್ಕೊಂದು ಬೆಲೆ ಇರುತ್ತೆ. ಗೌರವ ಇರುತ್ತೆ. ಅಂತಹ ಲೆಟರ್ ಪ್ಯಾಡ್, ಸೀಲ್-ಸಹಿಗಳು ಸರ್ಕಾರಿ ಕಚೇರಿಯಲ್ಲಿ ಎಫ್.ಡಿ.ಎ.ಗಳ ಬಳಿ ಇರುತ್ತೆ ಅಂದ್ರೆ ಅದು ಬೇರೆಯದ್ದೇ ಅರ್ಥ ಕೊಡುತ್ತೆ. ಅಂತಹಾ ಘಟನೆಗೆ ಚಿಕ್ಕಮಗಳೂರು ನಗರ ಸಾಕ್ಷಿಯಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 75ನೇ ಗಣರಾಜ್ಯೋತ್ಸವದಂದ ತಮ್ಮ ಶಾಸಕರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರನ್ನ ಗೌರವಿಸಿದ್ದಾರೆ.
ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಕಚೇರಿಯಲ್ಲಿ ಸಚಿವ ಕೆ.ವೆಂಕಟೇಶ್ ಅಹವಾಲು ಸ್ವೀಕಾರದ ವೇಳೆ ಸೈಯದ್ ನಸೀರ್ ಅಹ್ಮದ್ ಎಂಬಾತ ಸಚಿವ ವೆಂಕಟೇಶ್, ಶಾಸಕ ಸಿ.ಪುಟ್ಟರಂಗಶೆಟ್ಟಿ ವಿರುದ್ಧ ಆಕ್ರೋಶ ಹೊರಹಾಕಿದರು.
BJP vs Congress: ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬೀದರ್ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಸಾರ್ವಜನಿಕ ಸಭೆಯಲ್ಲೇ ಕಿತ್ತಾಟ ನಡೆದಿದೆ.
ಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೃಹತ್ ಹೋರಾಟ
ಫರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಧರಣಿ
ದಕ್ಷಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದವರು ಭಾಗಿ
ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.